• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬ್ರಹ್ಮಪುತ್ರ ನದಿ ನೀರು ಹರಿಯುವುದನ್ನು ತಡೆದ ಚೀನಾ ಕುತಂತ್ರ ಬಯಲು!

TNN Correspondent Posted On December 14, 2017
0


0
Shares
  • Share On Facebook
  • Tweet It

ದೆಹಲಿ: ಇತ್ತೀಚೆಗಷ್ಟೇ ಅರುಣಾಚಲ ಪ್ರದೇಶದ ಸಿಯಾಂಗ್ ನದಿ ಹೊಲಸಾಗಲು ಚೀನಾ ಕಾರಣ ಎಂಬ ಆರೋಪ ಕೇಳಿಬಂದಿದ್ದ ಬೆನ್ನಲ್ಲೇ ಚೀನಾದ ಮತ್ತೊಂದು ಕರಾಳ ಮುಖ ಬಯಲಾಗಿದೆ.

ಇತ್ತೀಚಿನ ಸ್ಯಾಟಲೈಟ್ ಚಿತ್ರಗಳ ಪ್ರಕಾರ ಚೀನಾದಿಂದ ಭಾರತಕ್ಕೆ ಬರುವ ಬ್ರಹ್ಮಪುತ್ರ ನದಿಯ ನೀರನ್ನು ಚೀನಾ ತಡೆದಿದೆ ಹಾಗೂ ಕೆಲವು ಭಾಗದಲ್ಲಿ ನೀರು ಬೇರೆಡೆ ಹರಿಸುತ್ತಿದೆ ಎಂದು ತಿಳಿದುಬಂದಿದೆ.

ಸ್ಯಾಟಲೈಟ್ ಚಿತ್ರಗಳ ಸಮೂಹ ತಜ್ಞ (ನಿವೃತ್ತ) ಕರ್ನಲ್ ವಿನಾಯಕ್ ಭಟ್ ಈ ಕುರಿತು ಮಾಹಿತಿ ನೀಡಿದ್ದು, ಚೀನಾ ಬ್ರಹ್ಮಪುತ್ರ ನದಿಯ ನೀರನ್ನು ಸಂಪೂರ್ಣವಾಗಿ ತಡೆದಿದೆ. ಭಾರತದ ಪ್ರದೇಶ ತಲುಪುವ 60 ಕಿ.ಮೀ. ಮೊದಲೇ ಚೀನಾ ಡ್ಯಾಂ ಒಂದನ್ನು ಕಟ್ಟಿ ನೀರು ತಡೆದಿದೆ. ಅಲ್ಲದೆ, ಕೆಲವಡೆ ಭಾರತಕ್ಕೆ ಹರಿಯುವ ನೀರನ್ನು ಗುಡ್ಡಗಾಡು ಪ್ರದೇಶಕ್ಕೆ ಹರಿಬಿಡುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ.

ಇದರಿಂದ ಭಾರತಕ್ಕೆ ಹರಿದು ಬರುವ ಭಾರಿ ಪ್ರಮಾಣದ ನೀರಿಗೆ ಕುತ್ತು ಬಿದ್ದಿದೆ. ಇದು ಹೀಗೆಯೇ ಮುಂದುವರಿದರೆ ದೇಶದ ಇಡೀ ಕೃಷಿ ವ್ಯವಸ್ಥೆಯ ಮೇಲೆ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದ್ದಾರೆ.

ಇನ್ನು ಗಡಿಭಾಗದಲ್ಲಂತೂ ಜನ ನೀರು ಕುಡಿಯಲು ಸಹ ಪರದಾಡಬೇಕಾಗುತ್ತದೆ. ಪ್ರಾಣಿ, ಪಕ್ಷಿಗಳಿಗೂ ತೊಂದರೆಯಾಗಲಿದೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಖ್ಯಾತಿ, ಒಂದು ಪ್ರದೇಶ, ಒಂದು ರಸ್ತೆ ಯೋಜನೆಗೆ ಭಾರತದ ವಿರೋಧ ಸೇರಿ ಹಲವು ಕಾರಣಗಳಿಂದ ನಮ್ಮ ವಿರುದ್ಧ ಹೋರಾಡಲು ತಾಕತ್ತಿಲ್ಲದ ಚೀನಾ ಹೀಗೆ ಹಿಂಬಾಗಿಲಿನಿಂದ ಕುತಂತ್ರ ಮಾಡುತ್ತಿದೆ ಎಂಬುದು ಸ್ಪಷ್ಟವಾಗಿದೆ.

 

ವರದಿ, ಚಿತ್ರಕೃಪೆ- ಇಂಡಿಯಾ ಟುಡೇ

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search