• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉನ್ನತ ಸಮುದಾಯದ ಬಡವರಿಗೂ ಮೀಸಲು ಸಿಗಲಿ: ಹೈ ಕೋರ್ಟ್

TNN Correspondent Posted On December 17, 2017
0


0
Shares
  • Share On Facebook
  • Tweet It

ಚೆನ್ನೈ: ಉನ್ನತ ವರ್ಗದ ಸಮುದಾಯಗಳ ಬಡ ಅಭ್ಯರ್ಥಿಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲು ಕಲ್ಪಿಸುವಮತೆ ಮದ್ರಾಸ್ ಹೈಕೋರ್ಟ್  ಮಹತ್ತರವಾದ ಸಲಹೆಯನ್ನು ಸರ್ಕಾರಕ್ಕೆ ನೀಡಿದೆ.

ನ್ಯಾಯಮೂರ್ತಿ ಎನ್.ಕಿರುಬಾಕರನ್ ಈ ಸಲಹೆ ನೀಡಿದ್ದು, ಉನ್ನತ ವರ್ಗದವರಲ್ಲೂ ಹಲವು ಬಡವರಿದ್ದಾರೆ. ಅವರಲ್ಲೂ ಸಾಮಾಜಿಕ, ಅರ್ಥಿಕ ಸಮಸ್ಯೆಯುಳ್ಳ ಜನರಿದ್ದಾರೆ. ಅವರಿಗೂ ಮೀಸಲು ಕಲ್ಪಿಸಬೇಕು. ಎಲ್ಲ ವರ್ಗಗಳಿಗೂ ಸಮಾನ ಸೌಲಭ್ಯಗಳು ದೊರೆಯಬೇಕು. ಇಲ್ಲಿದ್ದಿದ್ದರೇ ಸಮಸ್ಯೆ ಉದ್ಭವವಾಗಲಿದೆ  ಎಂದು ಹೇಳಿದ್ದಾರೆ.

ಉನ್ನತರ ಸಮುದಾಯಗಳ ಬಡವರಿಗೆ ಮೀಸಲು ಕಲ್ಪಿಸುವುದು ಎಂದರೆ, ಹಿಂದಿನಿಂದಲೂ ಮೀಸಲು ಸೌಲಭ್ಯ ಪಡೆಯುತ್ತಿರುವ ಸಮುದಾಯಗಳ ಮೀಸಲನ್ನು ಕಿತ್ತುಕೊಳ್ಳಲಾಗುವುದು ಎಂದು ಪರಿಗಣಿಸುವುದಲ್ಲ. ಸೌಲಭ್ಯ ವಂಚಿತರಿಗೆ, ಸಂಕಷ್ಟದಲ್ಲಿರುವವರಿಗೆ ಸಕಲ ಸೌಲಭ್ಯ ಒದಗಿಸುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಯಾವುದೇ ಸಮುದಾಯವಿದ್ದರೂ ಬಡವರು, ಬಡವರೇ ಅವರಿಗೂ ಆರ್ಥಿಕ ಸಾಮಾಜಿಕ ನ್ಯಾಯ ಒದಗಿಸಬೇಕು. ಈ ಕುರಿತು ಯಾರೂ ಮಾತನಾಡುವುದಿಲ್ಲ. ಮಾತಾಡಿದರೆ ಪ್ರತಿಭಟನೆ ಎದುರಿಸುವ ಸ್ಥಿತಿ ಇದೆ. ಆದ್ದರಿಂದ ಎಲ್ಲ ವರ್ಗದ ಬಡವರಿಗೆ ಸೂಕ್ತ ಸೌಲಭ್ಯಗಳನ್ನು ನೀಡಬೇಕು. ಮುಂದುವರಿದ ಸಮುದಾಯದ ಬಡವರಿಗೆ ಮೀಸಲು ಒದಗಿಸುವ ಇರುವ ಅಂಶಗಳ ಕುರಿತು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್ ಸೂಚಿಸಿದೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search