• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲವ್ ಜಿಹಾದ್ ಗೆ ಯುವತಿ ಬಲಿ: ಅತ್ಯಾಚಾರವೆಸಗಿ, ಕೈಮೇಲಿದ್ದ ಓಂ ಟ್ಯಾಟೂ ಸುಟ್ಟ ಕಟುಕರು

TNN Correspondent Posted On December 22, 2017
0


0
Shares
  • Share On Facebook
  • Tweet It

ದೆಹಲಿ: ಹಿಂದೂ ಯುವತಿಯನ್ನು ಲವ್ ಜಿಹಾದ್ ಬಲಿ ಮಾಡಿ, ಮತಾಂತರಿಸಿ, ಅತ್ಯಾಚಾರ ಮಾಡಿ, ಮದುವೆಯಾಗಿದಲ್ಲದೇ, ಅವಳ ಕೈ ಮೇಲಿದ್ದ ಓಂ ಹಚ್ಚೆಯನ್ನು ಸುಟ್ಟು ಹಾಕಿರುವ ಅಮಾನವೀಯ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. 21 ವರ್ಷದ ಯುವತಿ ಮುಸ್ಲಿಂ ಯುವಕನಿಂದ ಲವ್ ಜಿಹಾದ್ ಗೆ ಬಲಿಯಾಗಿ ಇದೀಗ ಸಂಕಷ್ಟದಲ್ಲಿ ದಿನದೂಡುತ್ತಿದ್ದಾಳೆ.

ನಿರಂತರವಾಗಿ 15 ದಿನ ಅತ್ಯಾಚಾರ ಮಾಡಿ, ಮದುವೆಯಾಗಿದಲ್ಲದೇ, ಮುಸ್ಲಿಂ ಯುವಕನ ತಂದೆ ಯುವತಿಯ ಕೈ ಮೇಲಿದ್ದ ಓಂ ಹಚ್ಚೆಯನ್ನು ಆ್ಯಸಿಡ್ ಹಾಕಿ ಸುಟ್ಟಿದ್ದಾನೆ ಎಂದು ಯುವತಿಯನ್ನು ರಕ್ಷಿಸಿರುವ ಮೀರತ್ ಪೊಲೀಸರು ತಿಳಿಸಿದ್ದಾರೆ. ದೆಹಲಿಯ ಹೊರವಲಯದ ಮಂಗಲಪೂರಿಯಲ್ಲಿ ವಾಸಿಸುತ್ತಿದ್ದ ಯುವತಿಯನ್ನು ಇಮ್ರಾನ್ ಎಂಬ ಕಾಮಾಂಧ ಮರಳು ಮಾಡಿ ಅತ್ಯಾಚಾರ ಎಸಗಿದಲ್ಲದೇ ಕಿರುಕುಳ ನೀಡಿದ್ದಾನೆ.

ಕಾಲೇಜಿನಲ್ಲಿ ಪರಿಚಯವಾದ ಯುವತಿಯನ್ನು ಸೋನು ಎಂಬ ಹೆಸರಿನಲ್ಲಿ ಮರಳು ಮಾಡಿದ ದುರುಳ ಇಮ್ರಾನ್, ನನ್ನ ಸಹೋದರಿಗೆ ಹುಷಾರಿಲ್ಲ, ನೀನು ಅವಳ ಜತೆಗಿರಬೇಕು ಎಂದು ಆಹ್ವಾನಿಸಿ,  ಮನೆಗೆ ಬಂದ ಯುವತಿಯನ್ನು ಕೋಣೆಯೊಳಗೆ ಕೂಡಿ ಹಾಕಿ 15 ದಿನ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಯುವತಿ ಪ್ರತಿರೋಧ ಒಡ್ಡಿದಾಗ ಇಮ್ರಾನನ ತಂದೆ ಯುವತಿ ಕೈಮೇಲೆ ಇದ್ದ ಓಂ ಹಚ್ಚೆಯನ್ನು ಆ್ಯಸಿಡ್ ಹಾಕಿ ಸುಟ್ಟಿದ್ದಾನೆ.

ಈ ಕುರಿತು ಮಂಗಲಪುರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವತಿಯನ್ನು ಅತ್ಯಾಚಾರ ಮಾಡಿ, ಆ್ಯಸಿಡ್ ಹಾಕಿದ ತಂದೆ ಮತ್ತು ಮಗನನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

0
Shares
  • Share On Facebook
  • Tweet It


#Lovejihad


Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search