• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಹುಲ್ ಗಾಂಧಿ, ಕಾಂಗಿಗಳೇ ಇನ್ನು ಮುಂದೆ ನಿರುದ್ಯೋಗ ಹೆಸರಲ್ಲಿ ಮೋದಿ ಅವರನ್ನು ಟೀಕಿಸುವಂತಿಲ್ಲ!

TNN Correspondent Posted On December 15, 2017
0


0
Shares
  • Share On Facebook
  • Tweet It

ದೆಹಲಿ: ದೇಶವನ್ನು 60 ವರ್ಷ ಆಳಿದ ಕಾಂಗ್ರೆಸ್ಸಿಗರು, ರಾಹುಲ್ ಗಾಂಧಿಯವರದ್ದು ಒಂದೇ ಟೀಕೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಇದೆ. ಮೋದಿ ಅದು ಮಾಡುತ್ತೇನೆ, ಇದು ಮಾಡುತ್ತೇನೆ ಎಂದರು, ಆದರೆ ಉದ್ಯೋಗವನ್ನೇ ಸೃಷ್ಟಿಸಿಲ್ಲ ಎಂದು ಬೊಬ್ಬೆ ಹಾಕುತ್ತಿದ್ದರು. ಇದೇ ರಾಹುಲ್ ಗಾಂಧಿ ವಿದೇಶಿ ವಿವಿಯಲ್ಲಿ ಕೂತು ಭಾರತದಲ್ಲಿ ಇಷ್ಟು ನಿರುದ್ಯೋಗ ಇದೆ ಎಂದು ಬೊಂಬಡ ಬಜಾಯಿಸಿದ್ದರು.

ಅದರೆ ನಿರುದ್ಯೋಗ ಸಮಸ್ಯೆ ನಿವಾರಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹತ್ತರ ಹೆಜ್ಜೆ ಇಡಲು ಮುಂದಾಗಿದ್ದು, ಮೋದಿ ಅವನನ್ನು ಟೀಕಿಸುವವರಿಗೆ ತಪರಾಕಿ ಹಾಗೂ ಯುವಕರಿಗೆ ಉದ್ಯೋಗ ಕಲ್ಪಿಸಲು ಮಹತ್ತರ ಯೋಜನೆ ರೂಪಿಸಲು ಚಿಂತನೆ ನಡೆಸಿದೆ.

ಹೌದು, 2018ರ ಬಜೆಟ್ಟಿನಲ್ಲಿ ಕೇಂದ್ರ ಸರ್ಕಾರ ರಾಷ್ಟ್ರೀಯ ಔದ್ಯೋಗಿಕ ನೀತಿ (ಎನ್ಇಪಿ) ಮಂಡಿಸಲು ನಿರ್ಧರಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಈ ನೀತಿ ಘೋಷಣೆಯಾದರೆ ದೇಶದ ಯುವಕರಿಗೆ ಆರ್ಥಿಕ, ಸಾಮಾಜಿಕ ಹಾಗೂ ಕಾರ್ಮಿಕ ನೀತಿ ಅನ್ವಯ ಹೇರಳವಾಗಿ ಉದ್ಯೋಗ ಲಭ್ಯವಾಗಲಿದೆ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದಾರೆ.

ಔದ್ಯೋಗಿಕ ನೀತಿಯಿಂದ ಉದ್ಯೋಗ ಸೃಷ್ಟಿ, ಉದ್ಯಮಿಗಳ ತೊಡಗುವಿಕೆ ಹಾಗೂ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ಸಿಗುವುದರಿಂದ ದೇಶದ ಆರ್ಥಿಕತೆ ಬೆಳವಣಿಗೆ ಹಾಗೂ ಉದ್ಯೋಗ ಸಮಸ್ಯೆ ನಿವಾರಣೆಯಾಗುತ್ತದೆ ಎನ್ನಲಾಗುತ್ತಿದೆ.

ಈ ನೀತಿಯಿಂದ ಉದ್ಯಮದ ಬೆಳವಣಿಗೆ ಜತೆಗೆ ಪ್ರತಿ ವರ್ಷ ದೇಶದ ಒಂದು ಕೋಟಿ ಯುವಕರಿಗೆ ಉದ್ಯೋಗ ಕಲ್ಪಿಸುವುದು ಕೇಂದ್ರ ಸರ್ಕಾರದ ಯೋಜನೆಯಾಗಿದೆ.

ದೇಶದಲ್ಲಿ ಪ್ರಸ್ತುತ 15-29ರ ವಯಸ್ಸಿನ ಶೇ.30ರಷ್ಟು ಯುವಕರಿಗೆ ನಿರುದ್ಯೋಗ ಸಮಸ್ಯೆ ಕಾಡುತ್ತಿದ್ದು, ಇದನ್ನು ತೊಡೆದುಹಾಕುವಲ್ಲಿ ನರೇಂದ್ರ ಮೋದಿ ಅವರು ದಿಡ್ಡ ಹೆಜ್ಜೆ ಇಡಲಿದ್ದಾರೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search