• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಷ್ಟಕ್ಕೂ ಪ್ರತಾಪ್ ಸಿಂಹ ಅವರೇಕೆ ರವಿ ಡಿ.ಚನ್ನಣ್ಣನವರ್ ಅವರನ್ನು ಟೀಕಿಸಿದ್ದು ಗೊತ್ತಾ?

TNN Correspondent Posted On December 4, 2017
0


0
Shares
  • Share On Facebook
  • Tweet It

 ರವಿ ಡಿ. ಚನ್ನಣ್ಣನವರ್…

ಈ ಹೆಸರು ಕೇಳುತ್ತಲೇ ಒಂದಷ್ಟು ಸ್ಫೂರ್ತಿಯ ಮಾತುಗಳು ಕೇಳಿ ಬರುತ್ತವೆ. ಖಡಕ್ ಅಧಿಕಾರಿ, ಜನರ ನಡುವಿರುವ ಅಧಿಕಾರಿ ಎಂಬ ಹೆಸರು ಕೇಳಿಬರುತ್ತದೆ. ಅದಕ್ಕೊಂದಿಷ್ಟು ಸತ್ಯ, ನಿಷ್ಠೆ, ಪ್ರಮಾಣಿಕತೆ ಎಂಬ ಪದಗಳ ಜೋಡಣೆಯಾಗುತ್ತದೆ.

ಆದರೆ ಇಂಥ ರವಿ ಡಿ. ಚನ್ನಣ್ಣನವರ್ ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಗಲಾಟೆಯಲ್ಲಿ, ಅದರಲ್ಲೂ ಸಂಸದ ಪ್ರತಾಪ್ ಸಿಂಹ ಬಂಧನದ ಪ್ರಕರಣದಲ್ಲಿ ಎಡವಿದರೇ?

ಇಂಥಾದ್ದೊಂದು ಪ್ರಶ್ನೆಯನ್ನು ಸ್ವತಃ ಪ್ರತಾಪ್ ಸಿಂಹರೇ ಹುಟ್ಟು ಹಾಕಿದ್ದಾರೆ. ಹನುಮ ಜಯಂತಿ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಲಾಠಿ ಚಾರ್ಜ್ ಮಾಡಿದ, ಬಂಧಿಸಿದ ಬಳಿಕ “ಆಳುವವರ ಆಣತಿ ಮೀರುವಹಾಗಿಲ್ಲ ಅಲ್ವಾ ಸಾರ್?! ಕನಿಷ್ಠ ಖಡಕ್ ಅಧಿಕಾರಿಗಳೆಂಬ ಸೋಗು ಬಿಟ್ಟು ಆಳುವ ಪಕ್ಷದ ಆಳುಗಳು ಎನ್ನುವುದನ್ನು ಒಪ್ಪಿಕೊಳ್ಳಿ. ದತ್ತ ಜಯಂತಿಗೆ ಸಕಲ ವ್ಯವಸ್ಥೆ ಮಾಡಿರುವ ಅಣ್ಣಾಮಲೈ, ಸರ್ಕಾರವನ್ನು ಎದುರು ಹಾಕಿಕೊಂಡ ಡಿಐಜಿ ರೂಪ, ಮೆಡಿಕಲ್ ಸೀಟ್ ಬ್ಲಾಕಿಂಗ್ ಹಗರಣ ತಡೆದ ಐಎಎಸ್ ರಶ್ಮಿ ನೋಡಿ ಕಲಿಯಿರಿ, ಭಾಷಣ ನಿಲ್ಲಿಸಿ” ಎಂದು ಪರೋಕ್ಷವಾಗಿ ರವಿ ಡಿ.ಚನ್ನಣ್ಣನವರ್ ಅವರನ್ನು ಟೀಕಿಸಿದ್ದಾರೆ.

ಅಷ್ಟಕ್ಕೂ ಹುಣಸೂರಿನಲ್ಲಿ ನಡೆದ ಹನುಮ ಜಯಂತಿಯಲ್ಲಿ ಶಾಂತಿಯುತವಾಗಿ ಪೊಲೀಸರು ಭದ್ರತೆ ಒದಗಿಸಬಹುದಿತ್ತು, ಹನುಮನ ಭಕ್ತರನ್ನು ಮನವೊಲಿಸಿ ಮೆರವಣಿಗೆಗೆ ಅವಕಾಶ ಕೊಡಬಹುದಿತ್ತು. ಅದು ಬಿಟ್ಟು ಏಕಾ ಏಕಿ ಲಾಠಿ ಚಾರ್ಜ್ ಮಾಡಿದ, ಜನರನ್ನು ಬಂಧಿಸಿ ಜಯಂತಿಯನ್ನೇ ನಿಲ್ಲಿಸಿದ, ಪ್ರತಾಪ್ ಸಿಂಹರನ್ನೂ ಬಂಧಿಸಿದ, ಪ್ರತಾಪ್ ಸಿಂಹ ಅವರು ಪ್ರಿವೆಂಟ್ ಆರ್ಡರ್ ತೋರಿಸಿದಾಗ ಬ್ಯಾ ಬ್ಯಾ ಎಂದ ಪೊಲೀಸರ ವರ್ತನೆಯನ್ನು ನೋಡಿದರೆ ಪ್ರತಾಪ್ ಸಿಂಹ ಎತ್ತಿರುವ ಪ್ರಶ್ನೆಗಳಲ್ಲಿ ಉರುಳಿದೆ ಎನಿಸುತ್ತದೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..

  • Privacy Policy
  • Contact
© Tulunadu Infomedia.

Press enter/return to begin your search