• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಾಧವ್ ಪತ್ನಿ ಶೂ ಪಡೆದ ಪಾಕ್ ಗೆ ಚಪ್ಪಲಿ ಪಾರ್ಸೆಲ್ ಕಳುಹಿಸಿ ಅವಮಾನ

TNN Correspondent Posted On December 30, 2017
0


0
Shares
  • Share On Facebook
  • Tweet It

ದೆಹಲಿ: ಬೇಹುಗಾರಿಕೆ ಆರೋಪದಲ್ಲಿ ಪಾಕಿಸ್ತಾನದಲ್ಲಿ ಬಂಧಿಸಲಾಗಿರುವ ಕುಲಭೂಷಣ್ ಜಾಧವ್ ಅವರ ಭೇಟಿ ವೇಳೆ ತಾಯಿ ಮತ್ತು ಪತ್ನಿಯನ್ನು ಅವಮಾನ ಮಾಡಿದ ಪಾಕ್ ಗೆ ಬಿಜೆಪಿ ಮುಖಂಡರೊಬ್ಬರು ಚಪ್ಪಲಿ ಕಳುಹಿಸಿ, ಸೇಡು ತೀರಿಸಿಕೊಂಡಿದ್ದಾರೆ.

ಪಾಕಿಸ್ತಾನಕ್ಕೆ ಭೇಟಿ ನೀಡುವ ವೇಳೆ ಕುಲಭೂಷಣ್ ಜಾಧವ್ ಅವರ ತಾಯಿ ಮತ್ತು ಪತ್ನಿಯ ಮಾಂಗಲ್ಯ, ಕುಂಕುಮ ಅಳಿಸಿ, ಬಟ್ಟೆ ಬದಲಾಯಿಸಿ ಮಾತನಾಡಲು ಅವಕಾಶ ನೀಡಿದ್ದರು. ಅಲ್ಲದೇ ಮಾತನಾಡಿ ಹೊರ ಬಂದ ನಂತರ ಜಾಧವ್ ಪತ್ನಿಯ ಶೂಗಳನ್ನು ಬಿಚ್ಚಿಕೊಂಡು ಅವಮಾನ ಮಾಡಿದ್ದರು. ಸಿಟ್ಟಿಗೆ ಸೇಡು ತೀರಿಸಿಕೊಂಡಿರುವ ದೆಹಲಿಯ ಬಿಜೆಪಿ ಮುಖಂಡ ತೇಜಿಂದರ್ ಪಾಲ್ ಸಿಂಗ್ ಬಗ್ಗಾ ಅವರು ಆನ್ ಲೈನ್ ಮೂಲಕ ಚಪ್ಪಲಿ ಖರೀದಿಸಿ, ಪಾಕ್ ಹೈ ಕಮಿಷನರ್ ಕಚೇರಿಗೆ ಪಾರ್ಸೆಲ್ ಕಳುಹಿಸಿದ್ದಾರೆ.

ಪಾಕಿಸ್ತಾನದವರಿಗೆ ನಮ್ಮ ದೇಶದ ಮಹಿಳೆಯರ ಚಪ್ಪಲಿ ಬೇಕಲ್ಲವೇ, ಅದಕ್ಕಾಗಿ ಈ ಚಪ್ಪಲಿಗಳನ್ನು ಕಳುಹಿಸುತ್ತಿದ್ದೇನ. ಅವರು ಮಾಡಿದ ಅವಮಾನಕ್ಕೆ ಪ್ರತಿಕ್ರಿಯೆ ಇದು ಎಂದು ಬಗ್ಗಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಕುರಿತು ಟ್ವೀಟ್ ಮಾಡಿರುವ ತೇಜಿಂದರ್ ಪಾಲ್  ಸಿಂಗ್ ಬಗ್ಗಾ ‘ತೆಗೆದುಕೊಳ್ಳಿ ನಿಮಗೆ ಭಾರತದ ಚಪ್ಪಲಿ ಬೇಕಲ್ಲವೇ ಎಂದು ಪ್ರಶ್ನಿಸಿದ್ದು, ದೇಶವಾಸಿಗಳು ಆನ್ ಲೈನ್ ಮೂಲಕ ಪಾಕಿಸ್ತಾನಕ್ಕೆ ಚಪ್ಪಲಿಗಳನ್ನು ಕಳುಹಿಸುವ ಮೂಲಕ ತಕ್ಕ ಉತ್ತರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಪಾಕಿಸ್ತಾನಕ್ಕೆ ಚಪ್ಪಲಿ ಕಳುಹಿಸುವುದು ಒಂದು ಆಂದೋಲನವಾಗಲಿ. ಪಾಕಿಸ್ತಾನ ಮಾಡಿರುವ ಅವಮಾನಕ್ಕೆ ಇದೇ ಸರಿಯಾದ ಉತ್ತರ ಎಂದು ಹೇಳಿದ್ದು, ರಾಷ್ಟ್ರೀಯವಾದಿಗಳು ಪಾಕಿಸ್ತಾನಕ್ಕೆ ಚಪ್ಪಲಿ ಕಳುಹಿಸಬೇಕು ಎಂಬ ಆನ್ ಲೈನ್ ಅಭಿಯಾನ ಆರಂಭಿಸಿದ್ದಾರೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search