• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಾರ್ದಿಕ್ ಪಟೇಲ್ ಪಟೇಲರಿಗೆ ಮೀಸಲಾತಿ ಎನ್ನುತ್ತಿದ್ದಾರೆ, ಅತ್ತ ಎನ್ಆರ್ ಐ ಪಟೇಲರು ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದಾರೆ!

TNN Correspondent Posted On November 26, 2017


  • Share On Facebook
  • Tweet It

ಗಾಂಧಿನಗರ: ಗುಜರಾತಿನಲ್ಲಿ ಪಟೇಲರಿಗೆ ಮೀಸಲಾತಿ ನೀಡಬೇಕು ಎಂದು ಹೋರಾಡುತ್ತಲೇ, ಅದೇ ಹೋರಾಟವನ್ನು ರಾಜಕೀಯದ ಏಣಿಯಾಗಿ ಬಳಸುತ್ತಿರುವ ಹಾರ್ದಿಕ್ ಪಟೇಲ್ ಕಾಂಗ್ರೆಸ್ಸಿನೊಂದಿಗೂ ಕೈ ಜೋಡಿಸುವ ಮಾತನಾಡಿ, ರಾಜಕಾರಣಿಯಾಗಲು ಹೊರಟ್ಟಿದ್ದರೆ, ಅತ್ತ ವಿದೇಶಗಳಲ್ಲಿರುವ ಎನ್ಆರ್ ಐ ಪಟೇಲರು ಗುಜರಾತಿಗೆ ಬಂದು ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದಾರೆ. ಇದನ್ನು ಕಂಡಿರುವ ಹಾರ್ದಿಕ್ ಪಟೇಲ್ ದಿಗ್ಭ್ರಾಂತರಾಗಿದ್ದಾರೆ.

ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಜಗತ್ತು ನಮ್ಮನ್ನು ನೋಡುವ ದೃಷ್ಟಿಯೇ ಬದಲಾಗಿದೆ. ನಾವು ಬಿಜೆಪಿಯ ಗೆಳೆಯರು ಹಾಗೂ ಮೋದಿ ಅವರ ಅಭಿಮಾನಿಗಳು. ಹಾಗಾಗಿಯೇ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದೇವೆ ಎಂದು ಅಮೆರಿಕದಲ್ಲಿರುವ ಅನಿವಾಸಿ ಭಾರತೀಯ, ಉದ್ಯಮಿ ಬಾಬು ಭಾಯಿ ಲಾಲ್ ಪಟೇಲ್ ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಆಸ್ಟ್ರೇಲಿಯಾ, ಲಂಡನ್, ಅಮೆರಿಕದಲ್ಲಿರುವ ಗುಜರಾತಿನ 150ಕ್ಕೂ ಅಧಿಕ ಅನಿವಾಸಿಗಳು ಗುಜರಾತಿನಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆ ಆಗಮಿಸಿ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದಾರೆ.

ಹಾರ್ದಿಕ್ ಪಟೇಲ್ ಇತಿಹಾಸವನ್ನೇ ಅರಿಯದ ಯುವಕ. ಆತನಿಗೊಂದು ಸಿದ್ಧಾಂತವೇ ಇಲ್ಲ. ಹಾಗಾಗಿಯೇ ಪಟೇಲರು ಅವರನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಹಾರ್ದಿಕ್ ಪಟೇಲ್ ಗೇ ಟಾಂಗ್ ನೀಡಿದ್ದಾರೆ.

ಒಟ್ಟಿನಲ್ಲಿ ಗುಜರಾತ್ ಚುನಾವಣೆ ಮೋದಿ ವರ್ಚಸ್ಸು ಹಾಗೂ ಅಭಿವೃದ್ಧಿಯ ಆಧಾರದಲ್ಲಿ ನಡೆಯುತ್ತಿದ್ದು, ಪಟೇಲ್ ಸಮುದಾಯದ ವ್ಯಕ್ತಿಯೇ ರಾಜಕೀಯಕ್ಕೆ ಧುಮುಕುತ್ತಿದ್ದರೂ, ಬಿಜೆಪಿ ಅಭಿವೃದ್ಧಿ ಮೆಚ್ಚಿ ವಿದೇಶದಲ್ಲಿರುವ ಎನ್ಆರ್ ಐ ಪಟೇಲರು ಕಮಲದ ಪರ ಪ್ರಚಾರ ನಡೆಸುತ್ತಿರುವುದು ಅಭಿವೃದ್ಧಿಗೆ ಹಿಡಿದ ಕನ್ನಡಿಯಾಗಿದೆ. ಸದ್ಯ, ಗುಜರಾತಿನಲ್ಲಿ ಹಾರ್ದಿಕ್ ಪಟೇಲರನ್ನು ಯಾರು ಬೆಂಬಲಿಸುತ್ತಾರೆ ಎಂಬುದೇ ಪ್ರಶ್ನೆಯಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search