• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬ್ರಹ್ಮಪುತ್ರ ನದಿ ನೀರು ಹರಿಯುವುದನ್ನು ತಡೆದ ಚೀನಾ ಕುತಂತ್ರ ಬಯಲು!

TNN Correspondent Posted On December 14, 2017
0


0
Shares
  • Share On Facebook
  • Tweet It

ದೆಹಲಿ: ಇತ್ತೀಚೆಗಷ್ಟೇ ಅರುಣಾಚಲ ಪ್ರದೇಶದ ಸಿಯಾಂಗ್ ನದಿ ಹೊಲಸಾಗಲು ಚೀನಾ ಕಾರಣ ಎಂಬ ಆರೋಪ ಕೇಳಿಬಂದಿದ್ದ ಬೆನ್ನಲ್ಲೇ ಚೀನಾದ ಮತ್ತೊಂದು ಕರಾಳ ಮುಖ ಬಯಲಾಗಿದೆ.

ಇತ್ತೀಚಿನ ಸ್ಯಾಟಲೈಟ್ ಚಿತ್ರಗಳ ಪ್ರಕಾರ ಚೀನಾದಿಂದ ಭಾರತಕ್ಕೆ ಬರುವ ಬ್ರಹ್ಮಪುತ್ರ ನದಿಯ ನೀರನ್ನು ಚೀನಾ ತಡೆದಿದೆ ಹಾಗೂ ಕೆಲವು ಭಾಗದಲ್ಲಿ ನೀರು ಬೇರೆಡೆ ಹರಿಸುತ್ತಿದೆ ಎಂದು ತಿಳಿದುಬಂದಿದೆ.

ಸ್ಯಾಟಲೈಟ್ ಚಿತ್ರಗಳ ಸಮೂಹ ತಜ್ಞ (ನಿವೃತ್ತ) ಕರ್ನಲ್ ವಿನಾಯಕ್ ಭಟ್ ಈ ಕುರಿತು ಮಾಹಿತಿ ನೀಡಿದ್ದು, ಚೀನಾ ಬ್ರಹ್ಮಪುತ್ರ ನದಿಯ ನೀರನ್ನು ಸಂಪೂರ್ಣವಾಗಿ ತಡೆದಿದೆ. ಭಾರತದ ಪ್ರದೇಶ ತಲುಪುವ 60 ಕಿ.ಮೀ. ಮೊದಲೇ ಚೀನಾ ಡ್ಯಾಂ ಒಂದನ್ನು ಕಟ್ಟಿ ನೀರು ತಡೆದಿದೆ. ಅಲ್ಲದೆ, ಕೆಲವಡೆ ಭಾರತಕ್ಕೆ ಹರಿಯುವ ನೀರನ್ನು ಗುಡ್ಡಗಾಡು ಪ್ರದೇಶಕ್ಕೆ ಹರಿಬಿಡುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ.

ಇದರಿಂದ ಭಾರತಕ್ಕೆ ಹರಿದು ಬರುವ ಭಾರಿ ಪ್ರಮಾಣದ ನೀರಿಗೆ ಕುತ್ತು ಬಿದ್ದಿದೆ. ಇದು ಹೀಗೆಯೇ ಮುಂದುವರಿದರೆ ದೇಶದ ಇಡೀ ಕೃಷಿ ವ್ಯವಸ್ಥೆಯ ಮೇಲೆ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದ್ದಾರೆ.

ಇನ್ನು ಗಡಿಭಾಗದಲ್ಲಂತೂ ಜನ ನೀರು ಕುಡಿಯಲು ಸಹ ಪರದಾಡಬೇಕಾಗುತ್ತದೆ. ಪ್ರಾಣಿ, ಪಕ್ಷಿಗಳಿಗೂ ತೊಂದರೆಯಾಗಲಿದೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಖ್ಯಾತಿ, ಒಂದು ಪ್ರದೇಶ, ಒಂದು ರಸ್ತೆ ಯೋಜನೆಗೆ ಭಾರತದ ವಿರೋಧ ಸೇರಿ ಹಲವು ಕಾರಣಗಳಿಂದ ನಮ್ಮ ವಿರುದ್ಧ ಹೋರಾಡಲು ತಾಕತ್ತಿಲ್ಲದ ಚೀನಾ ಹೀಗೆ ಹಿಂಬಾಗಿಲಿನಿಂದ ಕುತಂತ್ರ ಮಾಡುತ್ತಿದೆ ಎಂಬುದು ಸ್ಪಷ್ಟವಾಗಿದೆ.

 

ವರದಿ, ಚಿತ್ರಕೃಪೆ- ಇಂಡಿಯಾ ಟುಡೇ

0
Shares
  • Share On Facebook
  • Tweet It




Trending Now
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
  • Popular Posts

    • 1
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 2
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 3
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 4
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 5
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ

  • Privacy Policy
  • Contact
© Tulunadu Infomedia.

Press enter/return to begin your search