• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಬಹುತ್ವ ಅರಿಯದ ನೆಹರು ನಕಲು ಜಾತ್ಯಾತೀತತೆ ಯಶಸ್ವಿಯಾಗಲಿಲ್ಲ: ತ್ರಿಪುರಾ ರಾಜ್ಯಪಾಲ

TNN Correspondent Posted On December 23, 2017
0


0
Shares
  • Share On Facebook
  • Tweet It

ಕೊಲ್ಕತ್ತ: ದೇಶದ ಪ್ರಧಾನಿ ಮಂತ್ರಿ ಜವಾಹರ್ ಲಾಲ್ ನೆಹರು ಅವರ ಅನ್ಯಲೋಕದ ತತ್ವಶಾಸ್ತ್ರವಾದ ಜಾತ್ಯಾತೀತತೆ ಭಾರದಲ್ಲಿ ಯಶಸ್ವಿಯಾಗಲಿಲ್ಲ. ವಾಸ್ತವಕ್ಕೆ ಹತ್ತಿರವಾದ ಜಾತ್ಯಾತೀತ ತತ್ವಗಳಿಗೆ ಭಾರತ ಸದಾ ತೆರೆದುಕೊಂಡಿತ್ತು. ಆದರೆ ನೆಹರು ಅವರ ನಕಲು ತತ್ವ ಅದಕ್ಕೆ ಕೊಳ್ಳಿ ಇಟ್ಟಿತು ಎಂದು ತ್ರಿಪುರಾ ರಾಜ್ಯಪಾಲ ತಥಾಗತಾ ರಾಯ್ ಹೇಳಿದರು

ನೆಹರು ಭಾರತದ ಬಹುತ್ವವನ್ನು ಅರ್ಥೈಸಿಕೊಳ್ಳಲಿಲ್ಲ. ನೆಹರು ಅನ್ಯಲೋಕದ ತತ್ವಶಾಸ್ತ್ರವನ್ನು ಭಾರತೀಯರ ಮೇಲೆ ಹೇರಿದರು.  ಆದರೆ ಅದು ಯಶಸ್ವಿಯಾಗಲಿಲ್ಲ. ಅಲ್ಲದೇ ಧರ್ಮಗಳ ಮಧ್ಯೆ ಉತ್ತಮ ಮನೋಭಾವವನ್ನು ಬಿತ್ತುವಲ್ಲಿ ವಿಫಲವಾಯಿತು. ಅಲ್ಲದೇ ಜನರ ಮಧ್ಯೆ ಹುಸಿ ಜಾತ್ಯಾತೀತತೆ ವಿಭಜನೆಯನ್ನು ಉಂಟು ಮಾಡಿತು ಎಂದು ಹೇಳಿದ್ದಾರೆ.

ಕೊಲ್ಕತ್ತದಲ್ಲಿ ಎಸ್ಆರ್ ಈ ಐ ಸಂಸ್ಥೆ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿ, ಭಾರತ ಪ್ರಧಾನಿ ಮಂತ್ರಿಯಾಗಿದ್ದ ನೆಹರು ಅವರಿಗೆ ಯಾರೋ ಒಬ್ಬರು ಸ್ವತಂತ್ರ ಭಾರತದ ಪ್ರಥಮ ಪ್ರಧಾನಿಯಾಗಿ ಯಾವ ತತ್ವದಡಿ ದೇಶವನ್ನು ಮುನ್ನಡಿಸುತ್ತೀರಿ ಎಂದು ಕೇಳಿದ್ದರು. ಅದಕ್ಕೆ ನೆಹರು (ಸ್ವಲ್ಪ ಸಮಯ ಯೋಚಿಸಿ) ನನ್ನ ಕೆಲಸ ರಾಷ್ಟ್ರವನ್ನು ಧರ್ಮದಿಂದ ದೂರವಿಡುವುದು ಎಂದು ಹೇಳಿದ್ದರು. ಆ ಮಾತು ಬಂಗಾಳದ ಪ್ರಮುಖ ದೈನಿಕದಲ್ಲಿ ಪ್ರಕಟವಾಗಿತ್ತು. ಭಾರತದ ಆತ್ಮವಾದ ಧರ್ಮವನ್ನೆ ದೂರವಿಟ್ಟು ಆಡಳಿತ ನಡೆಸುತ್ತೇನೆ ಎಂಬ ಈ ಮಾತೇ ನೆಹರು ದೇಶದ ಬಹುತ್ವವನ್ನು ಅರ್ಥ ಮಾಡಿಕೊಳ್ಳುವಲ್ಲಿ ವಿಫಲರಾಗಿದ್ದರು ಎಂಬುದಕ್ಕೆ ಸಾಕ್ಷಿ ಎಂದು ಹೇಳಿದರು.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search