• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗುಜರಾತ್ ಚುನಾವಣೆ ಸುಳ್ಳು ಸುದ್ದಿ ಹರಡಿ ಸಿಕ್ಕಿಬಿದ್ದ ಕಾಂಗ್ರೆಸ್ ರಾಷ್ಟ್ರೀಯ ಮಾಧ್ಯಮ ವಕ್ತಾರ

TNN Correspondent Posted On December 11, 2017


  • Share On Facebook
  • Tweet It

ದೆಹಲಿ: ನಾನು ಶಿವಭಕ್ತ, ನಾನು ಹಿಂದೂ, ಬಿಜೆಪಿ ಮತಯಂತ್ರಗಳನ್ನು ಹ್ಯಾಕ್ ಮಾಡುತ್ತಿದೆ ಸೇರಿ ಹಲವು ಸುಳ್ಳುಗಳನ್ನು ಹೇಳಿಯೂ ಮತದಾರರನ್ನು ಸೆಳೆಯುವಲ್ಲಿ ವಿಫಲರಾಗಿರುವ ಕಾಂಗ್ರೆಸ್ ಇದೀಗ ಮತ್ತೊಂದು ಸುಳ್ಳು ಹೇಳಿ ಸಿಕ್ಕಿಬಿದ್ದಿದೆ. ಕಾಂಗ್ರೆಸ್ ನ ರಾಷ್ಟ್ರೀಯ  ವಕ್ತಾರ ರೋಹನ್ ಗುಪ್ತಾ ಗುಜರಾತ್ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಸಾಧಿಸಲಿದೆ. ಸುಮಾರು 65 ಸ್ಥಾನಗಳನ್ನು ಮೊದಲ ಹಂತದಲ್ಲಿ ಪಡೆಯಲಿದೆ ಎಂಬ ಸುಳ್ಳು ಸಮೀಕ್ಷೆಯನ್ನು ಟ್ವೀಟ್ ಮಾಡಿ, ಸಿಕ್ಕಿಬಿದ್ದಿದ್ದಾನೆ.

ಸಮೀಕ್ಷೆಯ ಸುಳ್ಳು ಸುದ್ದಿ ಪತ್ತೆ ಹಚ್ಚಿರುವ ಬಿಜೆಪಿ ವಕ್ತಾರ ಸುರೇಶ ನಕ್ವಾ ‘ಕಾಂಗ್ರೆಸ್ ಮುಖಂಡರು ಜನರನ್ನು ಸೆಳೆಯಲು ಹಲವು ಸುಳ್ಳು ಮತ್ತು ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ.ಇದೀಗ ಕಾಂಗ್ರೆಸ್ ನ ರಾಷ್ಟ್ರೀಯ ಮಾಧ್ಯಮ ವಕ್ತಾರರೇ ಸುಳ್ಳು ಸುದ್ದಿ ಹರಡಿದ್ದಾರೆ ಎಂದು ಸಾಕ್ಷ್ಯ ಸಮೇತ ಆರೋಪ ಮಾಡಿದ್ದಾರೆ.

ಸೂಕ್ತ ದಾಖಲೆಯನ್ನು ಸಂಗ್ರಹಿಸಿರುವ ಸುರೇಶ ನಕ್ವಾ ಸಮೀಕ್ಷೆಯ ಮೂಲವನ್ನೇ ಪತ್ತೆ ಹಚ್ಚಿದ್ದಾರೆ. ಸಮೀಕ್ಷೆ ಗುಜರಾತ್ ಕಾಂಗ್ರೆಸ್ ಎಂಬ ವೆಬ್ ಸೈಟ್ ನಿಂದ ನಡೆದಿದೆ.  ಇಡೀ ಸಮೀಕ್ಷೆ ಗುಜರಾತ್ ಕಾಂಗ್ರೆಸ್ ವೆಬ್ ಸೈಟ್ ಗೆ ಲಿಂಕ್ ಇದೆ. ಅಲ್ಲದೇ ಸಮೀಕ್ಷೆ ಪ್ರಕ್ರಿಯೆ ಕಾಂಗ್ರೆಸ್ ಕಚೇರಿಯಲ್ಲೆ ನಡೆದಿದೆ ಎಂದು ತಿಳಿಸಿದ್ದಾರೆ. ಯಾವುದೋ ಸಮೀಕ್ಷೆಯನ್ನು ತಿರುಚು ಪ್ರಚಾರ ಪಡೆದುಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ. ಅದಕ್ಕೆ ಇಂದು ಸಿಕ್ಕಿರುವ ರೋಹನ್ ಗುಪ್ತಾ ಅವರ ಟ್ವೀಟ್ ಸಾಕ್ಷಿ ಎಂದು ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search