• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಷ್ಟಕ್ಕೂ ಪ್ರತಾಪ್ ಸಿಂಹ ಅವರೇಕೆ ರವಿ ಡಿ.ಚನ್ನಣ್ಣನವರ್ ಅವರನ್ನು ಟೀಕಿಸಿದ್ದು ಗೊತ್ತಾ?

TNN Correspondent Posted On December 4, 2017
0


0
Shares
  • Share On Facebook
  • Tweet It

 ರವಿ ಡಿ. ಚನ್ನಣ್ಣನವರ್…

ಈ ಹೆಸರು ಕೇಳುತ್ತಲೇ ಒಂದಷ್ಟು ಸ್ಫೂರ್ತಿಯ ಮಾತುಗಳು ಕೇಳಿ ಬರುತ್ತವೆ. ಖಡಕ್ ಅಧಿಕಾರಿ, ಜನರ ನಡುವಿರುವ ಅಧಿಕಾರಿ ಎಂಬ ಹೆಸರು ಕೇಳಿಬರುತ್ತದೆ. ಅದಕ್ಕೊಂದಿಷ್ಟು ಸತ್ಯ, ನಿಷ್ಠೆ, ಪ್ರಮಾಣಿಕತೆ ಎಂಬ ಪದಗಳ ಜೋಡಣೆಯಾಗುತ್ತದೆ.

ಆದರೆ ಇಂಥ ರವಿ ಡಿ. ಚನ್ನಣ್ಣನವರ್ ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಗಲಾಟೆಯಲ್ಲಿ, ಅದರಲ್ಲೂ ಸಂಸದ ಪ್ರತಾಪ್ ಸಿಂಹ ಬಂಧನದ ಪ್ರಕರಣದಲ್ಲಿ ಎಡವಿದರೇ?

ಇಂಥಾದ್ದೊಂದು ಪ್ರಶ್ನೆಯನ್ನು ಸ್ವತಃ ಪ್ರತಾಪ್ ಸಿಂಹರೇ ಹುಟ್ಟು ಹಾಕಿದ್ದಾರೆ. ಹನುಮ ಜಯಂತಿ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಲಾಠಿ ಚಾರ್ಜ್ ಮಾಡಿದ, ಬಂಧಿಸಿದ ಬಳಿಕ “ಆಳುವವರ ಆಣತಿ ಮೀರುವಹಾಗಿಲ್ಲ ಅಲ್ವಾ ಸಾರ್?! ಕನಿಷ್ಠ ಖಡಕ್ ಅಧಿಕಾರಿಗಳೆಂಬ ಸೋಗು ಬಿಟ್ಟು ಆಳುವ ಪಕ್ಷದ ಆಳುಗಳು ಎನ್ನುವುದನ್ನು ಒಪ್ಪಿಕೊಳ್ಳಿ. ದತ್ತ ಜಯಂತಿಗೆ ಸಕಲ ವ್ಯವಸ್ಥೆ ಮಾಡಿರುವ ಅಣ್ಣಾಮಲೈ, ಸರ್ಕಾರವನ್ನು ಎದುರು ಹಾಕಿಕೊಂಡ ಡಿಐಜಿ ರೂಪ, ಮೆಡಿಕಲ್ ಸೀಟ್ ಬ್ಲಾಕಿಂಗ್ ಹಗರಣ ತಡೆದ ಐಎಎಸ್ ರಶ್ಮಿ ನೋಡಿ ಕಲಿಯಿರಿ, ಭಾಷಣ ನಿಲ್ಲಿಸಿ” ಎಂದು ಪರೋಕ್ಷವಾಗಿ ರವಿ ಡಿ.ಚನ್ನಣ್ಣನವರ್ ಅವರನ್ನು ಟೀಕಿಸಿದ್ದಾರೆ.

ಅಷ್ಟಕ್ಕೂ ಹುಣಸೂರಿನಲ್ಲಿ ನಡೆದ ಹನುಮ ಜಯಂತಿಯಲ್ಲಿ ಶಾಂತಿಯುತವಾಗಿ ಪೊಲೀಸರು ಭದ್ರತೆ ಒದಗಿಸಬಹುದಿತ್ತು, ಹನುಮನ ಭಕ್ತರನ್ನು ಮನವೊಲಿಸಿ ಮೆರವಣಿಗೆಗೆ ಅವಕಾಶ ಕೊಡಬಹುದಿತ್ತು. ಅದು ಬಿಟ್ಟು ಏಕಾ ಏಕಿ ಲಾಠಿ ಚಾರ್ಜ್ ಮಾಡಿದ, ಜನರನ್ನು ಬಂಧಿಸಿ ಜಯಂತಿಯನ್ನೇ ನಿಲ್ಲಿಸಿದ, ಪ್ರತಾಪ್ ಸಿಂಹರನ್ನೂ ಬಂಧಿಸಿದ, ಪ್ರತಾಪ್ ಸಿಂಹ ಅವರು ಪ್ರಿವೆಂಟ್ ಆರ್ಡರ್ ತೋರಿಸಿದಾಗ ಬ್ಯಾ ಬ್ಯಾ ಎಂದ ಪೊಲೀಸರ ವರ್ತನೆಯನ್ನು ನೋಡಿದರೆ ಪ್ರತಾಪ್ ಸಿಂಹ ಎತ್ತಿರುವ ಪ್ರಶ್ನೆಗಳಲ್ಲಿ ಉರುಳಿದೆ ಎನಿಸುತ್ತದೆ.

0
Shares
  • Share On Facebook
  • Tweet It




Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search