• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜ್ಯದಲ್ಲಿ ಸಿದ್ದರಾಮಯ್ಯ ರೈತ ವಿರೋಧಿ ಆಡಳಿತಕ್ಕೆ 3,515 ಅನ್ನದಾತರು ಬಲಿ

TNN Correspondent Posted On December 28, 2017
0


0
Shares
  • Share On Facebook
  • Tweet It

ಬೆಂಗಳೂರು: ಸದಾ ಸುಳ್ಳಿಗೆ ಸುಳ್ಳು ಹೇಳುತ್ತಲೇ ಬಂದಿರುವ ಸಿಎಂ ಸಿದ್ದರಾಮಯ್ಯ, ರೈತರ ಬಗೆಗಿನ ಕಾಳಜಿಯ ಕರಾಳ ಮುಖವೊಂದು ಬಹಿರಂಗವಾಗಿದೆ. ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ಅನ್ನದಾತರ ಮಾರಣಹೋಮವೇ ನಡೆದಿದೆ. ಸಿದ್ದರಾಮಯ್ಯ ಸರ್ಕಾರ ರೈತರಿಗೆ ಸರಿಯಾದ ಸೌಲಭ್ಯ ಒದಗಿಸದಿರುವುದರಿಂದ 2013ರಿಂದ 2017 ರವರೆಗೆ 3,315 ರೈತರು ಆತ್ಮಹತ್ಯೆ ಮಾಡಿಕೊಂಡು ಇಹಲೋಕ ತ್ಯಜಿಸಿದ್ದಾರೆ.

ರಾಜ್ಯ ಕೃಷಿ ಇಲಾಖೆ ಮಾಹಿತಿ ಪ್ರಕಾರ ಏಪ್ರಿಲ್ 2013 ರಿಂದ 2017ರ ನವೆಂಬರ್ ವರೆಗೆ ಒಟ್ಟು 3,315 ರೈತರು ಆತ್ಮಹತ್ಯೆಯ ದಾರಿ ತುಳಿದಿದ್ದಾರೆ. ಅದರಲ್ಲಿ 2,525 ರೈತರು ಬರ ಪ್ರದೇಶ ಮತ್ತು ಬೆಳೆ ಹಾನಿಯ ಸಂಕಟ ತಾಳದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೃಷಿ ಇಲಾಖೆ ಕುರಿತು ಮಾಹಿತಿ ನೀಡಿದ್ದು, 3,315 ರೈತರಲ್ಲಿ 2,252 ರೈತರು ಬರದ ಹೊಡೆತ ಮತ್ತು ಬೆಳೆದ ಬೆಳೆಗೆ ತಕ್ಕ ಫಲ ದೊರೆಯದಿರುವುದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2017ರ ಏಪ್ರಿಲ್ ನಿಂದ ನವೆಂಬರ್ ವರೆಗೆ 624 ಆತ್ಮಹತ್ಯೆ ಪ್ರಕರಣಗಳು ನಡೆದಿದ್ದವು, ಅದರಲ್ಲಿ 416 ಪ್ರಕರಣಗಳಲ್ಲಿ ರೈತರು ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಸಾಬೀತಾಗಿದೆ.

2013ರಿಂದ 2017 ಏಪ್ರಿಲ್ ವರೆಗಿನ 112 ರೈತರ ಆತ್ಮಹತ್ಯೆ ಪ್ರಕರಣಗಳ ವಿಚಾರಣೆ ಬಾಕಿ ಉಳಿದಿದ್ದು, 2017 ಏಪ್ರಿಲ್ ನಿಂದ ನವೆಂಬರ್ ವರೆಗೆ 105 ಪ್ರಕರಣಗಳು ಬಾಕಿ ಉಳಿದಿವೆ ಎಂದು ಕೃಷಿ ಇಲಾಖೆ ನಿರ್ದೇಶಕ ಬಿ.ವೈ.ಶ್ರೀನಿವಾಸ್ ತಿಳಿಸಿದ್ದಾರೆ.

ಶ್ರೀನಿವಾಸ್ ಹೇಳುವ ಪ್ರಕಾರ ರಾಜ್ಯದಲ್ಲಿ ಸಿದ್ದರಾಮಯ್ಯ ಆಡಳಿತದಲ್ಲಿ 2013 ರಿಂದ 2014 ರವರೆಗೆ 106 ರೈತರು, 2015 ರಿಂದ 2016 ರವರೆಗೆ 1,483 ರೈತರು ರಾಜ್ಯದಲ್ಲಿ ಸರ್ಕಾರದ ನಿರ್ಲಕ್ಷ್ಯದಿಂದ ಪ್ರಾಣ ಕಳೆದುಕೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search