• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಅಮರನಾಥಕ್ಕೆ ತೆರಳಿ ಹರ ಹರ ಮಹಾದೇವ ಎನ್ನುವೆ, ತಾಕತ್ತಿದ್ದರೆ ತಡೆಯಿರಿ ಎಂದಿದ್ದು ಯಾರು ಗೊತ್ತಾ?

TNN Correspondent Posted On December 14, 2017
0


0
Shares
  • Share On Facebook
  • Tweet It

ದೆಹಲಿ: ಅಮರನಾಥ ದೇವಾಲಯಕ್ಕೆ ತೆರಳುವ ಗುಹಾ ಮಾರ್ಗದಲ್ಲಿ ದೇವರ ನಾಮ ಪಠಿಸುವ ಹಾಗಿಲ್ಲ, ಮೊಬೈಲ್ ಒಯ್ಯುವ ಹಾಗಿಲ್ಲ, ಅದು “ಶಾಂತ ವಲಯ (ಸೈಲೆನ್ಸ್ ಜೋನ್)” ಎಂದು ಘೋಷಿಸಿದ್ದ ರಾಷ್ಟ್ರೀಯ ಹಸಿರು ನ್ಯಾಯಪೀಠದ ಆದೇಶಕ್ಕೆ ದೇಶಾದ್ಯಂತ ಭಾರಿ ವಿರೋಧ ವ್ಯಕ್ತವಾಗಿದೆ.

ಅದರಲ್ಲೂ ಈ ಆದೇಶವನ್ನು ಬಿಜೆಪಿ ಖಂಡಿಸಿದ್ದು,  “ನಾನು ಅಮರನಾಥ ಯಾತ್ರೆ ಕೈಗೊಳ್ಳುತ್ತೇನೆ. ಭಂ ಭಂ ಬೋಲೇ, ಹರ ಹರ ಮಹಾದೇವ ಮಂತ್ರ ಪಠಿಸುತ್ತೇನೆ. ತಾಕತ್ತಿದ್ದವರು ತಡೆಯಲಿ ನೋಡೋಣ” ಎಂದು ಬಿಜೆಪಿ ಮುಖಂಡ ತಜಿಂದರ್ ಬಗ್ಗಾ ಸವಾಲು ಹಾಕಿದ್ದಾರೆ.

ಅಲ್ಲದೆ, ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ಆದೇಶವನ್ನು ವಿಶ್ವ ಹಿಂದೂ ಪರಿಷತ್ ಸಹ ಖಂಡಿಸಿದ್ದು, ಭೂಮಿಯ ಮೇಲೆ ಪರಿಸರಕ್ಕೆ ಆಗುವ ಎಲ್ಲ ಹಾನಿಗೆ ಹಿಂದೂಗಳೇ ಕಾರಣರಲ್ಲ” ಎಂದಿದ್ದಾರೆ.

ಅಲ್ಲದೆ ರಾಷ್ಟ್ರೀಯ ನ್ಯಾಯಾಧಿಕರಣದ ಇಂಥ ತುಘ್ಲಕ್ ಫತ್ವಾ ಹಿಂಪಡೆಯುವಂತೆ ಸರ್ಕಾರ ತಿಳಿಸಬೇಕು ಎಂದು ಆದೇಶಿಸಿದ್ದಾರೆ.

ಪ್ರತಿವರ್ಷ ಲಕ್ಷಾಂತರ ಹಿಂದೂಗಳು ಅಮರನಾಥ ಯಾತ್ರೆ ಕೈಗೊಳ್ಳುತ್ತಾರೆ. ಆದರೆ ಗಂಟೆ ಬಾರಿಸುವುದರಿಂದ, ಮಂತ್ರ ಪಠಿಸುವುದರಿಂದ ಹಿಮ ಕುಸಿಯುತ್ತದೆ ಎಂಬ ಕಾರಣಕ್ಕೆ ನಿಯಮ ರೂಪಿಸಲಾಗಿದೆ ಎಂದು ಹಸಿರು ನ್ಯಾಯಾಧಿಕರಣ ತಿಳಿಸಿದೆ. ಆದರೆ, ಯಾವಾಗಲೂ ಹಿಂದೂಗಳೇ, ಹಿಂದೂಗಳ ಆಚರಣೆಗಳೇ ಟಾರ್ಗೆಟ್ ಆಗುತ್ತಿವೆ ಎಂಬುದು ಕೋಟ್ಯಂತರ ಹಿಂದೂಗಳ ಪ್ರಶ್ನೆಯಾಗಿದೆ.

0
Shares
  • Share On Facebook
  • Tweet It




Trending Now
ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
Tulunadu News July 3, 2025
ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
Tulunadu News July 3, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
  • Popular Posts

    • 1
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • 2
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • 3
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 4
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 5
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!

  • Privacy Policy
  • Contact
© Tulunadu Infomedia.

Press enter/return to begin your search