• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತ ಯಂತ್ರದಲ್ಲಿ ಬ್ಲೂಟೂತ್ ಇದೆ ಎಂದ ಕಾಂಗ್ರೆಸ್ ಗೆ ಸುಪ್ರೀಂ ತಪರಾಕಿ, ಚುನಾವಣೆ ಆಯೋಗಕ್ಕೆ ಮತ್ತಷ್ಟು ಬಲ

TNN Correspondent Posted On December 16, 2017
0


0
Shares
  • Share On Facebook
  • Tweet It

ದೆಹಲಿ: ಗುಜರಾತ್ ಚುನಾವಣೆಯ ಸೋಲಿನ ಭೀತಿಯಲ್ಲಿರುವ ಕಾಂಗ್ರೆಸ್ ಸರ್ಕಾರ ಸೋಲನ್ನು ಎದುರಿಸಲು ಹರಸಾಹಸ ಪಡುತ್ತಿದ್ದು, ಇದೀಗ ಕಾಂಗ್ರೆಸ್ ಗೆ ಮತ್ತೊಮ್ಮೆ ಮುಖಭಂಗವಾಗಿದೆ. ಚುನಾವಣೆಯಲ್ಲಿ ಚುನಾವಣೆ ಆಯೋಗ ಬಿಜೆಪಿ ಪರ ಕಾರ್ಯ ನಿರ್ವಹಿಸುತ್ತಿದೆ, ಆದ್ದರಿಂದ ಮತಯಂತ್ರದಲ್ಲಿ ದಾಖಲಾದ ಮತಗಳಲ್ಲಿ ಶೇ.20 ರಷ್ಟನ್ನು ವಿವಿಪ್ಯಾಟ್ ಗಳ ಮೂಲಕ ಪರಿಶೀಲಿಸಬೇಕು ಎಂದು ಸುಪ್ರೀಂಗೆ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಕಾಂಗ್ರೆಸ್ ಗೆ ಭಾರಿ ಮುಖಭಂಗವಾಗಿದೆ.

ಚುನಾವಣೆ ಆಯೋಗದ ವಿವೇಚನಾಧಿಕಾರದಲ್ಲಿ ಸುಪ್ರೀ ಕೋರ್ಟ್ ಮೂಗು ತೂರಿಸಲು ಆಗಲ್ಲ. ಬೇಕಿದ್ದರೇ ಚುನಾವಣೆ ಪ್ರಕ್ರಿಯೇಗಳ ಬಗ್ಗೆ ಅಸಮಾಧಾನವಿದ್ದರೇ ಅದರ ಸುಧಾರಣೆ ಬಗ್ಗೆ ಚುನಾವಣೆ ನಂತರ ಅರ್ಜಿ ಸಲ್ಲಿಸಿದರೇ ಪರಿಶೀಲಿಸಬಹುದು ಎಂದು ಹೇಳಿದೆ. ಇನ್ನು ಚುನಾವಣೆ ಆಯೋಗ ತಾರತಮ್ಯ ಮಾಡುತ್ತಿದೆ ಎಂದು ನೀವು ಮಾಡುತ್ತಿರುವ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳೇನಾದರೂ ಇವೆಯೇ ಎಂದು ಕಾಂಗ್ರೆಸ್ ವಕೀಲರಿಗೆ ಸುಪ್ರೀಂ ಕೋರ್ಟ್  ಪ್ರಶ್ನಿಸಿದೆ.

ಸುಪ್ರೀಂ ಕೋರ್ಟ್ ಪ್ರಶ್ನೆಗಳಿಗೆ ಇಂಗು ತಿಂದ ಮಂಗನಂತಾಗಿರುವ ಕಾಂಗ್ರೆಸ್ ಶೇ.10 ರಷ್ಟಾದರೂ ವಿವಿಪ್ಯಾಟ್ ಗಳನ್ನು ಪರಿಶೀಲಿಸಬೇಕು ಎಂದು ತನ್ನ ಬೇಡಿಕೆಯ ಪ್ರಮಾಣವನ್ನು ಕಡಿಮೆಗೊಳಿಸಬೇಕು ಎಂದು ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಘ್ವಿ  ಹೇಳಿದ್ದಾರೆ.

ಕಾಂಗ್ರೆಸ್ ಗುಜರಾತ್ ಕಾರ್ಯದರ್ಶಿ ಅರ್ಜಿ ಸಲ್ಲಿಸಿರುವ ಬಗ್ಗೆಯೂ ಪ್ರಶ್ನೆ ಎತ್ತಿರುವ ಸುಪ್ರೀಂ ಕೋರ್ಟ್ ದೇಶದ ಪ್ರಮುಖ ವಿಪಕ್ಷವಾಗಿ ಕಾಂಗ್ರೆಸ್ ಏಕೆ ನೇರವಾಗಿ ಅರ್ಜಿ ಸಲ್ಲಿಸಿಲ್ಲ ಎಂದು ಪ್ರಶ್ನಿಸಿದೆ. ಇದಕ್ಕೆ ಕಾಂಗ್ರೆಸ್ ಮುಖಂಡರೇ ಉತ್ತರಿಸಬೇಕಿದೆ. ಡಿಸೆಂಬರ 9ರಂದು ಗುಜರಾತ್ ನಲ್ಲಿ ನಡೆದ ಮತದಾನದ ವೇಳೆ ವಿದ್ಯುನ್ಮಾನ ಮತಯಂತ್ರಗಳಲ್ಲಿ ಬ್ಲೂಟೂತ್ ಇದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search