• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಶ್ಮೀರ ಪಾಕಿಸ್ತಾನದ್ದು, ಅರುಣಾಚಲ ಭಾರತದ್ದಲ್ಲ ಪಶ್ಚಿಮ ಬಂಗಾಳದ ಮಮತಾ ಎಡವಟ್ಟು

TNN Correspondent Posted On November 30, 2017


  • Share On Facebook
  • Tweet It

ಕೊಲ್ಕತ್ತ: ಸದಾ ಭಾರತ ವಿರೋಧಿಗಳಿಗೆ ಒಂದಿಲ್ಲ, ಒಂದು ರೀತಿ ಪರೋಕ್ಷವಾಗಿ ಸಹಕಾರ ನೀಡುವುದಲ್ಲದೇ, ರಾಷ್ಟ್ರೀಯವಾದಿ ಚಿಂತನೆಗಳಿಗೆ ಪೆಟ್ಟು ನೀಡುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರ ಇದೀಗ ಮತ್ತೊಂದು ಎಡವಟ್ಟು ಮಾಡಿದೆ. ಪಶ್ಚಿಮ ಬಂಗಾಳದ ಶಾಲೆಗಳಲ್ಲಿ ನಡೆದ ಪರೀಕ್ಷೆಯಲ್ಲಿ ನೀಡಿರುವ ಪ್ರಶ್ನೆ ಪತ್ರಿಕೆಯಲ್ಲಿ ನೀಡಿರುವ ಭಾರತದ ನಕ್ಷೆಯಲ್ಲಿ ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದರೆ, ಅರುಣಾಚಲ ಪ್ರದೇಶ, ಅಕ್ಸಾಯಿ ಚೀನಾ ಪ್ರದೇಶ ಭಾರತದ ನಕ್ಷೆಯಿಂದಲೇ ಮಾಯವಾಗಿದೆ.

ಈ ಪ್ರಶ್ನೆ ಪತ್ರಿಕೆಯನ್ನು ತೃಣಮೂಲ ಕಾಂಗ್ರೆಸ್ ಶಿಕ್ಷಕರ ಘಟಕ ಸಿದ್ಧಪಡಿಸಿದೆ. ಅದಕ್ಕಾಗಿ ಈ ರೀತಿ ದೇಶವನ್ನು ಒಡೆಯುವ, ಏಕತೆಗೆ ಭಂಗ ಉಂಟು ಮಾಡುವ ಕಾರ್ಯ ಸರ್ಕಾರವೇ ಮಾಡುತ್ತಿದೆ. ಅಲ್ಲದೇ ನಕ್ಷೆ ಮೇಲೆ ವೆಸ್ಟ್ ಬಂಗಾಲ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ ನ ವಾಟರ್ ಮಾರ್ಕ್ ಹಾಕಲಾಗಿದೆ. ಇದು ಸಂಪೂರ್ಣ ಸರ್ಕಾರಿ ಪ್ರೇರಿತ. ದುರುದ್ದೇಶ ಪೂರ್ವಕ ಕಾರ್ಯ ಎಂದು ಬಿಜೆಪಿ ರಾಜ್ಯ ಕಾರ್ಯ ದರ್ಶಿ ಆರೋಪಿಸಿದ್ದಾರೆ.

ಕಾಶ್ಮೀರ, ಅರುಣಾಚಲ ಪ್ರದೇಶ ಭಾರತದ ಆಡಳಿತಕ್ಕೆ ಒಳಪಡುವುದಿಲ್ಲವೇ ಎಂದು ಪ್ರಶ್ನಿಸಿರುವ ಬಿಜೆಪಿ. ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವ ಸತ್ತಿದ್ದು, ಕೇವಲ ತೃಣಮೂಲ ಕಾಂಗ್ರೆಸ್ ನ ನೀತಿಯಂತೆ ಸರ್ಕಾರ ನಡೆಸಲಾಗುತ್ತಿದೆ. ಇದು ಇಡೀ ತೃಣಮೂಲ ಕಾಂಗ್ರೆಸ್ ಪಕ್ಷ ಭಯೋತ್ಪಾದಕರಿಗೆ, ದೇಶವಿರೋಧಿಗಳಿಗೆ ಬೆಂಬಲಿಸುತ್ತಿರುವುದಕ್ಕೆ ಸಾಕ್ಷಿ ಎಂದು ಬಿಜೆಪಿ ಆರೋಪಿಸಿದೆ.

ತೃಣಮೂಲ ಕಾಂಗ್ರೆಸ್ಸಿಗರಿಗೆ ದೇಶದ ಏಕತೆ ಮೇಲೆ ನಂಬಿಕೆ ಇಲ್ಲ. ಅವರು ಪಾಕಿಸ್ತಾನ ಪರವಾದ ಹೋರಾಟಕ್ಕೆ ಬೆಂಬಲಿಸಿದ್ದವರು. ಬಾಂಗ್ಲಾದ ಅಕ್ರಮ ವಾಸಿಗಳಿಗೆ ನೆಲೆ ಕಲ್ಪಿಸಿ, ದೇಶದ ವಿರುದ್ಧವೇ ಹೋರಾಡಲು ಪೂರಕ ವಾತಾವರಣ ನಿರ್ಮಿಸಿದ್ದು ಪಶ್ಚಿಮ ಬಂಗಾಳ ಸರ್ಕಾರ ಎಂದು ಬಿಜೆಪಿ ಆರೋಪಿಸಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search