• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತೀಸ್ತಾ ಸೆತಲ್ವಾಡ್ ಅರ್ಜಿ ತಿರಸ್ಕರಿಸಿದ ಸುಪ್ರೀಂ, ಬ್ಯಾಂಕ್ ಖಾತೆ ಸ್ಥಗಿತ ಹಿಂಪಡೆತ ಇಲ್ಲ

TNN Correspondent Posted On December 15, 2017
0


0
Shares
  • Share On Facebook
  • Tweet It

ದೆಹಲಿ: ಹಣ ದುರ್ಬಳಕೆ ಮಾಡಿಕೊಂಡ ಆರೋಪದಲ್ಲಿ ಸಿಲುಕಿಕೊಂಡಿದ್ದ ಸಾಮಾಜಿಕ ಚಳವಳಿಗಾರ್ತಿ ತೀಸ್ತಾ ಸೆತಲ್ವಾಡ್ ಗೆ ಹಿನ್ನಡೆಯಾಗಿದ್ದು, ಅರ್ಜಿಯನ್ನು ಸುಪ್ರೀಂ ಕೋರ್ಟ್  ತಿರಸ್ಕರಿಸಿದೆ.

ಸಾರ್ವಜನಿಕರ ಹಣ ದುರುಪಯೋಗಪಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ 2015ರಲ್ಲಿ ಅಪರಾಧ ವಿಭಾಗದ ಪೊಲೀಸರು ತೀಸ್ತಾ ಸೆತಲ್ವಾಡ್, ಆಕೆಯ ಗಂಡ ಜಾವೇದ್ ಆನಂದ್ ಹಾಗೂ ಇವರು ನಡೆಸುತ್ತಿದ್ದ ಎನ್ ಜಿಒದ ಬರೋಬ್ಬರಿ ಆರು ಬ್ಯಾಂಕ್ ಖಾತೆ ಸ್ಥಗಿತಗೊಳಿಸಲಾಗಿತ್ತು.

ಹಣ ದುರ್ಬಳಕೆ ಮಾಡಿಕೊಂಡಿಲ್ಲ ಹಾಗಾಗಿ ಬ್ಯಾಂಕ್ ಖಾತೆ ಸ್ಥಗಿತಗೊಳಿಸಿರುವುದನ್ನು ಹಿಂಪಡೆಯಬೇಕು ಎಂದು ತೀಸ್ತಾ ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಕಾರಣ ತೀಸ್ತಾಗೆ ಹಿನ್ನಡೆಯಾಗಿದೆ. ಅಲ್ಲದೆ, ಗುಜರಾತ್ ಹೈಕೋರ್ಟ್ ಸಹ ತೀಸ್ತಾ ಸೆತಲ್ವಾಡ್ ಅರ್ಜಿ ತಿರಸ್ಕರಿಸಿದೆ.

2002ರಲ್ಲಿ ಗುಜರಾತಿನ ಗೋಧ್ರಾದಲ್ಲಿ ನಡೆದ ಗಲಭೆ ಬಳಿಕ ತೀಸ್ತಾ ಸೆತಲ್ವಾಡ್ ಸಾಮಾಜಿಕ ಚಳವಳಿಗಾರ್ತಿಯಾಗಿ ರೂಪುಗೊಂಡಿದ್ದರಲ್ಲದೆ, ಪ್ರಧಾನಿ ನರೇಂದ್ರ ಮೋದಿ (ಆಗ ಗುಜರಾತ್ ಮುಖ್ಯಮಂತ್ರಿ) ಅವರ ವಿರುದ್ಧ ಅಭಿಯಾನವನ್ನೇ ಆರಂಭಿಸಿದ್ದರು.

ಅಲ್ಲದೆ, 2002ರ ಗೋಧ್ರಾ ಗಲಭೆಯ ಸಂತ್ರಸ್ತರಿಗೆ ನೆರವಾಗಲು ಎನ್ ಜಿಒ ಸ್ಥಾಪಿಸಿದ್ದರು. ಆದರೆ ಹೀಗೆ ಎನ್ ಜಿಒ ಸ್ಥಾಪಿಸಿ, ಅದಕ್ಕೆ ಬಂದ ದೇಣಿಗೆ ಹಣ ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಅಪರಾಧ ವಿಭಾಗದ ಪೊಲೀಸರು ತೀಸ್ತಾ ಸೆತಲ್ವಾಡ್ ಅವರಿಗೆ ಸಂಬಂಧಿಸಿದ ಬ್ಯಾಂಕ್ ಖಾತೆ ಸ್ಥಗಿತಗೊಳಿಸಿದ್ದರು.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 5
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!

  • Privacy Policy
  • Contact
© Tulunadu Infomedia.

Press enter/return to begin your search