• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥರದ್ದದು ದಿಟ್ಟ ನಿರ್ಧಾರ, ವರ್ಷಾಂತ್ಯದ ಭೋಜನಕ್ಕಿಲ್ಲ ಮಾಂಸಾಹಾರ!

TNN Correspondent Posted On December 16, 2017
0


0
Shares
  • Share On Facebook
  • Tweet It

ಲಖನೌ; ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರೆಂದರೇನೆ ಹಾಗೆ. ಅವರು ಸಿಎಂ ಆದ ಬಳಿಕ, ಅಕ್ರಮ ಕಸಾಯಿಖಾನೆಗೆ ಬೀಗ ಹಾಕಿಸಿದರು. ರೈತರ ಸಾಲ ಮನ್ನಾ ಮಾಡಿದರು. ಗಾರ್ಡನ್ ಪ್ರೇಮಿಗಳಿಗೆ ಆ್ಯಂಟಿ ರೋಮಿಯೋ ಸ್ಕ್ವಾಡ್ ರಚಿಸಿದರು. ಹೀಗೆ ಹಲವು ದಿಟ್ಟ ನಿರ್ಧಾರಗಳಿಗೆ ಹೆಸರಾದ ಯೋಗಿ ಆದಿತ್ಯನಾಥರು ಮತ್ತೊಂದು ನಿರ್ಧಾರ ಕೈಗೊಂಡಿದ್ದಾರೆ.

ವರ್ಷಾಂತ್ಯದಲ್ಲಿ ಉತ್ತರ ಪ್ರದೇಶ ಸರ್ಕಾರದಿಂದ ಎಲ್ಲ ಐಎಎಸ್ ಅಧಿಕಾರಿಗಳಿಗೆ ವಿಶೇಷ ಭೋಜನ ಕೂಟ ಏರ್ಪಡಿಸುವುದು ವಾಡಿಕೆ. ಅದರಲ್ಲೂ ಈ ಭೋಜನಕೂಟದಲ್ಲಿ ವಿಧ ವಿಧದ ಮಾಂಸದೂಟ ಮಾಡಿಸುವುದೂ ಸಂಪ್ರದಾಯ.

ಆದರೆ ಈ ಬಾರಿ ಏರ್ಪಡಿಸಿದ್ದ ಔತಣಕೂಟದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮಾಂಸದೂಟಕ್ಕೆ ಬ್ರೇಕ್ ಹಾಕಿದ್ದು, ಸಸ್ಯಾಹಾರದ ವ್ಯವಸ್ಥೆ ಮಾಡಿಸಿದ್ದಾರೆ. ಚಿಕನ್, ಮಟನ್ ಬದಲಿಗೆ ಸಸ್ಯಾಹಾರದಲ್ಲೇ ಭೋಜನ ಮುಗಿಸಿದ್ದಾರೆ.

ಕಳೆದ ವರ್ಷ ರಾಜಭವನದಲ್ಲಿ ರಾಜ್ಯಪಾಲ ರಾಮ್ ನಾಯ್ಕ್ ಅವರು ಭೋಜನ ಕೂಟ ಏರ್ಪಡಿಸಿದ್ದು, ವಿಶೇಷ ರೀತಿಯಾಗಿ, ವಿಧವಿಧದ ಮಾಂಸಾಹಾರ ಮಾಡಿಸಿದ್ದರು. ಆದರೆ ಈ ಬಾರಿ ಸರ್ಕಾರದ ದುಡ್ಡಿನಲ್ಲಿ ಅಧಿಕಾರಿಗಳ ಮಾಂಸಾಹಾರಕ್ಕೆ ಮುಖ್ಯಮಂತ್ರಿ ಬ್ರೇಕ್ ಹಾಕಿದ್ದಾರೆ.

0
Shares
  • Share On Facebook
  • Tweet It




Trending Now
ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
Tulunadu News July 4, 2025
ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
Tulunadu News July 4, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
  • Popular Posts

    • 1
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 2
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • 3
      ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • 4
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • 5
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search