• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಕ್ರಮವಾಗಿ ಗೋಮಾಂಸ ಸಾಗಣೆ ಮಾಡುತ್ತಿದ್ದವರಿಗೆ ಸಾರ್ವಜನಿಕರಿಂದಲೇ ಥಳಿತದ ಪಾಠ

TNN Correspondent Posted On December 15, 2017


  • Share On Facebook
  • Tweet It

ಬೆಳಗಾವಿ: ಇದುವರೆಗೂ ಅಕ್ರಮವಾಗಿ ಗೋವು ಹಾಗೂ ಮಾಂಸ ಮಾಡುವವರನ್ನು ಪೊಲೀಸರು ಹಾಗೂ ಗೋರಕ್ಷಕರು ತಡೆಯುತ್ತಿದ್ದರು. ಆದರೆ ಈ ಬಾರಿ ರಾಯಬಾಗ ತಾಲೂಕಿನ ಚಿಂಚಲಿಯಲ್ಲಿ ಗೊ ಸಾಗಣೆ ಮಾಡುತ್ತಿದ್ದವರನ್ನು ಸಾರ್ವಜನಿಕರೇ ಹಿಡಿದು ಥಳಿಸಿದ್ದಾರೆ.

ಸರಕು ಸಾಗಿಸುವ ಟ್ರಕ್ ನಲ್ಲಿ ಮಾಂಸ ತುಂಬಿಕೊಂಡು ಪಟ್ಟಣದ ಮೂಲಕ ಹಾದುವಾಗ ಪಟ್ಟಣದಲ್ಲಿ ವಾಹನ ನಿಲ್ಲಿಸಿದ ಚಾಲಕರು ಮಾತನಾಡುತ್ತ ನಿಂತಿದ್ದರು. ಆಗ ಸಾರ್ವಜನಿಕರು ಲಾರಿಯತ್ತ ಬರುತ್ತಿರುವುದನ್ನು ಕಂಡ ಗೋ ಸಾಗಣೆ ಮಾಡುವವರು ಗಡಿಬಿಡಿಗೊಂಡಿದ್ದಾರೆ. ಅಲ್ಲದೆ, ಸಾರ್ವಜನಿಕರು ಬರುತ್ತಿರುವುದನ್ನೇ ತಪ್ಪಾಗಿ ತಿಳಿದುಕೊಂಡ ಗೋ ಸಾಗಣೆದಾರರು ವಿಚಲಿತರಾಗಿದ್ದಾರೆ.

ಇದರಿಂದ ನಿಜವಾಗಿಯೂ ಅನುಮಾನಗೊಂಡ ಸಾರ್ಜನಿಕರು ವಾಹನ ಪರಿಶೀಲಿಸಿದಾಗ ಟ್ರಕ್ ನಲ್ಲಿ ಅಪಾರ ಪ್ರಮಾಣದ ಗೋ ಮಾಂಸ ಸಾಗಣೆ ತುಂಬಿರುವುದು ಗೊತ್ತಾಗಿದೆ. ಅಲ್ಲದೆ ಮಾಂಸ ಸಂಸ್ಕರಣೆ ಮಾಡದೆ ಸಾಗಣೆ ಮಾಡುತ್ತಿರುವುದರಿಂದ ರಕ್ತವೆಲ್ಲ ರಸ್ತೆ ಮೇಲೆ ಚೆಲ್ಲಿದ್ದನ್ನು ಕಂಡು ಕುಪಿತರಾದ ಸಾರ್ವಜನಿಕರು ಸಾಗಣೆದಾರರನ್ನು ಥಳಿಸಿದ್ದಾರೆ.

ಅಲ್ಲದೆ ಅಕ್ರಮವಾಗಿ ಗೋಸಾಗಣೆ ಮಾಡುವುದನ್ನು ಖಂಡಿಸಿ ಸಾರ್ವಜನಿಕರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಪೊಲೀಸರು ಬಂದು ಪರಿಸ್ಥಿತಿ ನಿಯಂತ್ರಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search