• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂದಿನ ವರ್ಷವೂ ಜಿಡಿಪಿ ನೆಗೆತ, ಮೋದಿ ವಿರೋಧಿಗಳಿಗೆ ಇರಿತ

TNN Correspondent Posted On December 25, 2017
0


0
Shares
  • Share On Facebook
  • Tweet It

ದೆಹಲಿ: ನೋಟು ನಿಷೇಧ ಹಾಗೂ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಯಿಂದಲೇ ದೇಶದ ವಿತ್ತೀಯ ಸ್ಥಿತಿ ಪಾತಾಳ ಕಂಡಿದೆ. ದೇಶದ ವಿತ್ತ ವ್ಯವಸ್ಥೆ ಹಾಳಾಗುತ್ತಿದೆ. ಇದಕ್ಕೆ ಉದಾಹರಣೆ ಎಂದರೆ ದೇಶದ ಜಿಪಿಡಿ ದರದ ಕುಸಿತ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತಿದ್ದವರಿಗೆ ಕಹಿ ಸುದ್ದಿಯೊಂದು ಕಾದಿದೆ.

ಇತ್ತೀಚೆಗಷ್ಟೇ ದೇಶದ ಜಿಡಿಪಿ ದರ ಜಾಸ್ತಿಯಾಗುತ್ತಿರುವ ಬೆನ್ನಲ್ಲೇ ಜಪಾನಿನ ಸಂಸ್ಥೆಯೊಂದು ಭಾರತದ ಆರ್ಥಿಕ ಸ್ಥಿತಿ ಬಗ್ಗೆ ಅವಲೋಕನ ನಡೆಸಿದ್ದು, 2018ರಲ್ಲೂ ಭಾರತದ ಜಿಡಿಪಿ ಔನ್ನತ್ಯಕ್ಕೇರಲಿದೆ. ಜಿಡಿಪಿ ದರ ಶೇ.7.5ಕ್ಕೆ ಏರಿಕೆಯಾಗಲಿದೆ ಎಂದು ತಿಳಿಸಿದೆ.

ಜಪಾನಿನ ವಿತ್ತೀಯ ಸೇವೆಗಳ ಪ್ರಧಾನ ಸಂಸ್ಥೆ ನೊಮುರಾದ ಕಾಂಪೋಸಿಟ್ ಲೀಡಿಂಗ್ ಸೂಚ್ಯಂಕದಲ್ಲಿ ಈ ಅಂಶ ಬಹಿರಂಗವಾಗಿದೆ. ಭಾರತದಲ್ಲಿನ ಉತ್ಪಾದನೆ ಹಾಗೂ ಜಾಗತಿಕ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಭಾರತದ ಜಿಡಿಪಿ ಹೆಚ್ಚಾಗಲಿದೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಬಿಡುಗಡೆಯಾಗಿದ್ದ ವಿತ್ತೀಯ ವರ್ಷದ ತ್ರೈಮಾಸಿಕ ವರದಿಯಲ್ಲಿ ಭಾರತದ ಜಿಡಿಪಿ ಶೇ.6.3ರಿಂದ ಶೇ.6.7ಕ್ಕೆ ತಲುಪಿ, ದೇಶದ ಆರ್ಥಿಕ ಕ್ಷೇತ್ರದ ಬೆಳವಣಿಗೆ ಮುನ್ಸೂಚನೆ ನೀಡಿತ್ತು.

ಆದರೆ ಇದಕ್ಕೂ ಮೊದಲು ಜಿಡಿಪಿ ದರದಲ್ಲಿ ತುಸು ಕುಸಿತವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿಗರು, ಎಡಬಿಡಂಗಿಗಳು ಮೋದಿ ಅವರ ನಿರ್ಧಾರಗಳಿಂದಲೇ ದೇಶದ ಜಿಡಿಪಿ ಕುಸಿಯುತ್ತಿದೆ ಎಂದು ಟೀಕಿಸಿದ್ದರು. ಆದರೆ ಭಾರತದ ಆರ್ಥಿಕ ಬೆಳವಣಿಗೆ ವೇಗವಾಗಿ ಆಗುತ್ತಿದ್ದು, ಇವರೆಲ್ಲರ ಬಾಯಿಗೆ ಬೀಗ ಜಡಿದಂತಾಗಿದೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search