• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸ್ಮಶಾನಗಳಲ್ಲಿ ಮುಸ್ಲಿಮರಿಂದ ಮೈಕ್  ಬಳಸುವುದನ್ನು ನಿಷೇಧಿಸಿದ ಪಣಜಿ ಕಾರ್ಪೋರೇಷನ್

TNN Correspondent Posted On December 3, 2017


  • Share On Facebook
  • Tweet It

ಪಣಜಿ: ಮುಸ್ಲಿಮರ ಸ್ಮಶಾನದಲ್ಲಿ ಅಂತ್ಯಸಂಸ್ಕಾರದ ವೇಳೆ ಮುಸ್ಲಿಮರ ಸ್ಮಶಾನದಲ್ಲಿ (ಖಬರ್ ಸ್ತಾನ್ )ಮೈಕ್ ಮೂಲಕ ಪ್ರಾರ್ಥನೆ ಸಲ್ಲಿಸುವುದು ಪಣಜಿ ಮಹಾನಗರ ಪಾಲಿಕೆ ನಿಷೇಧಿಸಿ, ಆದೇಶ ಹೊರಡಿಸಿದೆ. ನಗರದಲ್ಲಿ ಅತಿ ದೊಡ್ಡದಾದ ಸ್ಮಶಾನದಲ್ಲಿ ನಿತ್ಯ ಮೈಕ್ ಬಳಸುವುದರಿಂದ ಸುತ್ತಲಿನ ಜನರಿಗೆ ಕಿರಿಕಿರಿಯಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿದ್ದವು. ಅದಕ್ಕಾಗಿ ಪಣಜಿ ಮಹಾನಗರ ಪಾಲಿಕೆ ಈ ಕ್ರಮ ಕೈಗೊಂಡಿದೆ.

ಸ್ಥಳೀಯ ಸೆಂಟ್ ಐನೇಜ್ ನೀಡಿರುವ ದೂರಿನಂತೆ ಕ್ರಮ ಕೈಗೊಂಡಿರುವ ಸಿಸಿಪಿ ನೋಟಿಸ್ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಮುಸ್ಲಿಮರ ಸ್ಮಶಾನದಲ್ಲಿ ಮೈಕ್ ಗಳನ್ನು ಬಳಸಿ ಪ್ರಾರ್ಥನೆ ಸಲ್ಲಿಸುವಂತಿಲ್ಲ ಎಂದು ನೋಟಿಸ್ ನಲ್ಲಿ ತಿಳಿಸಿದ್ದಾರೆ. ಸ್ಮಶಾನದಲ್ಲಿ ಅಂತ್ಯಸಂಸ್ಕಾರದ ವೇಳೆ ಸ್ಪೀಕರ್ ಬಳಸಿ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ಅತಿಯಾದ ಶಬ್ಧ ಮಾಲಿನ್ಯವಾಗುತ್ತಿದೆ, ಇದನ್ನು ತಡೆಯಿರಿ ಎಂದು ಸೆಂಟ್ ಐನೇಜ್ ದೂರು ನೀಡಿದ್ದರು.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿರುವ ಸಿಸಿಪಿ ಕಮಿಷನರ್ ಅಜೀತ್ ರಾಯ್ ‘ಮುಸ್ಲಿಂ ಮುಖಂಡರು ನಮಗೆ ಕೇವಲ ಮಸೀದಿಯಲ್ಲಿ ಲೌಡ್ ಸ್ಪೀಕರ್ ಗಳನ್ನು ಬಳಸುವುದಾಗಿ ಹೇಳಿದ್ದರು. ಆದರೆ ಸ್ಮಶಾನದಲ್ಲೂ ಲೌಡ್ ಸ್ಪೀಕರ ಬಳಸುತ್ತಿರುವುದು ತಪ್ಪುದ. ಕೆಲವರು ಸಮಾಜಕ್ಕೆ ವಿರುದ್ಧವಾದದ್ದನ್ನು ನಡೆಸುತ್ತಿದ್ದಾರೆ. ಆದ್ದರಿಂದ ಅವರಿಗೆ ನೋಟಿಸ್ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಮಹಾನಗರ ಪಾಲಿಕೆಯ ಈ ನಿಯಮವನ್ನು ಟೀಕಿಸಿರುವ ಜಮಾತ್ ಉಲ್ ಮುಸ್ಲಿಮಿಯಾ ಗೌಸಿಯಾ ಸುನ್ನಿ ಟ್ರಸ್ಟ್. ಕೇವಲ ಮಸೀದಿಯಲ್ಲಿ ಮಾತ್ರ ಲೌಡ್ ಸ್ಪೀಕರ್ ಬಳಸಲಾಗುತ್ತಿದೆ. ಸಿಸಿಪಿ ಕಮಿಷನರ್ ಮಸೀದಿಗೆ ಬಂದು ಪರೀಕ್ಷಿಸಲಿ ಎಂದು ಆಹ್ವಾನ ನೀಡಿದ್ದಲ್ಲದೇ. ಈ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿವೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search