• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೃಷ್ಣ, ರಾಮರ ಅಸ್ತಿತ್ವವನ್ನೇ ಪ್ರಶ್ನಿಸಿದ ಕಾಂಗ್ರೆಸ್ ಮುಖಂಡರು ದೇವಸ್ಥಾನಗಳಿಗೆ ಏಕೆ ಭೇಟಿ ನೀಡುತ್ತಿದ್ದಾರೆ?: ಯೋಗಿ

TNN Correspondent Posted On December 13, 2017
0


0
Shares
  • Share On Facebook
  • Tweet It

ದೆಹಲಿ: ಯುಪಿಎ ಸರಕಾರ ಭಗವಾನ್‌ ಶ್ರೀಕೃಷ್ಣ ಮತ್ತು ಶ್ರೀರಾಮರ ಅಸ್ತಿತ್ವವನ್ನೇ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಿತ್ತು.  ಅವರು ಕಾಲ್ಪನಿಕ ವ್ಯಕ್ತಿಗಳು ಎಂದು ವಾದ ಮಂಡಿಸಿತ್ತು. ಹಾಗಾದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ ಗಾಂಧಿ ಏಕೆ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ? ದೇವಸ್ಥಾನಗಳಿಗೆ ನೀಡುವ ಭೇಟಿ ಕೇವಲ ನಾಟಕವೇ. ರಾಹುಲ್ ಗಾಂಧಿ ಅವರ ಢೋಂಗಿತನ ಯಾವುದೆ ಪ್ರಭಾವ ಬೀರದು ಎಂದು ಹೇಳಿದರು.

ಒಂದೆಡೆ ದೇವಾಲಯಗಳಿಗೆ ಭೇಟಿ ನೀಡುವುದು ಮತ್ತೊಂದೆಡೆ ದೇವರ ಅಸ್ತಿತ್ವವನ್ನು ಪ್ರಶ್ನಿಸುವುದು ಕಾಂಗ್ರೆಸ್ ನ ಇಬ್ಬಂದಿತನಕ್ಕೆ ಸಾಕ್ಷಿ. ರಾಹುಲ್ ದೇವಾಲಯಗಳಿಗೆ ಭೇಟಿ ನೀಡುವ ನಾಟಕವಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ದೇವಾಲಯಗಳ ಭೇಟಿ ನೀಡುವುದರ ಮಹತ್ವವನ್ನು ತಿಳಿಸಿದ ಮತ್ತು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಮಾತನಾಡುವಂತೆ ಮಾಡಿದ ಶ್ರೇಯಸ್ಸು ಗುಜರಾತ್ ಜನರಿಗೆ ಸಲ್ಲಬೇಕು ಎಂದು ಹೇಳಿದರು.

‘ಗುಜರಾತ್‌  ಚುನಾವಣೆಯಲ್ಲಿ ಜನರು ರಾಹುಲ್ ಗೆ ದೇವಸ್ಥಾನಗಳಿಗೆ ಭೇಟಿ ನೀಡುವುದನ್ನು ಮತ್ತು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಗೆ ಮಾತನಾಡುವುದನ್ನು ಕಲಿಸಿದ್ದಾರೆ. ಇಂತಹ ಎರಡು ಮಹತ್ತರ ಕೆಲಗಳನ್ನು ಕಲಿಸಿದ ಗುಜರಾತ್ ಜನರಿಗೆ ಧನ್ಯವಾದ ಸಲ್ಲಿಸುವ ಮೂಲಕ ಕಾಂಗ್ರೆಸ್ ನಾಯಕರ ಕಾಲೆಳೆದರು.

ಈ ಬಾರಿ ಚುನಾವಣೆ ಪ್ರಚಾರದ ವೇಳೆ ರಾಹುಲ್ ಗಾಂಧಿ ಹಲವು ದೇಗುಲಗಳಿಗೆ ಸರಣಿ ಭೇಟಿ ನೀಡುತ್ತಿದ್ದಾರೆ. ಕಾಂಗ್ರೆಸ್‌ ಪಾಕಿಸ್ತಾನದ ಜತೆ ಕೈಜೋಡಿಸಿದೆ ಎಂಬ ಪ್ರಧಾನಿ ಮೋದಿ ಅವರ ಆರೋಪಕ್ಕೆ ಕ್ಷಿಪ್ರವಾಗಿ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search