• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾದ ಒಬಿಒಆರ್ ಯೋಜನೆಗೆ ಸೆಡ್ಡು ಹೊಡೆಯಲು ಭಾರತ ರೂಪಿಸಿದ ಯೋಜನೆ ಯಾವುದು ಗೊತ್ತಾ?

TNN Correspondent Posted On December 19, 2017
0


0
Shares
  • Share On Facebook
  • Tweet It

ದೆಹಲಿ: ಚೀನಾದ ಒಂದು ಪ್ರದೇಶ ಒಂದು ಯೋಜನೆ (ಒಬಿಒಆರ್)ಗೆ ವಿರೋಧ ವ್ಯಕ್ತಪಡಿಸಿ ದಕ್ಕಿಸಿಕೊಂಡಿದ್ದಲ್ಲದೇ, ಚೀನಾಗೇ ಸೆಡ್ಡೊಡೆಯಲು ಯೋಜನೆಯೊಂದು ರೂಪಿಸಿದೆ.

ಹೌದು, ಅಂತಾರಾಷ್ಟ್ರೀಯ ಉತ್ತರ-ದಕ್ಷಿಣ ಸಾರಿಗೆ ಕಾರಿಡಾರ್ (ಐಎನ್ಎಸ್ ಟಿಸಿ) ಯೋಜನೆ ರೂಪಿಸಿದ್ದು, ಭಾರತ-ರಷ್ಯಾ ನಡುವೆ ದೀರ್ಘ ಸಂಪರ್ಕ ಸಾಧನೆಗೆ ಇದು ಸಹಕಾರಿಯಾಗಲಿದೆ. ಸುಮಾರು 7,200 ಕಿ.ಮೀ.ವರೆಗೆ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದ್ದು, ಸುಮಾರು 17 ವರ್ಷದ ಸುದೀರ್ಘ ಯೋಜನೆ ಚೀನಾಗೆ ಸೆಡ್ಡು ಹೊಡೆಯುವುದರಲ್ಲಿ ಎರಡು ಮಾತಿಲ್ಲ.

ಮೊದಲ ಹಂತವಾಗಿ 2018ರ ಜನವರಿಯಲ್ಲಿ ಯೋಜನೆ ದ್ಯೋತಕವಾಗಿ 14ರಂದು ಮೊದಲ ಸರಕು ರಫ್ತಾಗಲಿದೆ. ಮುಂಬೈ ಮೂಲಕ ಕೇಂದ್ರೀಯ ಏಷ್ಯಾದ ಹಲವು ರಾಷ್ಟ್ರಗಳ ಮೂಲಕ ರಸ್ತೆ ಹಾದು ಹೋಗಲಿದೆ. ಅದರಲ್ಲೂ ಯೋಜನೆಯಿಂದ ಪಾಕಿಸ್ತಾನ ಹೊರತಾಗಿದೆ ಎಂಬುದು ಪ್ರಮುಖ ಅಂಶವಾಗಿದೆ.

ಭಾರತ, ಇರಾನ್, ಅಜರ್ ಬೈಜಾನ್ ಮೂಲಕ ಯೋಜನೆ ರಷ್ಯಾ ತಲುಪಲಿದ್ದು, ಮುಂಬೈಯಿಂದ ಹಡಗು, ರೈಲು ಮತ್ತು ರಸ್ತೆ ಸಾರಿಗೆ ಮೂಲಕ ಸಂಪರ್ಕ ಸಾಧಿಸಲಾಗುತ್ತದೆ.

ಈ ಯೋಜನೆ ಭಾರತದ 2015-20ರವರೆಗಿನ ಭಾರತದ ವಿದೇಶ ವ್ಯವಹಾರ ನೀತಿಗೆ ಈ ಯೋಜನೆ ಸಹಕಾರಿಯಾಗಲಿದ್ದು, ಭಾರತದ ವಿದೇಶ ವ್ಯವಹಾರ, ಸಹಕಾರ, ಸೌಹಾರ್ದ ವೃದ್ಧಿಗೆ ಈ ಯೋಜನೆ ಸಹಕಾರಿ ಎಂದೇ ವಿಶ್ಲೇಷಿಸಲಾಗಿದೆ.

ಒಟ್ಟಿನಲ್ಲಿ ಪಾಕಿಸ್ತಾನ ಸೇರಿ ಹಲವು ರಾಷ್ಟ್ರಗಳೊಂದಿಗೆ ಸಂಬಂಧ ಬೆಸೆದು ಮಾರುಕಟ್ಟೆ ವಿಸ್ತರಣೆಗೆ ಮುಂದಾಗಿದ್ದ ಚೀನಾಗೆ ಈ ಯೋಜನೆ ತಿರುಗೇಟಾಗಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search