• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬೆಳಗ್ಗೆ ತಡವಾಗಿ ಎದ್ದಳೆಂದು ತಲಾಖ್ ನೀಡಿದ ಭೂಪ

TNN Correspondent Posted On December 28, 2017
0


0
Shares
  • Share On Facebook
  • Tweet It

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮುಸ್ಲಿಂ ಮಹಿಳೆಯರಿಗೆ ಕಂಟಕವಾಗಿರುವ ತ್ರಿವಳಿ ತಲಾಖ್ ನಿಷೇಧಕ್ಕೆ ಸಿದ್ಧತೆ ನಡೆಸುತ್ತಿದ್ದರೇ, ಇತ್ತ ತ್ರಿವಳಿ ತಲಾಖ್ ನೀಡಿ ಮುಸ್ಲಿಂ ಮಹಿಳೆಯರನ್ನು ಬೀದಿಗೆ ತಳ್ಳುವ ಹೀನ ಪದ್ಧತಿ ಮುಂದುವರಿದಿದೆ. ನಿತ್ಯ ಹೊಸ ಹೊಸ ತಲಾಖ್ ನೀಡಿರುವ ವರದಿಗಳು ದೇಶದಲ್ಲಿ ನಿರಂತರವಾಗಿ ಕೇಳಿ ಬರುತ್ತಿವೆ. ಇದೀಗ ಉತ್ತರ ಪ್ರದೇಶದ ಅಜಿಮ್ ನಗರದ ರಾಮಪುರದಲ್ಲಿ ಮಹಿಳೆಯೊಬ್ಬಳು ಬೆಳಗ್ಗೆ ತಡವಾಗಿ ಎದ್ದಳು ಎಂದು ತ್ರಿವಳಿ ತಲಾಖ್ ನೀಡಿದ್ದಾನೆ.

ಬೆಳಗ್ಗೆ ತಡವಾಗಿ ಎದ್ದಿದ್ದಾಳೆ ಎಂಬ ಕ್ಷುಲಕ ಕಾರಣಕ್ಕೆ ತ್ರಿವಳಿ ತಲಾಖ್ ನೀಡಿದಲ್ಲದೇ, ಮಹಿಳೆಯಳೆಗೆ ಹೀನಾಯವಾಗಿ ಹೊಡೆದು, ನಿರಂತರವಾಗಿ ಕಿರುಕುಳವನ್ನು ಪತಿ ನೀಡಿದ್ದಾನೆ ಎಂದು ಮಹಿಳೆ ದೂರು ನೀಡಿದ್ದು, ನ್ಯಾಯ ಕೊಡಿಸಿ ಎಂದು ಸರ್ಕಾರದ ಕದ ತಟ್ಟಿದ್ದಾಳೆ. ಅಜಿಮ್ ನಗರದ ಗುಲ್ ಅಫ್ಶನ್ ತ್ರಿವಳ ತಲಾಖ್ ನೀಡಿದಲ್ಲದೇ ಮಹಿಳೆಗೆ ಕಿರುಕುಳ ನೀಡಿ, ನಿರಂತರವಾಗಿ ಹಿಂಸೆ ನೀಡಿರುವ ಆರೋಪಿ.

ತ್ರಿವಳ ತಲಾಖ್ ನ್ನು ಕೇಂದ್ರ ಸರ್ಕಾರ ನಿಷೇಧಿಸಿ, ಅದಕ್ಕೆ ಅಪರಾದ ಎಂದು ನಿರ್ಧರಿಸುತ್ತಿರುವ ವೇಳೆಯೇ ಈ ಹೊಸ ಘಟನೆ ನಡೆದಿದ್ದು, ಇದಕ್ಕೆ ಶೀಘ್ರ ತಡೆ ಒಡ್ಡದಿದ್ದರೇ ಇಂತಹ ಹೀನ ಘಟನೆಗಳನ್ನು ಇನ್ನು ಹೆಚ್ಚಲಿವೆ ಎಂದು ಮುಸ್ಲಿಂ ಮಹಿಳಾ ಸಂಘಟನೆಗಳು ಆಗ್ರಹಿಸಿವೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search