• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಮನೋರಂಜನೆ ಸುದ್ದಿ 

ಜಿಪಿಎಲ್ ಕ್ರಿಕೆಟ್ ಉತ್ಸವ-2018

Tulunadu News Posted On November 27, 2017
0


0
Shares
  • Share On Facebook
  • Tweet It

ಬಹುನಿರೀಕ್ಷಿತ ದ್ವೀತಿಯ ವರ್ಷದ ಜಿಪಿಎಲ್ ಕ್ರಿಕೆಟ್ ಉತ್ಸವ-2018 ಫೆಬ್ರವರಿ 3 ಮತ್ತು 4 ರಂದು ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಹುಲ್ಲುಹಾಸಿನ ಮೈದಾನದಲ್ಲಿ ನಡೆಯಲಿದೆ. ಅದಕ್ಕೆ ಪೂರ್ವಬಾವಿಯಾಗಿ ತಂಡಗಳ ಮಾಲೀಕರಿಂದ ಆಟಗಾರರ ಏಲಂ ಇತ್ತೀಚೆಗೆ ಮಂಗಳೂರಿನಲ್ಲಿ ನಡೆಯಿತು

.

 

ಖಾಸಗಿ ಹೋಟೇಲಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಂಬೈ ತಂಡದ ಮಾಲೀಕರು ಸೇರಿದಂತೆ ಒಟ್ಟು ಎಂಟು ತಂಡಗಳ ಮಾಲೀಕರು, ಸಹಮಾಲೀಕರು, ಪ್ರತಿ ತಂಡದ ಸ್ಟಾರ್ ಆಟಗಾರರು ಭಾಗವಹಿಸಿದ್ದರು. ಒಟ್ಟು 128 ಆಟಗಾರರ ಏಲಂ ನಡೆಯಿತು.

ಈ ಬಾರಿ ಫೈನಲ್ ಗೆದ್ದ ತಂಡಕ್ಕೆ 2,22,222 ರೂಪಾಯಿ ಮತ್ತು ಟ್ರೋಫಿ, ರನ್ನರ್ ಅಪ್ ತಂಡಕ್ಕೆ 1,77,777 ರೂಪಾಯಿ ಮತ್ತು ಟ್ರೋಫಿ, ದ್ವೀತಿಯ ರನ್ನರ್ ಅಪ್ ತಂಡಕ್ಕೆ 1,11,111 ರೂಪಾಯಿ ಮತ್ತು ಟ್ರೋಫಿ ಮತ್ತು ಸರಣಿ ಶ್ರೇಷ್ಟ ಆಕರ್ಶಕ ಬಹುಮಾನ ಸಿಗಲಿದೆ. ಹೈದ್ರಾಬಾದ್ ಮೂಲದ ಫುಜ್ಲಾನಾ ಕಂಪೆನಿ ಟ್ರೂನ್ ಮೆಂಟ್ ನ ಪ್ರಾಯೋಜಕತ್ವ ವಹಿಸಿದ್ದು, ಎರಡು ದಿನ ಕೂಡ ಆಟ ವೀಕ್ಷಿಸಲು ಆಗಮಿಸುವ ಕ್ರೀಡಾಸಕ್ತರಿಗೆ ಜಿಎಸ್ ಬಿ ಸಮುದಾಯದ ಆಕರ್ಶಕ ತಿಂಡಿ ತಿನಿಸುಗಳನ್ನು ಉಣಬಡಿಸಲಾಗುವುದು ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search