• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಷ್ಟಕ್ಕೂ ವಿಜಯ್ ರೂಪಾನಿ ಅವರನ್ನೇ ಸಿಎಂ ಅಗಿ ಮುಂದುವರಿಸಿದ್ದು ಏಕೆ ಗೊತ್ತಾ?

TNN Correspondent Posted On December 23, 2017
0


0
Shares
  • Share On Facebook
  • Tweet It

ಗಾಂಧಿನಗರ: ಈ ಬಾರಿ ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗುತ್ತಲೇ ಪಟೇಲರೊಬ್ಬರು ಗುಜರಾತ್ ಮುಖ್ಯಮಂತ್ರಿಯಾಗುತ್ತಾರೆ ಎಂಬ ಮಾತಿಗೆ ತೆರೆ ಬಿದ್ದಿದ್ದು, ಎರಡನೇ ಅವಧಿಗೂ ಜೈನ್ ಬನಿಯಾ ಸಮುದಾಯದ ವಿಜಯ್ ರೂಪಾನಿಯವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ನಿತೀನ್ ಪಟೇಲ್ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಆದರೆ ಬಲಿಷ್ಠ ಸಮುದಾಯ ಪಟೇಲರನ್ನು ಬಿಟ್ಟು ಬಿಜೆಪಿ ವರಿಷ್ಠರೇಕೆ ವಿಜಯ್ ರೂಪಾನಿ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮುಂದುವರಿಯಲು ಅನುವು ಮಾಡಿಕೊಟ್ಟಿದ್ದಾರೆ? ವಿಜಯ್ ರೂಪಾನಿ ಅವರ ಆಡಳಿತದ ಗುಣವೈಶಿಷ್ಟ್ಯಗಳೇನು? ಅವರನ್ನೇ ಮುಂದುವರಿಸಲು ಕಾರಣಗಳೇನು? ಅವರೇ ಏಕೆ ಮತ್ತ ಗುಜರಾತಿನ ಸಿಎಂ ಆಗಬೇಕು? ಈ ಎಲ್ಲ ಕಾರಣ ಗಮನಿಸಿಯೇ ಬಿಜೆಪಿ ಮುಖಂಡರು ವಿಜಯ್ ರೂಪಾನಿ ಅವರನ್ನು ಸಿಎಂ ಆಗಿ ಮುಂದುವರಿಸಲು ತೀರ್ಮಾನಿಸಿದ್ದಾರೆ. ಆ ಕಾರಣಗಳು ಇಲ್ಲಿವೆ.

  • ಗುಜರಾತ್ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಆನಂದಿಬೆನ್ ಬಳಿಕ ಅಧಿಕಾರ ವಹಿಸಿಕೊಂಡ ವಿಜಯ್ ರೂಪಾನಿ ಉತ್ತಮ ಆಡಳಿತ ನೀಡಿದ್ದಾರೆ.
  • ಉತ್ತಮ ಆಡಳಿತದ ಜತೆಗೆ ನರೇಂದ್ರ ಮೋದಿ ಅವರ ಕ್ಲೀನ್ ಇಮೇಜನ್ನು ಜನರಿಗೆ ನೀಡಿದ ಕೀರ್ತಿ ವಿಜಯ್ ರೂಪಾನಿ ಅವರದ್ದು. ಇವರ ವಿರುದ್ಧ ಯಾವುದೇ ಹಗರಣದ ಆರೋಪ ಕೇಳಿಬಂದಿಲ್ಲ.
  • ವಿಜಯ್ ರೂಪಾನಿ ಅವರು ನರೇಂದ್ರ ಮೋದಿ, ಆನಂದಿಬೆನ್, ಅಮಿತ್ ಶಾ ಅವರಿಗೆ ಆಪ್ತರು. ಅವರ ಮೊದಲ ಅವಧಿಯ ಆಡಳಿತ ಇವರೆಲ್ಲರ ಮೆಚ್ಚುಗೆ ಪಡೆದಿದೆ.
  • ವಿದ್ಯಾರ್ಥಿ ಜೀವನದಿಂದಲೂ ವಿಜಯ್ ರೂಪಾನಿ ಸಂಘಟನೆಯಲ್ಲಿ ತೊಡಗಿದವರು. ಸಂಘಟನಾ ಚತುರ ಎನಿಸಿದವರು. ತುರ್ತು ಪರಿಸ್ಥಿತಿಯಲ್ಲಿ ಜೈಲಿಗೆ ಹೋಗಿ ಬಂದವರು.
  • ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ, 3 ಬಾರಿ ಸಂಸದರಾಗಿ ಆಯ್ಕೆಯಾಗಿರುವ ಇವರು 1971 ಆರೆಸ್ಸೆಸ್, ಬಿಜೆಪಿ (ಆಗಿನ ಜನಸಂಘ) ಸೇರಿದ್ದು, ಅಂದಿನಿಂದ ಇಂದಿನವರೆಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search