• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾನು ಟೀ ಮಾರಿದ್ದು ನಿಜ, ದೇಶವನ್ನಲ್ಲ: ಕಾಂಗ್ರೆಸ್ಸಿಗೆ ಮೋದಿ ಟಾಂಗ್

TNN Correspondent Posted On November 28, 2017
0


0
Shares
  • Share On Facebook
  • Tweet It

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಚಾಯ್ ವಾಲಾ ಎಂದು ಟೀಕಿಸಿದ್ದ ಕಾಂಗ್ರೆಸ್ಸಿಗರಿಗೆ ಮೋದಿ ಅವರು ಟಾಂಗ್ ನೀಡಿದ್ದು, ನಾನು ಚಹ ಮಾರಿದ್ದು ನಿಜ, ಆದರೆ ದೇಶವನ್ನು ಮಾರಿಲ್ಲ ಎಂದು ಗುಡುಗಿದ್ದಾರೆ.

ಗುಜರಾತಿನ ರಾಜ್ ಕೋಟ್ ನಲ್ಲಿ ಆಯೋಜಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಾನು ಚಹ ಮಾರಿದ್ದೆ, ಮಾರುವವ ಕೂಡ ಹೌದು. ಆದರೆ ಪ್ರತಿಪಕ್ಷಗಳಂತೆ ಕೀಳುಮಟ್ಟಕ್ಕೆ ಇಳಿದಿಲ್ಲ ಹಾಗೂ ದೇಶವನ್ನು ಮಾರಿಲ್ಲ ಎಂದು ಟೀಕಿಸಿದ್ದಾರೆ.

ನಾನು ಬಡತನದ ಹಿನ್ನೆಲೆಯಿಂದ ಬಂದವನು ಎಂಬ ಕಾರಣಕ್ಕಾಗಿ ನನ್ನನ್ನು ಕಾಂಗ್ರೆಸ್ ಟೀಕಿಸುತ್ತದೆ. ನನ್ನನ್ನು ಕಂಡರೇನೇ ಅವರಿಗೆ ಆಗುವುದಿಲ್ಲ. ಒಬ್ಬ ಬಡವ ಪ್ರಧಾನಿಯಾದನಲ್ಲ ಎಂಬುದೇ ಕಾಂಗ್ರೆಸ್ಸಿನವರ ಹೊಟ್ಟೆ ಉರಿಯಲು ಕಾರಣವಾಗಿದೆ ಎಂದಿದ್ದಾರೆ.

ಒಂದು ರಾಷ್ಟ್ರೀಯ ಪಕ್ಷ ಇಂಥ ಕೀಳುಮಟ್ಟಕ್ಕೆ ಇಳಿಯುತ್ತದೆ ಎಂದು ನಾನು ಭಾವಿಸಿರಲಿಲ್ಲ. ಕಾಂಗ್ರೆಸ್ಸಿನವರಿಗೆ ಯಾರಿಗೇ ಆಗಲಿ ಗೌರವ ಕೊಡುವುದು ಗೊತ್ತಿಲ್ಲ. ಪಡೆಯುವುದು ಸಹ ಗೊತ್ತಿಲ್ಲ. ಕಾಂಗ್ರೆಸ್ಸಿನ ಹಿಂದಿನ ತಲೆಮಾರಿನವರೂ ನನ್ನನ್ನು ಕೀಳಾಗಿ ಕಂಡಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಬ್ರಿಟನ್ ಪ್ರಧಾನಿ ಥೆರೇಸಾ ಮೇ ಅವರ ಮುಂದೆ ಚಹಾ ಮಾರುವವ ಎಂಬಂತೆ ಬಿಂಬಿಸಿದ ಚಿತ್ರವನ್ನು ಕಾಂಗ್ರೆಸ್ ಯುವಘಟಕ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿತ್ತು. ಇದಕ್ಕೆ ದೇಶಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

0
Shares
  • Share On Facebook
  • Tweet It




Trending Now
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
  • Popular Posts

    • 1
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 2
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 3
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 4
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 5
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

  • Privacy Policy
  • Contact
© Tulunadu Infomedia.

Press enter/return to begin your search