• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ಮಾರ್ಟ್ ಫೋನ್ ಗಳಲ್ಲಿನ 40 ಆ್ಯಪ್ ಡಿಲೀಟ್ ಮಾಡಿ ಎಂದು ಸೈನಿಕರಿಗೆ ರಕ್ಷಣಾ ಇಲಾಖೆ ಸೂಚಿಸಿದ್ದು ಏಕೆ..?

TNN Correspondent Posted On November 29, 2017
0


0
Shares
  • Share On Facebook
  • Tweet It

ಕಾಶ್ಮೀರ: ಗಡಿಯಲ್ಲಿ ನಿತ್ಯ ನಿದ್ದೆ ಬಿಟ್ಟು ದೇಶವನ್ನು ಕಾಯುತ್ತಿರುವ ಸೈನಿಕರ ಸ್ಮಾರ್ಟ್ ಫೋನ್ ಗಳಲ್ಲಿನ 40 ಆ್ಯಪ್ ಗಳನ್ನು ಅಳಿಸಿ ಎಂದು ಕೇಂದ್ರ ಗೃಹ ಇಲಾಖೆ ಸೂಚಿಸಿದೆ. ಇದಕ್ಕೆ ಮೂಲಕ ಕಾರಣ ಭಾರತದ ವಿರುದ್ಧ ಸದಾ ಹಲ್ಲು ಮಸೆಯುವ, ಗಡಿಯಲ್ಲಿ ಸದಾ ಕಿರಿ ಕಿರಿ ಕೊಡುವ ಚೀನಾದ ಷಡ್ಯಂತ್ರಕ್ಕೆ ಬಲಿಯಾಗಬಾರದು ಎಂದು. ಸೈನಿಕರು ತಮ್ಮ ಸ್ಮಾರ್ಟ್ ಫೋನ್ ಗಳಲ್ಲಿ ಬಳಸುವ ಆ್ಯಪ್0 ಗಳ ಫೋನ್ ನಲ್ಲಿನ ಮಾಹಿತಿಯನ್ನು ಚೀನಾ ಹ್ಯಾಕ್ ಮಾಡುತ್ತದೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ರಕ್ಷಣಾ ಇಲಾಖೆ ಈ ಸೂಚನೆ ನೀಡಿದ್ದು, 40 ಆ್ಯಪ್ ಗಳ ಸರ್ವರ್ ಚೀನಾದಲ್ಲಿ ಕಪಿಮುಷ್ಟಿಯಲ್ಲಿವೆ. ಅವರು ಸೈನಿಕರ ಮೊಬೈಲ್ ಮೂಲಕ ಸೈನ್ಯದ ಬಲ, ಸೈನಿಕರಿರುವ ತಾಣವನ್ನು ಗುರುತಿಸುತ್ತದೆ ಎಂಬ ಆತಂಕಕಾರಿ ಮಾಹಿತಿ ಹೊರ ಹಾಕಿದೆ. ಇದು ಸೈನ್ಯದ ಎಲ್ಲ ತಂತ್ರಗಳನ್ನು ತಿಳಿಯಲು ಅನುಕೂಲಕರವಾಗಿದೆ ಆದ್ದರಿಂದ ಈ ಸೂಚನೆ ನೀಡಿದೆ.

ಭಾರತೀಯ ರಕ್ಷಣಾ ಇಲಾಖೆ ಮಾಹಿತಿ ಪ್ರಕಾರ ಚೀನಾದ ಟೆಲಿಕಾಂ ವಸ್ತುಗಳು ಚೀನಾ ಸೈನ್ಯಕ್ಕೆ ಪೂಕರವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದೆ. ಸ್ಮಾರ್ಟ್ ಫೋನ್ ಗಳಾದ ಝಡ್ ಟಿ ಇ ಮತ್ತು ಹುವೈ ಫೋನ್ ಗಳನ್ನು ಗಡಿಯಲ್ಲಿ ಸೈನಿಕರು ಬಳಸದಂತೆ ರಕ್ಷಣಾ ಇಲಾಖೆ ಸೂಚಿಸಿದೆ.

ಸೈನಿಕರಿಗೆ ಕಂಟಕವಾಗಿರುವ ಕೆಲ ಆ್ಯಪ್ ಗಳು

Nes Dog

CM Browser

MI Community

DU Privacy and Selfie City

Beautyplus

Weibo

MI Video call-Xiaomi

Wechat

Mail Master

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search