• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಷ್ಟಕ್ಕೂ ವಿಜಯ್ ರೂಪಾನಿ ಅವರನ್ನೇ ಸಿಎಂ ಅಗಿ ಮುಂದುವರಿಸಿದ್ದು ಏಕೆ ಗೊತ್ತಾ?

TNN Correspondent Posted On December 23, 2017
0


0
Shares
  • Share On Facebook
  • Tweet It

ಗಾಂಧಿನಗರ: ಈ ಬಾರಿ ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗುತ್ತಲೇ ಪಟೇಲರೊಬ್ಬರು ಗುಜರಾತ್ ಮುಖ್ಯಮಂತ್ರಿಯಾಗುತ್ತಾರೆ ಎಂಬ ಮಾತಿಗೆ ತೆರೆ ಬಿದ್ದಿದ್ದು, ಎರಡನೇ ಅವಧಿಗೂ ಜೈನ್ ಬನಿಯಾ ಸಮುದಾಯದ ವಿಜಯ್ ರೂಪಾನಿಯವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ನಿತೀನ್ ಪಟೇಲ್ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಆದರೆ ಬಲಿಷ್ಠ ಸಮುದಾಯ ಪಟೇಲರನ್ನು ಬಿಟ್ಟು ಬಿಜೆಪಿ ವರಿಷ್ಠರೇಕೆ ವಿಜಯ್ ರೂಪಾನಿ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮುಂದುವರಿಯಲು ಅನುವು ಮಾಡಿಕೊಟ್ಟಿದ್ದಾರೆ? ವಿಜಯ್ ರೂಪಾನಿ ಅವರ ಆಡಳಿತದ ಗುಣವೈಶಿಷ್ಟ್ಯಗಳೇನು? ಅವರನ್ನೇ ಮುಂದುವರಿಸಲು ಕಾರಣಗಳೇನು? ಅವರೇ ಏಕೆ ಮತ್ತ ಗುಜರಾತಿನ ಸಿಎಂ ಆಗಬೇಕು? ಈ ಎಲ್ಲ ಕಾರಣ ಗಮನಿಸಿಯೇ ಬಿಜೆಪಿ ಮುಖಂಡರು ವಿಜಯ್ ರೂಪಾನಿ ಅವರನ್ನು ಸಿಎಂ ಆಗಿ ಮುಂದುವರಿಸಲು ತೀರ್ಮಾನಿಸಿದ್ದಾರೆ. ಆ ಕಾರಣಗಳು ಇಲ್ಲಿವೆ.

  • ಗುಜರಾತ್ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಆನಂದಿಬೆನ್ ಬಳಿಕ ಅಧಿಕಾರ ವಹಿಸಿಕೊಂಡ ವಿಜಯ್ ರೂಪಾನಿ ಉತ್ತಮ ಆಡಳಿತ ನೀಡಿದ್ದಾರೆ.
  • ಉತ್ತಮ ಆಡಳಿತದ ಜತೆಗೆ ನರೇಂದ್ರ ಮೋದಿ ಅವರ ಕ್ಲೀನ್ ಇಮೇಜನ್ನು ಜನರಿಗೆ ನೀಡಿದ ಕೀರ್ತಿ ವಿಜಯ್ ರೂಪಾನಿ ಅವರದ್ದು. ಇವರ ವಿರುದ್ಧ ಯಾವುದೇ ಹಗರಣದ ಆರೋಪ ಕೇಳಿಬಂದಿಲ್ಲ.
  • ವಿಜಯ್ ರೂಪಾನಿ ಅವರು ನರೇಂದ್ರ ಮೋದಿ, ಆನಂದಿಬೆನ್, ಅಮಿತ್ ಶಾ ಅವರಿಗೆ ಆಪ್ತರು. ಅವರ ಮೊದಲ ಅವಧಿಯ ಆಡಳಿತ ಇವರೆಲ್ಲರ ಮೆಚ್ಚುಗೆ ಪಡೆದಿದೆ.
  • ವಿದ್ಯಾರ್ಥಿ ಜೀವನದಿಂದಲೂ ವಿಜಯ್ ರೂಪಾನಿ ಸಂಘಟನೆಯಲ್ಲಿ ತೊಡಗಿದವರು. ಸಂಘಟನಾ ಚತುರ ಎನಿಸಿದವರು. ತುರ್ತು ಪರಿಸ್ಥಿತಿಯಲ್ಲಿ ಜೈಲಿಗೆ ಹೋಗಿ ಬಂದವರು.
  • ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ, 3 ಬಾರಿ ಸಂಸದರಾಗಿ ಆಯ್ಕೆಯಾಗಿರುವ ಇವರು 1971 ಆರೆಸ್ಸೆಸ್, ಬಿಜೆಪಿ (ಆಗಿನ ಜನಸಂಘ) ಸೇರಿದ್ದು, ಅಂದಿನಿಂದ ಇಂದಿನವರೆಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search