• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನ್ಯಾಯಮೂರ್ತಿ ಸಾವು ಸಹಜ ಎಂದ ಕುಟುಂಬ, ಶಾ ವಿರೋಧಿಗಳಿಗೊಂದು ಶಾಕ್

TNN Correspondent Posted On November 29, 2017
0


0
Shares
  • Share On Facebook
  • Tweet It

ಮುಂಬೈ: ಸೋಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಆರೋಪ ಪ್ರಕರಣದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೆಸರು ತಳುಕು ಬೀಳುತ್ತಲೇ ಧುಲ್ಯೋ ಎಂದು ಎದ್ದು ನಿಂತ ಎಡಬಿಡಂಗಿಗಳು, ಕಾಂಗಿಗಳು ಅಮಿತ್ ಶಾ ಅವರೇ ಎನ್ ಕೌಂಟರ್ ಮಾಡಿದ್ದಾರೆ ಎಂಬ ರೀತಿ ವರ್ತಿಸಿದರು. ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಬ್ರಿಜ್ ಮೋಹನ್ ಲೋಯಾ ನಿಧನರಾದಾಗಲಂತೂ ಶಾ ಅವರೇ ಕೊಲೆ ಮಾಡಿದ್ದರು ಎಂಬ ರೀತಿ ವರ್ತಿಸಿದ್ದರು.

ಆದರೆ ನ್ಯಾಯಮೂರ್ತಿ ಸಾವಿನ ಪ್ರಕರಣದಲ್ಲಿ ಅಮಿತ್ ಶಾ ಪಾತ್ರ ಏನೂ ಇಲ್ಲ ಎಂಬುದು ಸಾಬೀತಾಗುವ ಕಾಲ ಸನ್ನಿಹಿತವಾಗಿದ್ದು, ನ್ಯಾಯಮೂರ್ತಿ ಸಾವಿನ ಕುರಿತು ಯಾವುದೇ ಅನುಮಾನ ಇಲ್ಲ. ಅವರದ್ದು ಸಹಜ ಸಾವು ನ್ಯಾಯಮೂರ್ತಿ ಕುಟುಂಬದವರೇ ಹೇಳಿದ್ದಾರೆ ಎಂದು ಬಾಂಬೇ ಹೈಕೋರ್ಟ್ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ್ ಹೇಳಿದ್ದಾರೆ.

ನನ್ನ ತಂದೆ ನಾಗಪುರದಲ್ಲಿ ಸಹ ನ್ಯಾಯಮೂರ್ತಿಯೊಬ್ಬರ ಮಗಳ ಮದುವೆಗೆ ಹೋಗುವಾಗ ಮೃತಪಟ್ಟಿದ್ದಾರೆ. ತಂದೆ ಮೃತಪಟ್ಟ ನ.30ರಂದು ಅವರ ಜತೆಗಿದ್ದ ನ್ಯಾಯಮೂರ್ತಿಗಳ ಮೇಲೆ ನಂಬಿಕೆ ಇದೆ. ನನ್ನ ತಂದೆಯದ್ದು ಸಹಜ ಸಾವು ಎಂದು ಬ್ರಿಜ್ ಮೋಹನ್ ಲೋಯಾ ಪುತ್ರ ಅನುಜ್ ಬಾಂಬೇ ಹೈಕೋರ್ಟ್ ನ್ಯಾಯಮೂರ್ತಿ ಮಂಜುಳಾ ಅವರಿಗೆ ಪತ್ರ ಸಲ್ಲಿಸಿದ್ದಾರೆ.

ಅಲ್ಲದೆ ತಂದೆಯ ಸಾವಿನ ಕುರಿತು ತನಿಖೆ ನಡೆಸಿದ ತಂಡದ ಸಮಗ್ರತೆ ಬಗ್ಗೆ ಯಾವುದೇ ಅನುಮಾನ ಇಲ್ಲ. ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

2014ರಲ್ಲಿ ಬ್ರಿಜ್ ಮೋಹನ್ ಲೋಹಿಯಾ ಮೃತಪಟ್ಟಾಗ, ಅವರು ಸೋಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದು, ಸಾವಿನ ಹಿಂದೆ ಅಮಿತ್ ಶಾ ಸೇರಿ ಹಲವರ ಕೈವಾಡ ಇದೆ ಎಂಬ ಆರೋಪ ಕೇಳಿಬಂದಿದ್ದವು. ಇದೇ ಆರೋಪದ ಮೇಲೆ ಅಮಿತ್ ಶಾ ವಿರುದ್ಧ ಮನಬಂದಂತೆ ಟೀಕಿಸಲಾಗಿತ್ತು. ಈಗ ನ್ಯಾಯಮೂರ್ತಿ ಸಹಜವಾಗಿಯೇ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬಸ್ಥರೇ ನ್ಯಾಯಾಲಯಕ್ಕೆ ತಿಳಿಸಿದ್ದು, ಪ್ರಕರಣದಲ್ಲಿ ಅಮಿತ್ ಶಾ ಅವರಿಗೆ ರಿಲೀಫ್ ಸಿಕ್ಕಂತಾಗಿದೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search