• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಮಸೇತು ಸುಳ್ಳು ಎನ್ನುವವರೇ ಕೇಳಿ ವಿಜ್ಞಾನದ ಆ ಚಾನೆಲ್ ಹೇಳಿದ ಸತ್ಯದ ಮಾತು..!

TNN Correspondent Posted On December 13, 2017
0


0
Shares
  • Share On Facebook
  • Tweet It

ದೆಹಲಿ: ಭಾರತ ಮತ್ತು ಶ್ರೀಲಂಕಾ ಮಧ್ಯೆ ಕೋಟ್ಯಂತರ ಭಾರತೀಯರ ಆರಾಧ್ಯ ದೈವ ಶ್ರೀರಾಮ ನಿರ್ಮಿಸಿದ ರಾಮಸೇತು ಸತ್ಯ ಎಂಬುದನ್ನು ವಿಜ್ಞಾನದ ಚಾನೆಲ್ ರಚಿಸಿರುವ ಸಾಕ್ಷ್ಯಚಿತ್ರದಲ್ಲಿ ಬಹಿರಂಗಪಡಿಸಿದೆ.

ಕೋಟ್ಯಂತರ ಭಾರತೀಯರ ಶ್ರದ್ಧಾಕೇಂದ್ರವಾಗಿರುವ ರಾಮಸೇತುವಿನ ಅಸ್ತಿತ್ವದ ಬಗ್ಗೆ ಇದ್ದ ಹಲವು ಅನುಮಾನಗಳನ್ನು ಸೈನ್ಸ್ ಚಾನೆಲ್ ಬಗೆಹರಿಸಿದೆ. ಅಮೆರಿಕ ಮೂಲದ ಡಿಸ್ಕವರಿ ಕಮ್ಯುನಿಕೇಷನ್ ನೆಟ್ ವರ್ಕ್ ನ ಈ ಸೈನ್ಸ್ ಚಾನೆಲ್ ಗೆ ಅಮೆರಿಕದ 75.48 ಲಕ್ಷ ಜನರು ಸಸ್ಕ್ರೈಬ್ ಆಗಿದ್ದಾರೆ.

ಅಮೆರಿಕದ ಸೈನ್ಸ್ ಚಾನೆಲ್ ‘ವಾಟ್ ಆನ್ ಅರ್ಥ್’ ಎಂಬ ಖ್ಯಾತ ಸಂಶೋಧಿತ ಕಾರ್ಯಕ್ರಮ ಪ್ರಸಾರ ಮಾಡುತ್ತದೆ. ಆ ಕಾರ್ಯಕ್ರಮದಲ್ಲಿ ಶ್ರೀಲಂಕಾ ಮತ್ತು ಭಾರತ ಮಧ್ಯೆ ಇರುವ ರಾಮಸೇತುವೆ ಬಗ್ಗೆ  ಸಂಶೋಧನೆ ಮಾಡಿದ ಕಾರ್ಯಕ್ರಮ ಪ್ರಸಾರ ಮಾಡಿದೆ. ಅದರಲ್ಲಿ ರಾಮಸೇತು ನಿರ್ಮಿಸಿದ್ದು ಮನುಷ್ಯರೇ ಎಂಬುದನ್ನು ದಾಖಲೆ ಮತ್ತು ಪ್ರಬಲ ವಾದಗಳ ಮೂಲಕ ಮಂಡಿಸಿದೆ.

ರಾಮಸೇತು ನಿರ್ಮಾಣಕ್ಕೆ ಕಲ್ಲು ಜೋಡಿಸಿರುವುದನ್ನು ನಾಸಾ ಸ್ಯಾಟ್ ಲೈಟ್ ತೆಗೆದ ಚಿತ್ರಗಳನ್ನು ವಿಶ್ಲೇಷಿಸಿದೆ. ಸಮುದ್ರಶಾಸ್ತ್ರಜ್ಞರ ಪ್ರಕಾರ ಸೇತುವೆಗೆ ಆಳವಿಲ್ಲದಿದ್ದಾಗ, ಮರುಳಿನ ಮೇಲೆ ಕಲ್ಲುಗಳನ್ನು ಜೋಡಿಸಲಾಗಿದೆ. ಅಲ್ಲದೇ ಕಲ್ಲುಗಳು ಮರುಳಿನ ಮೇಲೆ ಉಳಿದುಕೊಳ್ಳುವಂತೆ ನಿರ್ಮಿಸಲಾಗಿದೆ. ಇಂತಹ ನಿರ್ಮಾಣ ನೈಸರ್ಗಿಕವಾಗಿ ಆಗಿರಲು ಸಾಧ್ಯವೇ ಇಲ್ಲ. ಇದು ಮನುಷ್ಯರೇ ನಿರ್ಮಿಸಿದ್ದು ಎಂದು ಸೈನ್ಸ್ ಚಾನೆಲ್ ತಾನು ರಚಿಸಿರುವ ಸಾಕ್ಷ್ಯ ಚಿತ್ರದಲ್ಲಿ ವಿಶ್ಲೇಷಿಸಿದೆ.

ಸೈನ್ಸ್ ಚಾನೆಲ್ ತನ್ನ ಕಾರ್ಯಕ್ರಮವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಮಾಡಿದ್ದು, ಅದಕ್ಕೆ ಭಾರಿ ಪ್ರಕ್ರಿಯೆಗಳು ಮತ್ತು ಕೋಟ್ಯಂತರ ಷೇರ್ ಗಳು ಆಗಿದ್ದು, ರಾಮಭಕ್ತರಿಗೆ ಮತ್ತು ಹಿಂದೂಗಳಿಗೆ ಭಾರಿ ಖುಷಿ ನೀಡಿದೆ.

https://twitter.com/ScienceChannel/status/940259901166600194

0
Shares
  • Share On Facebook
  • Tweet It




Trending Now
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
  • Popular Posts

    • 1
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 2
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 3
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search