• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಿಂದೂ ಯುವತಿಯನ್ನು ಅಪಹರಿಸಿ, ಇಸ್ಲಾಂಗೆ ಮತಾಂತರಿಸಿ ಮದುವೆಯಾದ ಮತಾಂಧರು

TNN Correspondent Posted On December 22, 2017


  • Share On Facebook
  • Tweet It

ಕರಾಚಿ: ಪಾಕಿಸ್ತಾನದಲ್ಲಿ ಹಿಂದೂಗಳ ಮೇಲೆ ಮುಸ್ಲಿಂ ಮತಾಂಧರ ದಾಳಿ ಮುಂದುವರಿದಿದ್ದು, ಪಾಕಿಸ್ತಾನದಲ್ಲಿ ಹಿಂದೂಗಳು ಸ್ವತಂತ್ರವಾಗಿ ಜೀವಿಸುವುದೇ ಕಷ್ಟವಾಗಿ ಪರಿಣಮಿಸಿದೆ. ಇದಕ್ಕೆ ಪುಷ್ಟಿ ಎಂಬಂತೆ ಪಾಕಿಸ್ತಾನದ ಥಾರ್ ಪ್ರದೇಶದಲ್ಲಿ ಹಿಂದೂ ಯುವತಿಯನ್ನು ಅಪಹರಿಸಿ, ಒತ್ತಾಯದಿಂದ ಅವಳನ್ನು ಮತಾಂತರ ಮಾಡಿ, ಮದುವೆಯಾಗಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಯುವತಿ ಕುಟುಂಬಸ್ಥರು ದೂರು ನೀಡಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

ಯುವತಿಯನ್ನು ಅಪಹರಣ ಮಾಡಿರುವ ಕುರಿತು ಇಸ್ಲಾಂಕೋಟ್ ನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುವತಿ ಕುಟುಂಸ್ಥರು ‘ಮೂರು ಶಸ್ತ್ರಸಜ್ಜಿತ ವ್ಯಕ್ತಿಗಳು ಯುವತಿಯನ್ನು ಅಪಹರಿಸಿದಲ್ಲದೇ, ಮನೆಯಲ್ಲಿ ದರೋಡೆ ಮಾಡಿದ್ದಾರೆ. ಅಲ್ಲದೇ ಯುವತಿ ಸೇರಿ ಕುಟುಂಬಸ್ಥರನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ಪಾಕಿಸ್ತಾನ ಪತ್ರಿಕೆ ಡಾನ್ ವರದಿ ಮಾಡಿದೆ.

ಯುವತಿ ತಂದೆ ಹೀರಾ ಮೇಘ್ವಾರ ಸ್ಥಳೀಯ ಪೊಲೀಸರಿಗೆ ತನ್ನ ಮಗಳನ್ನು ಅಪಹರಿಸಿ, ಮತಾಂತರ ಮಾಡಲಾಗಿದೆ ಎಂದು ದೂರು ನೀಡಿದ್ದರು, ಯಾವುದೇ ಪೊಲೀಸರು ನೆರವಿಗೆ ಬಂದಿಲ್ಲ. ಸ್ಥಳೀಯ ಪೊಲೀಸರು ತಮ್ಮ ಮಗಳನ್ನು ರಕ್ಷಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search