• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಗವದ್ಗೀತೆ ಕುರಿತು ಈ ಹಾಲಿವುಡ್ ನಟರಿಗಿರುವ ಗೌರವ, ನಂಬಿಕೆ ಭಗವಾನರಿಗೇಕಿಲ್ಲ?

TNN Correspondent Posted On December 26, 2017
0


0
Shares
  • Share On Facebook
  • Tweet It

ದೆಹಲಿ: ನಮ್ಮ ದೇಶದಲ್ಲಿ ಪ್ರಚಾರಕ್ಕಾಗಿ ಯಾವ ಹೇಳಿಕೆ ಬೇಕಾದರೂ ನೀಡುತ್ತಾರೆ. ರಾಮನ ತಂದೆಯನ್ನು ಪ್ರಶ್ನಿಸುತತಾರೆ, ಭಗವದ್ಗೀತೆ ಸುಟ್ಟು ಹಾಕುತ್ತೇನೆ ಎಂದು ಸೋಕಾಲ್ಡ್ ಚಿಂತಕ ಪ್ರೊ.ಕೆ.ಎಸ್.ಭಗವಾನ್ ಹೇಳುತ್ತಾರೆ.

ಆದರೆ ಇದೇ ನಮ್ಮ ಭಗವದ್ಗೀತೆ ಹಾಲಿವುಡ್ ಖ್ಯಾತ ನಟ ವಿಲ್ಸ್ ಸ್ಮಿತ್ ಅವರಿಗೆ ಸ್ಫೂರ್ತಿಯಂತೆ. ಹಾಗೆಂದು ಅವರೇ ಹೇಳಿದ್ದಾರೆ.

ಹೌದು, ಇತ್ತೀಚೆಗೆ ಮುಂಬೈಗೆ ಆಗಮಿಸಿದ್ದ ವಿಲ್ಸ್ ಸ್ಮಿತ್, ಬಾಲಿವುಟ್ ನಟ ಅಕ್ಷಯ್ ಕುಮಾರ್ ಏರ್ಪಟಿಸಿದ್ದ ಭೋಜನ ಕೂಟದಲ್ಲಿ ಭಾಗವಹಿಸಿದ್ದರು. ಆತಿಥ್ಯ ಸ್ವೀಕರಿಸಿದ ಬಳಿಕ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಅವರು, ನಾನು ಭಗವದ್ಗೀತೆಯಿಂದ ಶೇ.90ರಷ್ಟು ಸ್ಫೂರ್ತಿ ಪಡೆದಿದ್ದೇನೆ ಎಂದು ಹೇಳಿದ್ದಾರೆ.

ಭಗವದ್ಗೀತೆ ನನ್ನ ಮೆಚ್ಚಿನ ಪುಸ್ತಕವಾಗಿದ್ದು, ದೇಶದ ಇತಿಹಾಸ ತಿಳಿಸಿದೆ. ಅಲ್ಲದೆ, ನನ್ನೊಳಗೊಬ್ಬ ಅರ್ಜುನ ಇದ್ದಾನೆ ಎಂಬುದು ಗ್ರಂಥ ಓದಿದ ಮೇಲೆಯೇ ಗೊತ್ತಾಯಿತು ಎಂದು ತಿಳಿಸಿದ್ದಾರೆ.

ಜತೆಗೆ ಭಾರತದ ಆಹಾರ ನನಗೆ ತುಂಬ ಹಿಡಿಸಿದ್ದು, ಶೀಘ್ರವೇ ರಿಷಿಕೇಶ್ ಗೆ ತೆರಳುತ್ತೇನೆ ಎಂದು ಮಾಹಿತಿ ನೀಡಿದ್ದಾರೆ. ಇದುವರೆಗೆ ಹಲವು ಬಾರಿ ವಿಲ್ಸ್ ಸ್ಮಿತ್ ಭಾರತಕ್ಕೆ ಬಂದಿದ್ದಾರೆ.

ವಿಲ್ಸ್ ಸ್ಮಿತ್ ಹಾಲಿವುಡ್ ಖ್ಯಾತ ನಟರಾಗಿದ್ದು, ದಿ ಪರ್ಸ್ಯುಟ್ ಆಫ್ ಹ್ಯಾಪಿನೆಸ್, ಐ ಆ್ಯಮ್ ಲಿಜೆಂಡ್, ಹಿಚ್ ಸೇರಿ ಹಲವು ಹಿಟ್ ಚಿತ್ರ ನೀಡಿದ ಖ್ಯಾತಿ ಹೊಂದಿದ್ದಾರೆ.

ಸಾಗರದಾಚೆ ಇರುವ, ವಿಚಿತ್ರ ಸಂಸ್ಕೃತಿ, ಆಚಾರ-ವಿಚಾರ ಹೊಂದಿರುವ ಹಾಲಿವುಡ್ ನಟರಿಗೇ ನಮ್ಮ ಭಗವದ್ಗೀತೆ ಸ್ಫೂರ್ತಿಯಾಗುತ್ತದೆ ಎಂದರೆ, ನಮ್ಮ ದೇಶದಲ್ಲೇ ಇದ್ದು, ನಮ್ಮದೇ ಮಹಾನ್ ಗ್ರಂಥದ ಬಗ್ಗೆ ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ ಎಂದರೆ ಮನಸ್ಸು ಎಷ್ಟು ಕುತ್ಸಿತವಿರಬಹುದು? ಯೋಚಿಸಿ.

0
Shares
  • Share On Facebook
  • Tweet It




Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search