• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜಾಧವ್ ಅವರ ತಾಯಿ, ಹೆಂಡತಿಯನ್ನು ದೇಶಕ್ಕೆ ಕರೆಸಿ ಅವಮಾನ ಮಾಡಿದ ದುರುಳ ಪಾಕಿಸ್ತಾನ!

TNN Correspondent Posted On December 27, 2017


  • Share On Facebook
  • Tweet It

ದೆಹಲಿ: ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಯನ್ನು ವಿನಾಕಾರಣ ಬಂಧಿಸಿ ಗಲ್ಲು ಶಿಕ್ಷೆ ವಿಧಿಸಿರುವ ಪಾಕಿಸ್ತಾನದ ಉದ್ಧಟತನ ಮುಂದುವರಿದಿದ್ದು, ಕುಲಭೂಷಣ ಜಾಧವ್ ಅವರನ್ನು ಪಾಕಿಸ್ತಾನಕ್ಕೆ ಕರೆಸಿಕೊಂಡು ಅವಮಾನ ಮಾಡಿದೆ.

ಜಾಧವ್ ಅವರ ಭೇಟಿಗೂ ಮುನ್ನ ಪಾಕಿಸ್ತಾನಿ ಅಧಿಕಾರಿಗಳು ಕುಲಭೂಷಣ ಅವರ ತಾಯಿ ಹಾಗೂ ಪತ್ನಿಯ ಸಿಂಧೂರ, ಮಂಗಳಸೂತ್ರ ಹಾಗೂ ಕೈಬಳೆಯನ್ನು ಬಲವಂತವಾಗಿ ಪಡೆದು ಕಳುಹಿಸಿದ್ದರು. ಅಲ್ಲದೆ ಭೇಟಿಗೂ ಮೊದಲು ಪಡೆದಿದ್ದ ಜಾಧವ್ ಪತ್ನಿಯವರ ಚಪ್ಪಲಿಯನ್ನೂ ಹಿಂದಿರುವಾಗ ವಾಪಸ್ ನೀಡಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದ್ದು, ಪಾಕಿಸ್ತಾನದ ಕುತ್ಸಿತ ಮನಸ್ಸಿನ ಪ್ರದರ್ಶನವಾಗಿದೆ.

ಅಲ್ಲದೆ ಜಾಧವ್ ಅವರ ತಾಯಿ ಹಾಗೂ ಪತ್ನಿ ತೊಟ್ಟುಕೊಂಡಿದ್ದ ಬಟ್ಟೆಗೆ ಬದಲಿಗೆ ಬೇರೆ ಬಟ್ಟೆ ನೀಡಿ ಕಳುಹಿಸಿದ್ದು, ಪಾಕಿಸ್ತಾನ ಎಂಥ ಮನಸ್ಥಿತಿ ಹೊಂದಿದೆ ಎಂಬುದು ಸಾಬೀತಾಗಿದೆ.

ಇದಕ್ಕೂ ಮೊದಲು ಕುಲಭೂಷಣ ಜಾಧವ್ ಸಂಬಂಧಿಕರಿಗೆ ಭೇಟಿ ನೀಡಲು ಅನುಮತಿ ಹಾಗೂ ವೀಸಾ ಒದಗಿಸುವುದಾಗಿ ಘೋಷಿಸಿದ್ದ ಪಾಕಿಸ್ತಾನ, ವಿಶ್ವದ ಎದುರು ಮಾನವೀಯತೆಯ ನಾಟಕವಾಡಿತ್ತು. ಆದರೆ ಭಾರತೀಯರನ್ನು ತನ್ನ ದೇಶಕ್ಕೆ ಕರೆಯಿಸಿಕೊಂಡು ಅಗೌರವದಿಂದ ನಡೆದುಕೊಂಡಿರುವುದು ನೆರೆರಾಷ್ಟ್ರದ ಕೀಳು ಚಿಂತನೆಯ ಅನಾವರಣವಾಗಿದೆ. ಆ ಮೂಲಕ ಪಾಕಿಸ್ತಾನ ಎಂದಿಗೂ ನಂಬಿಗೆಯ ಹಾಗೂ ಸಾತ್ವಿಕ ವಿಚಾರವುಳ್ಳ ರಾಷ್ಟ್ರವಲ್ಲ ಎಂಬುದು ವಿಶ್ವದ ಎದುರು ಬಹಿರಂಗವಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search