• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

1997ರಲ್ಲಿ ಗೇಲಿ ಮಾಡಿದ ಕಾಂಗ್ರೆಸ್ ಗೆ ಅಟಲ್ ಜೀ ಹೇಳಿದ ಮಾತು ಸಾಕಾರವಾಗಿದೆ, ಅದೇನು ಗೊತ್ತೆ?

ಸಂಜಯ್ ಗೌಡ, ಮಂಡ್ಯ Posted On December 19, 2017
0


0
Shares
  • Share On Facebook
  • Tweet It

ನನ್ನ ಮಾತನ್ನು ನೆನಪಲ್ಲಿ ಇಟ್ಟುಕೊಳ್ಳಿ. ಇಂದು ನಮಗೆ ಕಡಿಮೆ ಸದಸ್ಯರು ಇದ್ದಾರೆ ಎಂದು ಗೇಲಿ ಮಾಡುತ್ತಿದ್ದೀರಿ. ಆದರೆ ಒಂದು ದಿನ ಬರುತ್ತದೆ. ಪೂರ್ಣ ಭಾರತದಲ್ಲಿ ಬಿಜೆಪಿ ಜಯಭೇರಿ ಭಾರಿಸುತ್ತದೆ. ಇಡೀ ದೇಶದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೇರುತ್ತದೆ. ಆಗ ಇಡೀ ದೇಶ ನಿಮ್ಮನ್ನು ನೋಡಿ ಗೇಲಿ ಮಾಡುತ್ತದೆ…

ಇದು 1997ರಲ್ಲಿ  ಮೋಸದಾಟದಿಂದ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಪಕ್ಷ ಬಿಜೆಪಿಗೆ ಗೇಲಿ ಮಾಡಿದ್ದಾಗ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಕೊಟ್ಟ ಉತ್ತರ. ಅವರು ನೀಡಿದ್ದ ಉತ್ತರ ಇಂದು ಸಾಕಾರವಾಗಿದೆ. ಪುಣ್ಯ ಪುರುಷ ಕನಸು ಕಾಣುತ್ತಾನೆ ಎಂದರೇ ಅದರ ಹಿಂದೆ ಬಹುದೂರದೃಷ್ಟಿಯ ಸ್ಪಷ್ಟನೆ ಕಲ್ಪನೆ ಇರುತ್ತೇ. ಅವನಿಗೆ ಆತನ ಸಂಘಟನೆಯ ಬಲ ಗೊತ್ತಿರುತ್ತೇ. ಅದಕ್ಕೆ ಇಲ್ಲವೇ ಇಂದು ಬಿಜೆಪಿ ರಾಷ್ಟ್ರಾಧ್ಯಂತ ರಣಭೇರಿ ಭಾರಿಸುತ್ತಿದೆ. 70 ವರ್ಷ ದೇಶವನ್ನು ಆಳಿದ ಕಾಂಗ್ರೆಸ್ ಹೀನಾಯ ಸೋಲು ಕಾಣುತ್ತಿದೆ.

ದೇಶದಲ್ಲಿ ಕೇವಲ ಒಂದು ಕೈ ಅಂಕಿಯಷ್ಟು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಎರಡಂಕಿ ದಾಟದಷ್ಟು ಸದಸ್ಯರು ಸಂಸತ್ ನಲ್ಲಿ ಇದ್ದಾರೆ. ಈ ಸ್ಥಿತಿಗೆ ಬರಲು ಕಾಂಗ್ರೆಸ್ ಜನರಿಗೆ ಮಾಡಿದ ಮೋಸ, ಭ್ರಷ್ಟಾಚಾರ ಜನರನ್ನು ರೋಸಿ ಹೋಗುವಂತೆ ಮಾಡಿದೆ. ಅದಕ್ಕೆ ಅಲ್ಲವೇ ಇಡೀ ದೇಶದಿಂದ ಕಾಂಗ್ರೆಸ್ ಮುಕ್ತ ಎಂದು ಅಶ್ವಮೇದ ಕುದುರೆಯಂತೆ ಬಿಜೆಪಿ ನಿರಂತರ ಗೆಲುವು ಸಾಧಿಸುತ್ತಿದ್ದರೇ. ನೆಲೆ ಉಳಿಸಿಕೊಳ್ಳಲು ಕಾಂಗ್ರೆಸ್ ಹೆಣಗಾಡುತ್ತಿದೆ.

ದೇಶದಲ್ಲಿ 19 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೇರಿದರೇ, ಕಾಂಗ್ರೆಸ್ ಕೇವಲ 4 ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಇನ್ನು 2018ರಲ್ಲಿ ಅಲ್ಲೂ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಗೆ ತನ್ನ ಅಸ್ಮಿತೆಯ ಪ್ರಶ್ನೆ ಕಾಡುತ್ತಿದೆ. ಇನ್ನು ಸದಾ ಕೋಮುವಾದಿ ಪಕ್ಷ ಎಂದು ಗೀಳಿಡುತ್ತಿದ್ದ ಕಾಂಗ್ರೆಸ್ ಗೆ ಜನರು ತಕ್ಕ ಉತ್ತರ ನೀಡಿದ್ದಾರೆ ಎನ್ನುವುದಕ್ಕೆ ಸಾಕ್ಷಿ 2002ರಲ್ಲಿ ಗೋದ್ರಾ ಹತ್ಯಾಕಾಂಡದ ನಂತರ ಒಂದು ಭಾರಿಯೂ ಗೋದ್ರಾ ಕ್ಷೇತ್ರದಲ್ಲಿ ವಿಜಯ ಸಾಧಿಸದ ಬಿಜೆಪಿ ಇಂದು ಜಯಭೇರಿ ಸಾಧಿಸಿದೆ. ಅಂದರೆ ಜನರು ಬಿಜೆಪಿ ಕೋಮುವಾದಿ ಪಕ್ಷವಲ್ಲ ಅಭಿವೃದ್ಧಿ ಮಾಡುವ ಪಕ್ಷ ಎಂಬುದನ್ನು ಅರ್ಥೈಸಿಕೊಂಡಿದ್ದಾರೆ ಎಂದಾಯಿತು.

ಸುಮ್ಮನೇ ಕೋಮುವಾದಿ ಕೋಮುವಾದಿ ಎಂದು ಬೊಗಳೆ ಬಿಡುತ್ತಾ ಕೂತರೇ, ಅಟಲ್ ಜೀ ಹೇಳಿದಂತೆ ಗೇಲಿ ಮಾಡಿಸಿಕೊಳ್ಳಲೂ ಕೂಡ ಕಾಂಗ್ರೆಸ್ ಉಳಿಯದಂತ ಸ್ಥಿತಿ ಬರುತ್ತದೆ. ವಿನಾಕಾರಣ ಆರೋಪಗಳನ್ನು ಮಾಡುವುದನ್ನು ಬಿಟ್ಟು ಕಾಂಗ್ರೆಸ್ ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸಿದರೇ ಒಂದು ಹೊತ್ತಿನ ಗಂಜಿಗಾದರೂ ಅನುಕೂಲವಾದಾತು.

 

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
ಸಂಜಯ್ ಗೌಡ, ಮಂಡ್ಯ December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
ಸಂಜಯ್ ಗೌಡ, ಮಂಡ್ಯ December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search