• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮನೆ ಮಾಳಿಗೆ ಮೇಲೆ ನಿರ್ಮಿಸಿದ ವಿಮಾನಕ್ಕೆ ಆ ಪೈಲಟ್ ಇಟ್ಟ ಹೆಸರು ಮೋದಿ!

TNN Correspondent Posted On November 22, 2017


  • Share On Facebook
  • Tweet It

ಮುಂಬೈ: ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿ ಅಲೆ ಎಲ್ಲೆಡೆಯೂ ತೇಲಾಡುತ್ತಿದೆ. ವಿಶ್ವಮಟ್ಟದಲ್ಲೂ ಮೋದಿ ಮೋಡಿ ಹೆಸರು ಮಾಡಿದೆ. ಮೋದಿ ಸರ್ಕಾರ ವಿಶ್ವದ ಮೂರನೇ ವಿಶ್ವಾಸಾರ್ಹ ಸರ್ಕಾರ ಎಂಬ ಖ್ಯಾತಿಯೂ ಸಿಕ್ಕದೆ. ಏತನ್ಮಧ್ಯೆಯೂ ಮುಂಬೈನ ಪೈಲಟ್ ಒಬ್ಬ ತನ್ನ ಮನೆ ಮಾಳಿಗೆ ಮೇಲೆ ನಿರ್ಮಿಸಿದ ವಿಮಾನಕ್ಕೂ ಮೋದಿ ಹೆಸರು ಇಡುವ ಮೂಲಕ್ಕೂ ಆಕಾಶದಲ್ಲೂ ಮೋದಿ ಹೆಸರು ಝಗಮಗಿಸುವಂತೆ ಮಾಡಿದ್ದಾನೆ.

ಖಾಸಗಿ ಕಂಪನಿಯೊಂದರಲ್ಲಿ ಹಿರಿಯ ಪೈಲಟ್ ಆಗಿರುವ ಮುಂಬೈನ ಕ್ಯಾಪ್ಟನ್ ಅಮೋಲ್ ಯಾದವ್ ಗೆ ಸ್ವಂತ ವಿಮಾನ ನಿರ್ಮಿಸುವ ಕನಸಿತ್ತು. ತನ್ನ ಮನೆಯನ್ನೂ ಮಾರಿ ವಿಮಾನ ಹಾರಾಟ ಮಾಡಲು ಡಿಡಿಸಿಎ ಪರವಾನಗಿ ಬೇಕಿತ್ತು.

ಆತ ಹೇಗೋ ನರೇಂದ್ರ ಮೋದಿ ಅವರನ್ನು ಸಂಪರ್ಕಿಸಿದ್ದು, ಮೋದಿ ಪರವಾನಗಿ ಕೊಡಿಸಿದ್ದಾರೆ. 2011ರಿಂದ ಸತತ ಪರಿಶ್ರಮಟ್ಟ ಯಾದವ್ ಕೊನೆಗೂ ಮನೆ ಮಾರಿ ಮಾಳಿಗೆ ಮೇಲೆಯೇ ವಿಮಾನ ತಯಾರಿಸಿದ್ದಾರೆ. ಮೋದಿ ಪರವಾನಗಿ ಕೊಡಿಸಿ ಪ್ರೋತ್ಸಾಹಿಸಿದ್ದಕ್ಕಾಗಿ ಆತ ವಿಮಾನಕ್ಕೆ ಮೋದಿ ಅಂತಲೇ ಹೆಸರಿಟ್ಟು ಕೃತಜ್ಞತೆ ಮೆರೆದಿದ್ದಾರೆ. ಅಲ್ಲದೆ ಯಾದವ್ ಅವರ ಈ ಪ್ರಯತ್ನದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಹಕಾರ ಸಹ ಇದೆ. ಆ ನೆನಪಿಗಾಗಿ ಆತ ವಿಮಾನಕ್ಕೆ, “ವಿಕ್ಟರ್ ಟ್ಯಾಂಗೋ ನರೇಂದ್ರ ಮೋದಿ ದೇವೇಂದ್ರ” ಎಂದು ಹೆಸರಿಟ್ಟಿದ್ದಾರೆ.

ಈ ಉತ್ಸಾಹಿ ಪೈಲಟ್ 4-5 ತಿಂಗಳಲ್ಲಿ 19 ಆಸನದ ವ್ಯವಸ್ಥೆ ಇರುವ ವಿಮಾನ ತಯಾರಿಸುವ ಗುರಿ ಹೊಂದಿದ್ದಾರೆ. ಅಲ್ಲದೆ ಸ್ವಂತ ವಿಮಾನ ಯಾನ ಸಂಸ್ಥೆ ಸ್ಥಾಪನೆ ಮಾಡುವ ಕನಸು ಹೊತ್ತಿದ್ದಾರೆ. ಒಂದು ದೇಶದ ಪ್ರಧಾನಿಯಾಗಿ ಮೋದಿ ಇಂಥ ಸ್ಫೂರ್ತಿ ತುಂಬುತ್ತಿರುವುದು ಹೆಮ್ಮೆಯ ವಿಷಯವೇ. ಆಲ್ ದಿ ಬೆಸ್ಟ್ ಅಮೋಲ್ ಯಾದವ್!

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search