• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಡೋಕ್ಲಾಂನಲ್ಲಿ ಎಂಥಹುದ್ದೇ ಪರಿಸ್ಥಿತಿಯನ್ನು ಎದುರಿಸಲು ಸೈನ್ಯ ಸಿದ್ಧ

TNN Correspondent Posted On December 17, 2017
0


0
Shares
  • Share On Facebook
  • Tweet It

ದೆಹಲಿ: ಪದೇಪದೆ ಡೋಕ್ಲಾಂ ಗಡಿಯಲ್ಲಿ ಕೀಟಲೇ ಮಾಡುತ್ತಿರುವ ಚೀನಾದ ವಿರುದ್ಧ ಎಂಥಹುದ್ದೇ ಕಠಿಣ ಪರಿಸ್ಥಿತಿ ಎದುರಿಸಲು ಭಾರತದ ಸೈನ್ಯ ಸಿದ್ಧವಿದೆ ಎಂದು ಜನರಲ್ ಆಫಿಸರ್ ಕಮಾಂಡಿಂಗ್ ಚೀಫ್ ಲೆ.ಜ ಅಭಯ ಕೃಷ್ಣನ್ ಹೇಳಿದ್ದಾರೆ.

ಕೋಲ್ಕತ್ತಾದಲ್ಲಿ ನಡೆದ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭೂತಾನ ಮತ್ತು ಭಾರತದ ಗಡಿಯಲ್ಲಿ ಚೀನಾ ಸೈನ್ಯ ರಸ್ತೆ ನಿರ್ಮಾಣಕ್ಕೆ ಪ್ರಯತ್ನಿಸುತ್ತಿರುವ ವೇಳೆಯೇ ಈ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ  ಹೊರ ಬಿದ್ದಿರುವುದು ಭಾರತ ಸೈನ್ಯದ ತಾಕತ್ತಿನ ಸಂದೇಶವನ್ನು ಚೀನಾಕ್ಕೆ ರವಾನಿಸಿದಂತಾಗಿದೆ.

ಭಾರತ ಸೈನಿಕರು ಡೋಕ್ಲಾ ಗಡಿಯಲ್ಲಿ ಉತ್ತಮ ಕಾರ್ಯ ನಿರ್ವಹಿಸುವ ಕ್ಷಮತೆ ಹೊಂದಿದ್ದಾರೆ. ನಮ್ಮ ಸೈನ್ಯಕ್ಕೆ ಪೂರಕ ಶಕ್ತಿಯೂ ದೊರಕಿದೆ. ಯಾರಾದ್ರೂ ದಾಳಿ ಮಾಡಿದರೇ ತಕ್ಕ ಪ್ರತಿರೋಧ ನೀಡುವ ಶಕ್ತಿಯನ್ನು ನಮ್ಮ ಸೈನ್ಯ ಹೊಂದಿದೆ. ಸಕಲ ರೀತಿಯಲ್ಲೂ ಸಿದ್ಧವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.  ಪ್ರತ್ಯೇಕ ರಾಷ್ಟ್ರಗಳ ಹೆಸರು ಹೇಳುವುದಿಲ್ಲ. ಯಾವುದೇ ರಾಷ್ಟ್ರ ಕೀಟಲೆ ಮಾಡಿದರೆ ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ ಈಗಲೂ ಡೋಕ್ಲಾ ಗಡಿಯ ಕೆಲವೇ ಅಡಿಗಳಷ್ಟು ದೂರದಲ್ಲಿ ಚೀನಾ ತನ್ನ ಸೈನಿಕರನ್ನು ಜಮಾ ಮಾಡಿಟ್ಟುಕೊಂಡಿದೆ. ಈ ಕುರಿತು ಹಲವು ಭಾರಿ ಹೇಳಲಾಗಿದೆ. ಇನ್ನು ಹೇಳಲು ಏನು ಬಾಕಿ ಉಳಿದಿಲ್ಲ. ದೇಶ ಇದೀಗ ಎಂತಹುದ್ದೇ ಪರಿಣಾಮವನ್ನು ಎದುರಿಸಲು ಸಿದ್ಧ ಎಂದು ಅಭಯ ಕೃಷ್ಣನ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search