• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇಡೀ ದೇಶವನ್ನೇ ಇಸ್ಲಾಮೀಕರಣ ಮಾಡುತ್ತಾನಂತೆ ಈ ಒವೈಸಿ!

TNN Correspondent Posted On December 25, 2017


  • Share On Facebook
  • Tweet It

ಹೈದರಾಬಾದ್: ಪ್ರಾಯಶಃ ನಮ್ಮ ದೇಶದಲ್ಲಿ ಮಾತ್ರ ಹೀಗೆ ನಡೆಯುತ್ತದೆಯೋ ಗೊತ್ತಿಲ್ಲ. ನಾನು ಹಿಂದೂ ಎಂದರೆ ಜಾತಿವಾದಿಯಾಗುತ್ತಾರೆ. ಹಿಂದೂಗಳನ್ನು ವಿರೋಧಿಸುವವರು ಜಾತ್ಯತೀತವಾದಿಗಳಾಗುತ್ತಾರೆ. ಆದರೆ ಅದೇ ಮುಸ್ಲಿಂ ನಾಯಕನೊಬ್ಬ ಇಡೀ ದೇಶವನ್ನೇ ಇಸ್ಲಾಮೀಕರಣ ಮಾಡುತ್ತೇನೆ ಎಂದರೆ ಎಲ್ಲರೂ ಸುಮ್ಮನಾಗುತ್ತಾರೆ.ಆತನ ವಿರುದ್ಧ ಯಾರೂ ಒಂದು ಮಾತನ್ನು ಆಡುವುದಿಲ್ಲ.

ಹೌದು, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ನಾವು ಹಸಿರು ಬಟ್ಟೆ ತೊಟ್ಟರೆ (ಹಸಿರು ಬಣ್ಣ ಇಸ್ಲಾಮಿನ ಸಂಕೇತ) ಎಲ್ಲರನ್ನೂ ಹಸಿರು ಬಟ್ಟೆ ತೊಡುವಂತೆ ಮಾಡುವಂತೆ ಹೇಳಿಕೆ ನೀಡಿದ್ದಾರೆ.

ನಾವು ಮನಸು ಮಾಡಿದರೆ, ಹಸಿರು ಬಟ್ಟೆ ತೊಟ್ಟರೆ ಎಲ್ಲರಿಗೂ ಹಸಿರು ಬಟ್ಟೆ ತೊಡಿಸಿಯೇ ತೀರುತ್ತೇವೆ. ನಾವು ಹಸಿರು ಬಟ್ಟೆ ತೊಟ್ಟರೆ ನಮ್ಮ ಎದುರು, ಹಿಂದೆ, ಮುಂದೆ, ಎಲ್ಲೂ ಬೇರೆ ಬಟ್ಟೆ ತೊಟ್ಟವರು ಕಾಣುವುದಿಲ್ಲ. ಅದು ಕಾಂಗ್ರೆಸ್ಸಿನ ಬಣ್ಣವೇ ಇರಲಿ (ಸಿದ್ಧಾಂತ), ಪ್ರಧಾನಿ ನರೇಂದ್ರ ಮೋದಿಯವರ ಬಣ್ಣವೇ ಇರಲಿ. ಎಲ್ಲವೂ ಹಸಿರುಮಯವಾಗುತ್ತದೆ. ಇನ್ಶಾ ಅಲ್ಲ ಎಂದು ಹೇಲಿದ್ದಾರೆ.’

ಸಂಸದರಾಗಿರುವ ಅಸಾದುದ್ದೀನ್ ಓವೈಸಿ ಹಾಗೂ ಇವರ ತಮ್ಮ ಅಕ್ಬರುದ್ದೀನ್ ಓವೈಸಿ ಆರಂಭದಿಂದಲೂ ಹಿಂದೂಗಳ ವಿರುದ್ಧವೇ ಮಾತನಾಡುತ್ತಿದ್ದು, ಈ ಹಿಂದೆ ಇದೇ ಅಕ್ಬರುದ್ದೀನ್ ಓವೈಸಿ ದೇಶದಲ್ಲಿರುವ ಎಲ್ಲ ಹಿಂದೂಗಳನ್ನು ನಾಶಪಡಿಸುತ್ತೆವೆ ಎಂದು ಹೇಳಿದ್ದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search