• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ನನ್ನ ಮಗ ಬಂದೆ ಬರುತ್ತಾನೆ ಎಂದು ಕಾಯುತ್ತಿದ್ದ ಅಪ್ಪ-ಅಮ್ಮನಿಗೆ ಮಕ್ಕಳು ಕೊಟ್ಟ ಉಡುಗೊರೆ ಏನು ಗೊತ್ತಾ??

TNN Correspondent Posted On July 6, 2017
0


0
Shares
  • Share On Facebook
  • Tweet It

ಒಂದು ರೈಲು ನಿಲ್ದಾಣ.. ಅಲ್ಲಿ ಒಬ್ಬ ಟೀ ಮಾರುವವನ ಕಣ್ಣಿಗೆ ಒಂದು ವೃದ್ಧ ದಂಪತಿಗಳು ಇಬ್ಬರೂ ಕೈ ಕೈ ಹಿಡಿದು ನಿಲ್ದಾಣದ ಒಂದು ಬದಿಯಲ್ಲಿ ಹೋಗುತ್ತಿರುವುದು ಕಾಣಿಸುತ್ತದೆ ಅವರು ಒಂದು ಬದಿಯಲ್ಲಿ ಹೋಗಿ ಕುಳಿತುಕೊಳ್ಳುತ್ತಾರೆ ಅಷ್ಟರಲ್ಲಿ ದೂರದಲ್ಲಿ ರೈಲು ಬರುವುದು ಗಮನಿಸಿ ಹುಡುಗ ತನ್ನ ಕಾರ್ಯದಲ್ಲಿ ತೊಡಗುತ್ತಾನೆ.

ಮತ್ತೆ ಆ ಹುಡುಗ ಅದೆ ನಿಲ್ದಾಣಕ್ಕೆ ಬಂದಾಗ ಸುಮಾರು ರಾತ್ರಿ 12 ಆಗಿರುತ್ತೆ ಆಗ ಆ ಹುಡುಗ ಅವರ ಬಳಿ ಹೋಗಿ ಕೇಳುತ್ತಾನೆ “ಅಜ್ಜ ನೀವು ಎಲ್ಲಿಗೆ ಹೋಗಬೇಕು ಯಾಕೆ ಬೆಳಗಿನಿಂದ ಇಲ್ಲೆ ಇರುವಿರಿ” ಎಂದು ಕೇಳಿದ ತಕ್ಷಣ ಆ ವೃದ್ಧ ತನ್ನ ಜೇಬಿನಿಂದ ಒಂದು ಚೀಟಿಯನ್ನು ತೆಗೆದು ಕೊಟ್ಟು ಹೇಳುತ್ತಾನೆ “ಮಗಾ ನಮಗೆ ಓದಲೂ ಬರೆಯಲು ಬರುವುದಿಲ್ಲ ನನ್ನ ಚಿಕ್ಕ ಮಗನ ಮನೆಗೆ ಹೋದಾಗ ಅವನು ನೀವು ರೈಲು ನಿಲ್ದಾಣದಲ್ಲಿ ಇರಿ ಅಣ್ಣ ಬಂದು ನಿಮ್ಮನ್ನು ಕರೆದುಕೊಂಡು ಹೋಗುವನು ಅಕಸ್ಮಾತ್ತಾಗಿ ಅವನು ಬರಲಿಲ್ಲ ಅಂದರೆ ಈ ಚೀಟಿ ತೋರಿಸಿ ಯಾರಾದರೂ ಕರೆದುಕೊಂಡು ಹೋಗುತ್ತಾರೆ ಅಂತ ಹೇಳಿದಾಗ ಹುಡುಗ ಕುತುಹಲದಿಂದ ಆ ಚೀಟಿ ನೋಡುತ್ತಾನೆ ನೋಡಿದಾಕ್ಷಣ ಹುಡುಗನ ಕಣ್ಣಲಿ ನೀರು ತುಂಬಿ ಬರುತ್ತದೆ ಯಾಕೆಂದರೆ ಆ ಚೀಟಿಲಿ ಬರೆದಿದ್ದು

“ನೋಡಿ ನೀವು ಯಾರೆ ಆಗಿರಿ ದಯವಿಟ್ಟು ಇಬ್ಬರನ್ನೂ ನಗರದ ಯಾವುದೇ ವೃದ್ಧಾಶ್ರಮಕ್ಕೆ ಸೇರಿಸಿ ” ಎಂದೂ ಬರೆದಿತ್ತು.

 
 –ಜನ ಸಾಮಾನ್ಯ–
0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • 2
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 3
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!

  • Privacy Policy
  • Contact
© Tulunadu Infomedia.

Press enter/return to begin your search