• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಸ್ಲಿಂ ಯುವಕ ಹಿಂದೂ ಧರ್ಮಕ್ಕೆ ಮತಾಂತರವಾಗುವ ತನಕ ಮದುವೆಯಾಗಲ್ಲ ಎಂದ ದಿಟ್ಟೆ ಯಾರು ಗೊತ್ತಾ?

TNN Correspondent Posted On December 1, 2017
0


0
Shares
  • Share On Facebook
  • Tweet It

ಜೈಪುರ: ಕೇರಳ, ಮುಂಬೈ ಸೇರಿ ದೇಶದ ಹಲವೆಡೆ ಹಿಂದೂ ಯುವತಿಯರನ್ನು ಮತಾಂತರಗೊಳಿಸಿ ಮದುವೆಯಾಗುವ, ಅವರಿಗೆ ಕಿರಕುಳ ನೀಡುವ ಸೇರಿ ಹಲವು ಜಿಹಾದ್ ಪ್ರಕರಣ ಸುದ್ದಿಯಾಗುತ್ತಿರುವ ಬೆನ್ನಲ್ಲೇ, ರಾಜಸ್ಥಾನದ ಜೋಧ್ ಪುರದಲ್ಲಿ ಯುವತಿಯೊಬ್ಬಳು ತನ್ನ ಪ್ರಿಯತಮ ಹಿಂದೂ ಧರ್ಮಕ್ಕೆ ಮತಾಂತರವಾಗದ ಹೊರತು ಆತನನ್ನು ಮದುವೆಯಾಗುವುದಿಲ್ಲ ಎಂದು ದಿಟ್ಟತನ ಮೆರೆದಿದ್ದಾಳೆ.

20 ವರ್ಷದ ಪೂಜಾ ಜೋಷಿ ಹಾಗೂ ಟ್ಯಾಕ್ಸಿ ಡ್ರೈವರ್ ಮೊಹ್ಶಿನ್ ಖಾನ್ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ಇಬ್ಬರೂ ಕಾಣೆಯಾಗಿದ್ದು, ಇದು ಲವ್ ಜಿಹಾದ್ ಎಂದೇ ಎಲ್ಲರೂ ಭಾವಿಸಿದ್ದರು.

ಆದರೆ ಪೂಜಾ ತಂದೆ ನೀಡಿದ ದೂರಿನ ಅನ್ವಯ ಬಿಕಾನೆರ್ ಎಂಬಲ್ಲಿ ಇಬ್ಬರೂ ಪ್ರಣಯ ಪಕ್ಷಿಗಳನ್ನು ಪೊಲೀಸರು ಬಂಧಿಸಿದ್ದು, ಏನಾಗಿದೆ ಎಂದು ವಿಚಾರಣೆ ನಡೆಸಿದ್ದಾರೆ. ಇದು ಲವ್ ಜಿಹಾದ್ ಎಂದು ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಇಬ್ಬರನ್ನೂ ವಿಚಾರಿಸಿದ ಬಳಿಕ ಎಸಿಪಿ ಪೂಜಾ ಯಾದವ್ ಸುದ್ದಿಗಾರರೊಂದಿಗೆ ಮಾತನಾಡಿದ್ದು, “ಮುಸ್ಲಿಂ ಯುವಕ ಹಿಂದೂ ಧರ್ಮಕ್ಕೆ ಮತಾಂತರಾಗುವವರೆಗೂ ಆತನನ್ನು ಮದುವೆಯಾಗುವುದಿಲ್ಲ ಎಂದು ಪೂಜಾ ಜೋಷಿ ತಿಳಿಸಿದ್ದಾರೆ” ಎಂದಿದ್ದಾರೆ.

ಅಲ್ಲದೆ, ಆತ ಮತಾಂತರವಾಗುವವರೆಗೂ ತನ್ನ ಸಂಬಂಧಿಕರ ಮನೆಯಲ್ಲೇ ವಾಸವಾಗಿರುವುದಾಗಿ ತಿಳಿಸಿದ್ದು, ಆಕೆ ಇನ್ನೂ ಬಾಲಕಿಯಲ್ಲದ ಹಾಗೂ ಆಕೆ ಎಲ್ಲಾದರೂ ವಾಸಿಸುವ ಹಕ್ಕು ಹೊಂದಿದ್ದಾಳೆ ಎಂದು ಎಸಿಪಿ ಹೇಳಿದ್ದಾರೆ.

ಒಟ್ಟಿನಲ್ಲಿ ಲವ್ ಜಿಹಾದ್ ಬಲೆಗೆ ಬಿದ್ದು ಜೀವನ ಪೂರ್ತಿ ನರಕ ಅನುಭವಿಸುವವರಿಗಿಂತ, ಆತ ಪ್ರೀತಿಗಾಗಿ ಮತಾಂತರವಾಗುವವರೆಗೂ ಮದುವೆಯಾಗಲ್ಲ ಎಂದು ಪೂಜಾ ಜೋಷಿ ಹಠ ಹಿಡಿದಿರುವುದು ದಿಟ್ಟತನವಾಗಿದ್ದು, ಯುವಕ ಯಾವ ಹಾದಿ ತುಳಿಯಲಿದ್ದಾನೆ ಎಂಬುದು ಕುತೂಹಲ ಕೆರಳಿಸಿದೆ.

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search