• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಮನೋರಂಜನೆ ಸುದ್ದಿ 

ಜಿಪಿಎಲ್ ಕ್ರಿಕೆಟ್ ಉತ್ಸವ-2018

Tulunadu News Posted On November 27, 2017
0


0
Shares
  • Share On Facebook
  • Tweet It

ಬಹುನಿರೀಕ್ಷಿತ ದ್ವೀತಿಯ ವರ್ಷದ ಜಿಪಿಎಲ್ ಕ್ರಿಕೆಟ್ ಉತ್ಸವ-2018 ಫೆಬ್ರವರಿ 3 ಮತ್ತು 4 ರಂದು ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಹುಲ್ಲುಹಾಸಿನ ಮೈದಾನದಲ್ಲಿ ನಡೆಯಲಿದೆ. ಅದಕ್ಕೆ ಪೂರ್ವಬಾವಿಯಾಗಿ ತಂಡಗಳ ಮಾಲೀಕರಿಂದ ಆಟಗಾರರ ಏಲಂ ಇತ್ತೀಚೆಗೆ ಮಂಗಳೂರಿನಲ್ಲಿ ನಡೆಯಿತು

.

 

ಖಾಸಗಿ ಹೋಟೇಲಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಂಬೈ ತಂಡದ ಮಾಲೀಕರು ಸೇರಿದಂತೆ ಒಟ್ಟು ಎಂಟು ತಂಡಗಳ ಮಾಲೀಕರು, ಸಹಮಾಲೀಕರು, ಪ್ರತಿ ತಂಡದ ಸ್ಟಾರ್ ಆಟಗಾರರು ಭಾಗವಹಿಸಿದ್ದರು. ಒಟ್ಟು 128 ಆಟಗಾರರ ಏಲಂ ನಡೆಯಿತು.

ಈ ಬಾರಿ ಫೈನಲ್ ಗೆದ್ದ ತಂಡಕ್ಕೆ 2,22,222 ರೂಪಾಯಿ ಮತ್ತು ಟ್ರೋಫಿ, ರನ್ನರ್ ಅಪ್ ತಂಡಕ್ಕೆ 1,77,777 ರೂಪಾಯಿ ಮತ್ತು ಟ್ರೋಫಿ, ದ್ವೀತಿಯ ರನ್ನರ್ ಅಪ್ ತಂಡಕ್ಕೆ 1,11,111 ರೂಪಾಯಿ ಮತ್ತು ಟ್ರೋಫಿ ಮತ್ತು ಸರಣಿ ಶ್ರೇಷ್ಟ ಆಕರ್ಶಕ ಬಹುಮಾನ ಸಿಗಲಿದೆ. ಹೈದ್ರಾಬಾದ್ ಮೂಲದ ಫುಜ್ಲಾನಾ ಕಂಪೆನಿ ಟ್ರೂನ್ ಮೆಂಟ್ ನ ಪ್ರಾಯೋಜಕತ್ವ ವಹಿಸಿದ್ದು, ಎರಡು ದಿನ ಕೂಡ ಆಟ ವೀಕ್ಷಿಸಲು ಆಗಮಿಸುವ ಕ್ರೀಡಾಸಕ್ತರಿಗೆ ಜಿಎಸ್ ಬಿ ಸಮುದಾಯದ ಆಕರ್ಶಕ ತಿಂಡಿ ತಿನಿಸುಗಳನ್ನು ಉಣಬಡಿಸಲಾಗುವುದು ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search