• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕ್ರಿಕೆಟ್ ದೇವರು, ಭಾರತ ರತ್ನ ಸಚಿನರನ್ನು ಅವಮಾನ ಮಾಡಿದ ಕಾಂಗ್ರೆಸ್

TNN Correspondent Posted On December 22, 2017
0


0
Shares
  • Share On Facebook
  • Tweet It

ದೆಹಲಿ: ಕ್ರಿಕೆಟ್ ದೇವರು, ಭಾರತ ರತ್ನ, ರಾಜ್ಯಸಭೆ ಸದಸ್ಯ ಸಚಿನ್ ತೆಂಡೂಲ್ಕರ್ ಅವರನ್ನು ರಾಜ್ಯ ಸಭೆ ಕಲಾಪದಲ್ಲಿ ಮಾತನಾಡಲು ಅವಕಾಶ ನೀಡದೆ ಕಾಂಗ್ರೆಸ್ ಸದಸ್ಯರು ಅವಮಾನಿಸಿದ್ದು, ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಭಾರತದಲ್ಲಿ ಕ್ರೀಡಾ ಭವಿಷ್ಯದ ಬಗ್ಗೆ ಮಾತನಾಡಲು ಸಚಿನ್ ಎದ್ದು ನಿಂತಾಗ ಕಾಂಗ್ರೆಸ್ ಸದಸ್ಯರು ಗದ್ದಲ ಆರಂಭಿಸಿದ್ದರು. 2ಜಿ ಹಗರಣದ ಕುರತು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಬಗ್ಗೆ ನೀಡಿರುವ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಸದನದಲ್ಲಿ ತೀವ್ರ ಗದ್ದಲ, ಕೋಲಾಹಲ ಸೃಷ್ಟಿಸಿದರು. ಇದರಿಂದ ಸಚಿನ್ ತೆಂಡೂಲ್ಕರ್ ಗೆ ತೀವ್ರ ಇರಿಸು ಮುರಿಸು ಉಂಟಾಯಿತು.

ರಾಜ್ಯಸಭೆಯಲ್ಲಿ ಪ್ರಥಮ ಭಾರಿಗೆ ಮಾತನಾಡಲು ಸಚಿನ್ ಮುಂದಾದಾಗ ಕಾಂಗ್ರೆಸ್ ಸದಸ್ಯರು ತೀವ್ರ ಗದ್ದಲ ಆರಂಭಿಸಿದ್ದರು. ಇದರಿಂದ ಸಚಿನ್ ಸುಮಾರು 10 ನಿಮಿಷ ನಿಂತುಕೊಂಡೆ ಇದ್ದರು. ಆದರೂ ಕಾಂಗ್ರೆಸ್ ಸದಸ್ಯರು ಗದ್ದಲ ಮುಂದುವರಿಸಿದರು. ರಾಜ್ಯಸಭೆ ಸಭಾಧ್ಯಕ್ಷ ವೆಂಕಯ್ಯ ನಾಯ್ಡು ‘ಭಾರತ ರತ್ನ ಕ್ರಿಕೆಟ್ ದೇವರಿಗೆ ಅವಮಾನ ಮಾಡುವುದು ಸರಿಯಲ್ಲ. ಅವರಿಗೆ ಮಾತನಾಡಲು ಅವಕಾಶ ನೀಡಿ ಎಂದು ಮನವಿ ಮಾಡಿದರೂ ಕಾಂಗ್ರೆಸ್ ಸದಸ್ಯರು ತಮ್ಮ ಪಟ್ಟು ಸಡಿಲಿಸಲಿಲ್ಲ.

ದೇಶದ ಕ್ರೀಡಾಲೋಕಕ್ಕೆ ಮಹತ್ವದ ಕೊಡುಗೆ ನೀಡಿದವರು ಮಾತನಾಡುತ್ತಿದ್ದಾರೆ. ಕೊನೆ ಪಕ್ಷ ಕ್ರೀಡಾ ಸ್ಫೂರ್ತಿಯನ್ನಾದರೂ ಮೆರೆಯಿರಿ ಎಂದರೂ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ಮುಂದುವರಿಸಿ ಸಚಿನ್ ಗೆ ಮಾತನಾಡಲು ಅವಕಾಶ ನೀಡದೇ ಅವಮಾನ ಮಾಡಿದರು.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search