• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಚಿತ್ರ ಪ್ರಕಟಿಸಿರುವ ಸಿಪಿಐ(ಎಂ) ಪಕ್ಷದ ಹಿಂಸಾತ್ಮಕ ಮನಸ್ಥಿತಿ ಅನಾವರಣ

TNN Correspondent Posted On December 18, 2017
0


0
Shares
  • Share On Facebook
  • Tweet It

ಕೇರಳದಲ್ಲಿ ಸರಣಿಯಲ್ಲಿ ಹಿಂದೂ ಕಾರ್ಯಕರ್ತರ ಕಗ್ಗೊಲೆ ನಡೆಸುತ್ತೀರುವ ಸಿಪಿಐ ಸೇರಿ ಎಡ ಪಕ್ಷಗಳ ಹಿಂಸಾತ್ಮಕ ಮನಸ್ಥಿತಿ ಇದೀಗ ಅನಾವರಣವಾಗಿದೆ. ಉತ್ತರ ಕೋರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ನ ಚಿತ್ರವನ್ನು ಸಿಪಿಂ ತನ್ನ ಬ್ಯಾನರ್ ಗಳಲ್ಲಿ ಬಳಸುವ ಮೂಲಕ ತಾವು ಸರ್ವಾಧಿಕಾರಿ ಧೋರಣೆ ಹೊಂದಿದ್ದೇವೆ ಎಂಬುದನ್ನು ಪರೋಕ್ಷವಾಗಿ ಸಾಬೀತುಮಾಡಿದೆ.

ತನ್ನ ಕ್ರೂರ ನೀತಿಗಳ ಮೂಲಕ ವಿಶ್ವಕ್ಕೆ ಮಾರಕವಾಗಿ ಪರಿಣಮಿಸಿರುವ ಕಿಮ್ ಜಾಂಗ್ ಉನ್ ನ ಚಿತ್ರ ಬಳಸಿರುವುದು ಇದೀಗ ತೀವ್ರ ವಿರೋಧಕ್ಕೆ ಕಾರಣವಾಗಿದೆ. ಅಲ್ಲದೇ ಇದು ಕೇರಳದಲ್ಲಿ ನಡೆಯುತ್ತಿರುವ ಸರಣಿ ಕಗ್ಗೊಲೆಗಳ ತಾಣವಾಗಿದೆ ಎಂಬುದಕ್ಕೆಸಾಕ್ಷಿ ಎಂದು ಬಿಜೆಪಿ ವಕ್ತಾರ ಸಂಬೀತ್ ಪಾತ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಡಪಂಥಿಯ ಪಕ್ಷಗಳು ಬಿಜೆಪಿ ಮತ್ತು ಆರ್ ಎಸ್ ಎಸ್ ಕಚೇರಿಗಳ ಮೇಲೆ ಮಿಸೈಲ್ ಉಡಾಯಿಸಿದರೂ ಅಚ್ಚರಿಯಿಲ್ಲ. ಕಮ್ಯುನಿಸ್ಟ್ ಪಕ್ಷ ಮಿಸೈಲ್ ಉಡಾಯಿಸುವ ಯೋಜನೆ ರೂಪಿಸಿದೆ ಎಂದು ಆರೋಪಿಸಿದ್ದಾರೆ.

ಕೇರಳದಲ್ಲಿ ಅಧಿಕಾರದಲ್ಲಿರುವ ಸಿಪಿಐ ಪಕ್ಷ ಶಸ್ತ್ರಾಗಳನ್ನು ಅಕ್ರಮವಾಗಿ ಸಂಗ್ರಹಿಸಿಕೊಂಡು ವಿಶ್ವವನ್ನೇ ಹೆದರಿಸುತ್ತಿರುವ ಉತ್ತರ ಕೋರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ನನ್ನು ಮಾದರಿಯಾಗಿಟ್ಟುಕೊಂಡಿದ್ದು, ಭಾರಿ ಆತಂಕ ಮೂಡಿಸಿದೆ. ಭಾರತದಂತ ಪ್ರಜಾಪ್ರಭುತ್ವದ ರಾಷ್ಟ್ರದಲ್ಲಿ ಸರ್ವಾಧಿಕಾರಿಯನ್ನು ವಿಜೃಂಭಿಸುತ್ತಿರುವುದು, ಅದೂ ಜವಾಬ್ದಾರಿಯುತವಾಗಿ ಆಡಳಿತದಲ್ಲಿರುವ ಸರ್ಕಾರದ ಪಕ್ಷದ ಈ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕೇರಳದಲ್ಲಿ ಅಧಿಕಾರದಲ್ಲಿರುವ ಪಕ್ಷದವರೇ ಸರ್ವಾಧಿಕಾರಿಯನ್ನು ವೈಭವಿಕರಿಸಿರುವುದು ದೇಶದ ಶಾಂತಿ, ಸುವ್ಯವಸ್ಥೆ, ಭದ್ರತೆ ಬಗ್ಗೆ ಹಲವು ಅನುಮಾನಗಳನ್ನು ಮೂಡಿಸಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search