• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೃಷ್ಣ, ರಾಮರ ಅಸ್ತಿತ್ವವನ್ನೇ ಪ್ರಶ್ನಿಸಿದ ಕಾಂಗ್ರೆಸ್ ಮುಖಂಡರು ದೇವಸ್ಥಾನಗಳಿಗೆ ಏಕೆ ಭೇಟಿ ನೀಡುತ್ತಿದ್ದಾರೆ?: ಯೋಗಿ

TNN Correspondent Posted On December 13, 2017


  • Share On Facebook
  • Tweet It

ದೆಹಲಿ: ಯುಪಿಎ ಸರಕಾರ ಭಗವಾನ್‌ ಶ್ರೀಕೃಷ್ಣ ಮತ್ತು ಶ್ರೀರಾಮರ ಅಸ್ತಿತ್ವವನ್ನೇ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಿತ್ತು.  ಅವರು ಕಾಲ್ಪನಿಕ ವ್ಯಕ್ತಿಗಳು ಎಂದು ವಾದ ಮಂಡಿಸಿತ್ತು. ಹಾಗಾದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ ಗಾಂಧಿ ಏಕೆ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ? ದೇವಸ್ಥಾನಗಳಿಗೆ ನೀಡುವ ಭೇಟಿ ಕೇವಲ ನಾಟಕವೇ. ರಾಹುಲ್ ಗಾಂಧಿ ಅವರ ಢೋಂಗಿತನ ಯಾವುದೆ ಪ್ರಭಾವ ಬೀರದು ಎಂದು ಹೇಳಿದರು.

ಒಂದೆಡೆ ದೇವಾಲಯಗಳಿಗೆ ಭೇಟಿ ನೀಡುವುದು ಮತ್ತೊಂದೆಡೆ ದೇವರ ಅಸ್ತಿತ್ವವನ್ನು ಪ್ರಶ್ನಿಸುವುದು ಕಾಂಗ್ರೆಸ್ ನ ಇಬ್ಬಂದಿತನಕ್ಕೆ ಸಾಕ್ಷಿ. ರಾಹುಲ್ ದೇವಾಲಯಗಳಿಗೆ ಭೇಟಿ ನೀಡುವ ನಾಟಕವಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ದೇವಾಲಯಗಳ ಭೇಟಿ ನೀಡುವುದರ ಮಹತ್ವವನ್ನು ತಿಳಿಸಿದ ಮತ್ತು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಮಾತನಾಡುವಂತೆ ಮಾಡಿದ ಶ್ರೇಯಸ್ಸು ಗುಜರಾತ್ ಜನರಿಗೆ ಸಲ್ಲಬೇಕು ಎಂದು ಹೇಳಿದರು.

‘ಗುಜರಾತ್‌  ಚುನಾವಣೆಯಲ್ಲಿ ಜನರು ರಾಹುಲ್ ಗೆ ದೇವಸ್ಥಾನಗಳಿಗೆ ಭೇಟಿ ನೀಡುವುದನ್ನು ಮತ್ತು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಗೆ ಮಾತನಾಡುವುದನ್ನು ಕಲಿಸಿದ್ದಾರೆ. ಇಂತಹ ಎರಡು ಮಹತ್ತರ ಕೆಲಗಳನ್ನು ಕಲಿಸಿದ ಗುಜರಾತ್ ಜನರಿಗೆ ಧನ್ಯವಾದ ಸಲ್ಲಿಸುವ ಮೂಲಕ ಕಾಂಗ್ರೆಸ್ ನಾಯಕರ ಕಾಲೆಳೆದರು.

ಈ ಬಾರಿ ಚುನಾವಣೆ ಪ್ರಚಾರದ ವೇಳೆ ರಾಹುಲ್ ಗಾಂಧಿ ಹಲವು ದೇಗುಲಗಳಿಗೆ ಸರಣಿ ಭೇಟಿ ನೀಡುತ್ತಿದ್ದಾರೆ. ಕಾಂಗ್ರೆಸ್‌ ಪಾಕಿಸ್ತಾನದ ಜತೆ ಕೈಜೋಡಿಸಿದೆ ಎಂಬ ಪ್ರಧಾನಿ ಮೋದಿ ಅವರ ಆರೋಪಕ್ಕೆ ಕ್ಷಿಪ್ರವಾಗಿ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search