• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋರಕ್ಷಣೆ ಹೆಸರಲ್ಲಿ ನಡೆಯುವ ಹಿಂಸೆ ವಿರೋಧಿಸುವವರು ಇದನ್ನೇಕೆ ವಿರೋಧಿಸಲ್ಲ?

TNN Correspondent Posted On December 6, 2017
0


0
Shares
  • Share On Facebook
  • Tweet It

ಚಂಡೀಗಡ: ಗೋರಕ್ಷಣೆ ಹೆಸರಲ್ಲಿ ದೇಶದಲ್ಲಿ ಕೆಲವು ಹಿಂಸಾತ್ಮಕ ಘಟನೆ ನಡೆಯುತ್ತಲೇ ಎಲ್ಲರೂ ಮೋದಿ ಅವರತ್ತಲೇ ಬೆರಳು ತೋರಿಸಿದರು. ಸ್ವತಃ ಮೋದಿಯೇ, ಗೋರಕ್ಷಣೆ ಹೆಸರಲ್ಲಿ ಹಿಂಸೆ ಕೂಡದು ಎಂದು ಎಚ್ಚರಿಸಿದರೂ ಮೋದಿ ಅವರನ್ನೇ ಟೀಕಿಸಿ ಸಂತುಷ್ಟರಾದರು.

ಆದರೆ, ಹರಿಯಾಣದ ಮೇವಾತ್ ಜಿಲ್ಲೆಯಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಣೆ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ಮಾಡಿದ್ದು, ಸಾಗಣೆ ಮಾಡುವವರು ಪೊಲೀಸರ ಮೇಲೆಯೇ ಗುಂಡು ಹಾರಿಸಿದ್ದಾರೆ.

ಸುಮಾರು 35 ಸುತ್ತು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಜೀವ ರಕ್ಷಣೆಗಾಗಿ ಪೊಲೀಸರೂ 13 ಸುತ್ತು ಗುಂಡು ಹಾರಿಸಿದ್ದಾರೆ. ಕೊನೆಗೂ ಪೊಲೀಸರನ್ನೇ ಹಿಮ್ಮೆಟ್ಟಿಸಿದ ಅಕ್ರಮ ಸಾಗಣೆದಾರರು ಪರಾರಿಯಾಗಿದ್ದಾರೆ. ಪುಣ್ಯವಶಾತ್ ಪೊಲೀಸರಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ ಪೊಲೀಸ್ ವಾಹನ ಜಖಂಗೊಂಡಿದೆ.

ಕರ್ಖರಿ ಗ್ರಾಮದ ಬಳಿ ಟಾಟಾ 407 ಟ್ರಕ್ ಮೂಲಕ ಗೋವುಗಳ ಕಳ್ಳ ಸಾಗಣೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆ ದಾಳಿ ಮಾಡಿದ್ದು, ಸಾಗಣೆ ಮಾಡುವವರು ಸಹ ಪ್ರತಿ ದಾಳಿ ಮಾಡಿದ್ದಲ್ಲದೆ, ಟ್ರಕ್ ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರು ಟ್ರಕ್ ಹಾಗೂ 7 ಗೋವುಗಳನ್ನು ವಶಪಡಿಸಿದ್ದಾರೆ.

ಈ ಕುರಿತು ಶಾಹೀದ್, ಹಬೀಬ್, ಶೌಕತ್, ಅಮ್ಜಾದ್, ಜಲ್ಲು ಸೇರಿ 8 ಜನರ ವಿರುದ್ಧ ದೂರು ದಾಖಲಿಸಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.

  • Privacy Policy
  • Contact
© Tulunadu Infomedia.

Press enter/return to begin your search