• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತಕ್ಕೆ ಸಿಕ್ಕಿತು ವಾಸೆನಾರ್ ಅರೇಂಜ್ ಮೆಂಟ್ ಸದಸ್ಯತ್ವ, ಎನ್ಎಸ್ ಜಿ ಸೇರ್ಪಡೆಗಿದು ಅನುಕೂಲ!

TNN Correspondent Posted On December 8, 2017
0


0
Shares
  • Share On Facebook
  • Tweet It

ದೆಹಲಿ: ಅಣ್ವಸ್ತ್ರ ಪ್ರಸರಣ ತಡೆಯಲ್ಲಿ ಭಾರತದ ನಡೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಗಣನೆಯಾಗಿದ್ದು, ದೇಶಕ್ಕೆ ವಾಸೆನಾರ್ ಅರೇಂಜ್ ಮೆಂಟ್ ಸಮಿತಿಗೆ ಭಾರತ ಸದಸ್ಯತ್ವ ಪಡೆದಿದೆ.

ಆ ಮೂಲಕ ಈ ಸದಸ್ಯತ್ವ ಪಡೆದ ವಿಶ್ವದ 42ನೇ ರಾಷ್ಟ್ರವಾಗಿ ಭಾರತ ಹೊರಹೊಮ್ಮಿದೆ. ಅಲ್ಲದೆ ಈ ಸದಸ್ಯತ್ವದಿಂದ ಭಾರತ ಅಣ್ವಸ್ತ್ರ ಪೂರೈಕೆದಾರರ ತಂಡ (ಎನ್ಎಸ್ ಜಿ) ಸೇರಲು ಅನುಕೂಲವಾಗಲಿದೆ ಎಂದು ವಿಶ್ಲೇಷಿಸಲಾಗಿದೆ.

ವಿಯೇನ್ನಾದಲ್ಲಿ ನಡೆದ ಎರಡು ದಿನಗಳ ಸಭೆಯಲ್ಲಿ ಭಾರತವನ್ನು ವಾಸೆನಾರ್ ಅರೇಂಜ್ ಮೆಂಟ್ ಗೆ ಸೇರ್ಪಡೆ ಮಾಡಿಕೊಳ್ಳಲು ತೀರ್ಮಾನಿಸಲಾಗಿದ್ದು, ಇದರಿಂದ ಭಾರತದ ಖ್ಯಾತಿ ಹೆಚ್ಚಿದೆ ಎಂದು ತಿಳಿದುಬಂದಿದೆ.

ಸದಸ್ಯತ್ವದಿಂದ ಭಾರತಕ್ಕೆ ಸಿಗುವ ಅಧಿಕಾರಗಳಾವವು?
  • ಪಾರದರ್ಕವಾಗಿ ಶಸ್ತ್ರಾಸ್ತ್ರ ರಫ್ತು, ಆಮದು, ಸಾಗಣೆಯಲ್ಲಿ ಭಾರತದ ಜವಾಬ್ದಾರಿ ಹೆಚ್ಚಲಿದೆ.
  • ಸದಸ್ಯತ್ವ ಪಡೆದ ರಾಷ್ಟ್ರಗಳು ಬೇರೆ ದೇಶದ ಅಭಿವೃದ್ಧಿ, ಯುದ್ಧ ಸನ್ನಿವೇಶ, ದಾಳಿಯಂಥ ಸಂದರ್ಭಕ್ಕೆ ಶಸ್ತ್ರಾಸ್ತ್ರ ಒದಗಿಸಲು ಆಗದ ಕಾರಣ ಭಾರತಕ್ಕೆ ಅನುಕೂಲ.
  • ಭಯೋತ್ಪಾದಕರನ್ನು ಬಂಧಿಸಿ, ಅವರಿಂದ ಶಸ್ತ್ರಾಸ್ತ್ರ ಸ್ವಾಧೀನಪಡಿಸಿಕೊಳ್ಳುವ ಅಧಿಕಾರ ಸಿಗಲಿದೆ.
0
Shares
  • Share On Facebook
  • Tweet It




Trending Now
ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
Tulunadu News July 4, 2025
ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
Tulunadu News July 4, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
  • Popular Posts

    • 1
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 2
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • 3
      ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • 4
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • 5
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search