• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಪೋಷಿತ ಭಯೋತ್ಪಾದನೆ; ಅನಂತಕುಮಾರ ಹೆಗಡೆ 

TNN Correspondent Posted On December 15, 2017
0


0
Shares
  • Share On Facebook
  • Tweet It

ಶಿರಸಿ: ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸಹಕಾರದಲ್ಲೆ ಭಯೊತ್ಪಾದನೆಯಂಥ ವಿಧ್ವಂಸಕ ಕೃತ್ಯಗಳು ನಡೆಯುತ್ತಿವೆ. ರಾಜ್ಯದಲ್ಲಿ ಅಶಾಂತಿಗೆ ರಾಜ್ಯ ಸರ್ಕಾರವೇ ಕಾರಣ ಎಂದು ಕೇಂದ್ರ ಕೌಶಲ ಅಭಿವೃದ್ಧಿ ಸಚಿವ ಅನಂತಕುಮಾರ ಹೆಗಡೆ ಆರೋಪಿಸಿದರು.

ಪರೇಶ ಮೇಸ್ತಾ ಹತ್ಯೆ ಖಂಡಿಸಿ, ಶಿರಸಿಯಲ್ಲಿ ನಡೆದ ಹೋರಾಟದಲ್ಲಿ ಪೊಲೀಸರು  ಅಮಾಯಕರ ಮೇಲೆಮಾಡಿರುವ ಹಲ್ಲೆ ಖಂಡಿಸಿ ಶಿರಸಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಾಂತಿಯುತ ಪ್ರತಿಭಟನೆ ಮಾಡುತ್ತಿರುವ ಜನರ ಮೇಲೆ ಲಾಠಿಚಾರ್ಜ್ ಮಾಡಿ, ಜನರನ್ನು ಉದ್ರೆಕಿಸುವ ಮೂಲಕ ಹೋರಾಟ ಹಿಂಸಾರೂಪಕ್ಕೆ ತಿರುಗಲು ಪೊಲೀಸರೇ ಕಾರಣವಾಗುತ್ತಿದ್ದಾರೆ. ಇನ್ನು ಹಿಂದೂಗಳ ಹೋರಾಟವನ್ನು ಹತ್ತಿಕ್ಕಲು ಕಾಂಗ್ರೆಸ್ ಯತ್ನಿಸುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಂತ್ಯ ಕಾಣದಿದ್ದರೇ, ನೆಮ್ಮದಿ ನೆಲೆಸುವುದು ಅಸಾಧ್ಯ ಎಂದು ಹೇಳಿದರು.

ಬಿಜೆಪಿ ಮುಖಂಡರು ಜೈಲಿಗೆ ಹೋಗಿ ಬಂದವರು ಎಂದು ಹೇಳುಬ ಸಿಎಂ ಸಿದ್ದರಾಮಯ್ಯ ವಿರುದ್ಧ 84 ಪ್ರಕರಣ ದಾಖಲಾಗಿವೆ. ಮುಂದಿನ ಚುನಾವಣೆಯಲ್ಲಿ ಜನರೇ ತೀರ್ಮಾನ ನೀಡುತ್ತಾರೆ. ರಾಜ್ಯದ ನೆಮ್ಮದಿಗೆ ಕೊಳ್ಳಿ ಇಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಕುಳಿತು ಆಡಳಿತ ನಡೆಸಲು ಅರ್ಹರೇ  ಎಂಬುದನ್ನು ಅವರೇ ಆಲೋಚಿಸಿಕೊಳ್ಳಬೆಕು ಎಂದು ಹೇಳಿದರು.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search