• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಿಜೆಪಿ, ಆರೆಸ್ಸೆಸ್ಸನ್ನು ಬೆಂಬಲಿಸುವ ಮುಸ್ಲಿಮರು ಮುಸ್ಲಿಮರೇ ಅಲ್ಲವಂತೆ!

TNN Correspondent Posted On December 29, 2017


  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಮುಸ್ಲಿಮರು ಬಿಜೆಪಿಯ ಅಭಿವೃದ್ಧಿಪರ ಆಡಳಿತ ನೋಡಿರುವ ಮುಸ್ಲಿಮರು ಬಿಜೆಪಿ ಹಾಗೂ ಆರೆಸ್ಸೆಸ್ಸನ್ನು ಬೆಂಬಲಿಸುತ್ತಿದ್ದಾರೆ. ಜಮ್ಮು-ಕಾಶ್ಮೀರ ಇತಿಹಾಸದಲ್ಲೇ ಬಿಜೆಪಿ ಕಳೆದ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಪಡೆದು ಸಮ್ಮಿಶ್ರ ಸರ್ಕಾರ ರಚಿಸುವ ಸಾಮರ್ಥ್ಯ ಬೆಳೆಸಿಕೊಂಡಿರುವ ಹಿಂದೆ ಮುಸ್ಲಿಮರ ಬೆಂಬಲವೂ ಇದೆ ಎಂಬುದು ನಿಚ್ಚಳ.

ಆದರೆ ಇದೇ ಕೆಲವು ರಾಜಕೀಯ ಪಕ್ಷಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಇದೇ ದಿಸೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಹಿರಿಯ ನಾಯಕ ಮೊಹಮ್ಮದ್ ಅಕ್ಬರ್ ಲೋಣೆ ಮಾತನಾಡಿದ್ದು, ಬಿಜೆಪಿ ಹಾಗೂ ಆರೆಸ್ಸಸ್ಸನ್ನು ಬೆಂಬಲಿಸುವ ಮುಸ್ಲಿಮರು ನಿಜವಾದ ಮುಸ್ಲಿಮರಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಆ ಮೂಲಕ ಮುಸ್ಲಿಮರು ಬಿಜೆಪಿ ಹಾಗೂ ಆರೆಸ್ಸೆಸ್ಸನ್ನು ಬೆಂಬಲಿಸಿರುವುದು ಪರೋಕ್ಷವಾಗಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷಕ್ಕೆ ಹಿನ್ನಡೆಯಾಗಿದ್ದು, ಈಗ ಇದೇ ಕಾರಣಕ್ಕೆ ಧರ್ಮದ ಅಂಶವನ್ನು ರಾಜಕೀಯಕ್ಕೆ ಬೆರೆಸಿ ಜಮ್ಮು-ಕಾಶ್ಮೀರ ಮುಸ್ಲಿಮರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಮುಂದಾಗಿದ್ದಾರೆ.

ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಸಭೆ ನಡೆಸಿದ ಲೋಣಿ, ಬಿಜೆಪಿ ಹಾಗೂ ಆರೆಸ್ಸೆಸ್ ಕಾಶ್ಮೀರದಲ್ಲಿ ಅಭಿವೃದ್ಧಿ ಹೆಸರಲ್ಲಿ ಕೇಸರೀಕರಣ ಪ್ರಚಾರ ಮಾಡುತ್ತಿವೆ. ಹಾಗಾಗಿ ಬಿಜೆಪಿ ಹಾಗೂ ಆರೆಸ್ಸೆಸ್ಸನ್ನು ಬೆಂಬಲಿಸುವ ಮುಸ್ಲಿಮರನ್ನು ಕಾಶ್ಮೀರದಿಂದಲೇ ಬಹಿಷ್ಕರಿಸಬೇಕು ಎಂದು ಕರೆ ನೀಡಿದ್ದಾರೆ.

ಅಲ್ಲದೆ ಬಿಜೆಪಿ ಹಾಗೂ ಪಿಡಿಸಿ ಸರ್ಕಾರ ರಚನೆಯಾದ ಮೇಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದೂ ಹೇಳಿದ್ದಾರೆ. ಆದರೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಆಡಳಿತ ಇದ್ದಾಗಲೇ ಕಾಶ್ಮೀರದಲ್ಲಿ ಹೆಚ್ಚು ಉಗ್ರರ ದಾಳಿಯಾಗಿವೆ. ಬಿಜೆಪಿ-ಪಿಡಿಸಿ ಸಮ್ಮಿಶ್ರ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ನೆರವಿನಿಂದ ಜಮ್ಮು-ಕಾಶ್ಮೀರದಲ್ಲಿ 200ಕ್ಕೂ ಅಧಿಕ ಉಗ್ರರನ್ನು ಹೊಡೆದುರುಳಿಸಿರುವುದು ದಾಖಲೆಯೇ ಆಗಿದೆ. ಹೀಗಿದ್ದರೂ, ನ್ಯಾಷನಲ್ ಕಾನ್ಫರೆನ್ಸ್ ಕಾನೂನು ಸುವ್ಯವಸ್ಥೆ ಹಾಗೂ ಬಿಜೆಪಿಯನ್ನು ಬೆಂಬಲಿಸಿದ್ದಕ್ಕೇ ಸ್ವಧರ್ಮೀಯರನ್ನು ಮುಸ್ಲಿಮರಲ್ಲ ಎಂದು ಕರೆದಿದ್ದಾರೆ.

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search