• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

 ಪದ್ಮಾವತಿ ಬಿಡುಗಡೆಯಾಗಲು ಬಿಡಲ್ಲ, ಚಿತ್ರ ನಿಷೇಧಿಸಿದ 6ನೇ ಮುಖ್ಯಮಂತ್ರಿ ನಿತೀಶ್ ಕುಮಾರ್!

TNN Correspondent Posted On November 29, 2017
0


0
Shares
  • Share On Facebook
  • Tweet It

ಪಟನಾ: ಆರಂಭದಿಂದಲೇ ವಿವಾದವನ್ನೇ ಮೈಮೇಲೆ ಹೊದ್ದುಕೊಂಡು ಬಂದಿರುವ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತಿ ಚಿತ್ರ ಬಿಡುಗಡೆಗೆ ಮತ್ತೊಂದು ಕಂಟಕವಾಗಿದ್ದು, ಬಿಹಾರದಲ್ಲಿ ಚಿತ್ರ ಬಿಡುಗಡೆಯಾಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

ಪದ್ಮಾವತಿ ಚಿತ್ರ ಬಿಡುಗಡೆಗೆ ಹಲವು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹಲವು ಪ್ರಶ್ನೆ ಕೇಳುತ್ತಿದ್ದಾರೆ. ಹಾಗಾಗಿ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ತಮ್ಮ ನಿಲುವು ಹಾಗೂ ಚಿತ್ರದ ಕುರಿತು ಸ್ಪಷ್ಟನೆ ನೀಡಬೇಕು. ಅಲ್ಲಿಯವರೆಗೂ ರಾಜ್ಯದಲ್ಲಿ ಚಿತ್ರ ಬಿಡುಗಡೆಯಾಗಲು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

ಚಿತ್ರ ಬಿಡುಗಡೆಗೆ ಇದುವರೆಗೂ, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ, ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್, ಪಂಜಾಬಿನ ಅಮರಿಂದರ್ ಸಿಂಗ್, ರಾಜಸ್ಥಾನದ ವಸುಂಧರಾ ರಾಜೆ, ಗುಜರಾತಿನ ವಸುಂಧರಾ ರಾಜೆ ಚಿತ್ರವನ್ನು ಆಯಾ ರಾಜ್ಯಗಳಲ್ಲಿ ನಿಷೇಧಿಸಿದ್ದರು. ಈಗ ಈ ಪಟ್ಟಿಗೆ ನಿತೀಶ್ ಕುಮಾರ್ ಸಹ ಸೇರಿದ್ದಾರೆ.

ಆದಾಗ್ಯೂ, ಪದ್ಮಾವತಿ ಚಿತ್ರ ಬಿಡುಗಡೆಗೆ ಸುಪ್ರೀಂ ಕೋರ್ಟ್ ನಿಷೇಧಿಸಲು ಸಲ್ಲಿಸುವಂತೆ ಸಲ್ಲಿಸಿದ ಅರ್ಜಿ ತಿರಸ್ಕರಿಸಿದ್ದು, ಚಿತ್ರದ ಕುರಿತು ಸೆನ್ಸಾರ್ ಮಂಡಳಿಯೇ ನಿರ್ಧಾರ ಕೈಗೊಳ್ಳಲಿ. ಅಲ್ಲಿಯವರೆಗೂ ಯಾರೂ ಈ ವಿಷಯದ ಕುರಿತು ಮಾತನಾಡುವುದು ಬೇಡ ಎಂದಿದೆ.

ರಜಪೂತರ ಭಾವನೆಗಳಿಗೆ ಧಕ್ಕೆ ತರುವ ದೃಶ್ಯಗಳು ಚಿತ್ರದಲ್ಲಿವೆ ಎಂಬ ಕಾರಣಕ್ಕೆ ದೇಶಾದ್ಯಂತ ವಿರೋಧ ವ್ಯಕ್ತವಾಗಿದೆ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search