• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದೇಶದ ಮಹಿಳಾ ಸಬಲೀಕರಣಕ್ಕೊಂದು ನಿದರ್ಶನ, ನೌಕಾಪಡೆಗೆ ಮೊದಲ ಬಾರಿಗೆ ಮಹಿಳಾ ಪೈಲಟ್ ಗಳ ನೇಮಕ!

TNN Correspondent Posted On November 24, 2017


  • Share On Facebook
  • Tweet It

ದೆಹಲಿ: ದೇಶದಲ್ಲಿ ಮಹಿಳಾ ಸಬಲೀಕರಣ ಎಂಬುದು ಬರೀ ರಾಜಕೀಯ ಹಾಗೂ ರಾಹುಲ್ ಗಾಂಧಿಯಂಥ ನಾಯಕರ ಒಣ ಘೋಷಣೆ ಎಂಬ ಮಾತು ಕೇಳಿಬರುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರ ಮಹಿಳಾ ಸಬಲೀಕರಣವನ್ನು ವಾಸ್ತವದಲ್ಲಿ ಜಾರಿಗೆ ತಂದಿದ್ದು, ಭಾರತೀಯ ನೌಕಾಪಡೆಗೆ ಇದೇ ಮೊದಲ ಬಾರಿಗೆ ಮಹಿಳಾ ಪೈಲಟ್ ಗಳನ್ನು ನೇಮಿಸಲಾಗಿದೆ.

ನವದೆಹಲಿಯ ಆಸ್ತಾ ಸೆಹಗಲ್, ಪುದುಚೇರಿಯ ಎ.ರೂಪಾ, ಕೇರಳದ ಶಕ್ತಿ ಮಾಯಾ ಹಾಗೂ ಉತ್ತರಪ್ರದೇಶದ ರಾಯಬರೇಲಿ ಮೂಲದ ಶುಭಾಂಗಿ ಸ್ವರೂಪ್ ಪೈಲಟ್ ಗಳನ್ನಾಗಿ ನೇಮಿಸಲಾಗಿದೆ.

ನೌಕಾಪಡೆಯ ಶಸ್ತ್ರಾಸ್ತ್ರ ಪರಿಶೀಲನೆ ವಿಭಾಗಕ್ಕೆ ಇವರನ್ನು ಆಯ್ಕೆ ಮಾಡಿ ರಕ್ಷಣಾ ಇಲಾಖೆ ಆದೇಶ ಹೊರಡಿಸಿದ್ದು, ಇದು ನೌಕಾಪಡೆಗೆ ಹೆಮ್ಮೆಯ ವಿಷಯವಾಗಿದೆ.

ಈ ಆದೇಶದಿಂದ ಮಹಿಳೆಯರೂ ಮಹತ್ತರ ಜವಾಬ್ದಾರಿ ನಿಭಾಯಿಸಬಲ್ಲರು ಎಂಬುದು ಸಾಬೀತಾಗಿದ್ದು, ಮಹಿಳೆಯರಿಗೆ ಸ್ಫೂರ್ತಿದಾಯಕವಾಗಿದೆ. ಮತ್ತಷ್ಟು ಮಹಿಳೆಯರು ನೌಕಾಪಡೆ ಸೇರಿ ಹಲವು ವಿಭಾಗಗಳಿಗೆ ನೇಮಕ ಮಾಡಿದರೆ ಮಹಿಳೆಯರು ಮತ್ತಷ್ಟು ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂಬ ಅಭಿಪ್ರಾಯ ಸಹ ವ್ಯಕ್ತವಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search