• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮದರಸಾದಲ್ಲಿ ಲೈಂಗಿಕ ಕಿರುಕುಳ, 51 ಯುವತಿಯರ ರಕ್ಷಣೆ

TNN Correspondent Posted On December 30, 2017
0


0
Shares
  • Share On Facebook
  • Tweet It

ಲಖನೌ: ಮದರಸಾದಲ್ಲಿ ಲೈಂಗಿಕ ಕಿರುಕುಳ ಒಳಗಾಗಿದ್ದ 51 ಯುವತಿಯರನ್ನು ಲಖನೌ ಪೊಲೀಸರು ರಕ್ಷಿಸಿದ್ದಾರೆ. ಲಖನೌನ ಶಹಾದಾತ್ ಗಂಜ್ ಪ್ರದೇಶದ ಮದರಸಾದ ವ್ಯವಸ್ಥಾಪಕನನ್ನು ಬಂಧಿಸಲಾಗಿದ್ದು, ಯುವತಿಯರನ್ನು ರಕ್ಷಿಸಲಾಗಿದೆ. ಯುವತಿಯರನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡು ಲೈಂಗಿಕ ಕಿರುಕುಳ ನೀಡಲಾಗುತ್ತಿತ್ತು. ಪಾಠದ ವೇಳೆ ವ್ಯವಸ್ಥಾಪಕ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ನೃತ್ಯ ಮಾಡುವಂತೆ ಪೀಡಿಸುತ್ತಿದ್ದ ಎಂದು ಯುವತಿಯರು ಆರೋಪಿಸಿದ್ದಾರೆ.

125 ಯುವತಿಯರು ಓದುತ್ತಿರುವ ಮದರಸಾದಲ್ಲಿ ಕೆಲವು ಯುವತಿಯರು ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ದೂರು ನೀಡಿದ್ದಾರೆ. ಪೊಲೀಸ್ ದಾಳಿ ವೇಳೆ 51 ಯುವತಿಯರು ಸಂಕಷ್ಟದಲ್ಲಿ ಸಿಲುಕಿದ್ದರು. ಎಲ್ಲರನ್ನು ರಕ್ಷಿಸಲಾಗಿದೆ. ಇನ್ನು ಆರೋಪಿ ಕಾನೂನು ಪಾಲಿಸುವಂತೆ ನೀಡಿದ ಆದೇಶ ಪತ್ರವನ್ನೇ ಹರಿದು ಹಾಕಿದ್ದಾನೆ ಎಂದು ವರದಿಗಳು ತಿಳಿಸಿವೆ. ಆರೋಪಿಯ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಪೊಲೀಸರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಲಖನೌ ಎಸ್ ಎಸ್ ಪಿ ದೀಪಕ್ ಕುಮಾರ ‘ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಪ್ರಕರಣದ ದಾಖಲಿಸಿಕೊಂಡಿದ್ದು, ನಮ್ಮ ಪೊಲೀಸರ ತಂಡವನ್ನು ಕಳುಹಿಸಿದ್ದೇವೆ. 51 ಯುವತಿಯರನ್ನು ಒತ್ತೆಯಾಳಾಗಿ ಇಟ್ಟುಕೊಳ್ಳಲಾಗಿತ್ತು. ಆರೋಪಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುವುದು ಮತ್ತು ಹೊಡೆತ ನೀಡುತ್ತಿದ್ದ ಎಂದ ತಿಳಿಸಿದ್ದಾರೆ.

ಯುವತಿ ಕುಟುಂಬಸ್ಥರು ‘ನಮ್ಮ ಮಕ್ಕಳಿಗೆ ಮದರಸಾದಲ್ಲಿ ಕಿರುಕುಳ ನೀಡಲಾಗುತ್ತಿತ್ತು. ಅಲ್ಲದೇ ನೃತ್ಯ ಮಾಡಲು ಒತ್ತಾಯ ಮಾಡಲಾಗುತ್ತಿತ್ತು ಎಂದು ಹೇಳಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳ ದಾಖಲಾಗಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search